AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ತಮ್ಮನಿಗೆ ಲಾಲಿ ಹಾಡುತ್ತಾ ಪುಟ್ಟ ಕೈಗಳಿಂದ ತೊಟ್ಟಿಲು ತೂಗಿದ ಧ್ರುವ ಸರ್ಜಾ ಪುತ್ರಿ

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಮುದ್ದಿನ ಮಗಳು ರುದ್ರಾಕ್ಷಿ ತನ್ನ ತಮ್ಮ ಹಯಗ್ರೀವನಿಗೆ ಲಾಲಿ ಹಾಡುತ್ತಾ ಪುಟ್ಟ ಕೈಗಳಿಂದ ತೊಟ್ಟಿಲು ತೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವಿಡಿಯೋ ಹಂಚಿಕೊಂಡ ಕೇವಲ ಮೂರು ಗಂಟೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಲೈಕ್​​ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Video Viral: ತಮ್ಮನಿಗೆ ಲಾಲಿ ಹಾಡುತ್ತಾ ಪುಟ್ಟ ಕೈಗಳಿಂದ ತೊಟ್ಟಿಲು ತೂಗಿದ ಧ್ರುವ ಸರ್ಜಾ ಪುತ್ರಿ
ಧ್ರುವ ಸರ್ಜಾ ಅವರ ಮುದ್ದಿನ ಮಗಳು ರುದ್ರಾಕ್ಷಿImage Credit source: instagram
ಅಕ್ಷತಾ ವರ್ಕಾಡಿ
|

Updated on: Mar 02, 2024 | 12:53 PM

Share

ಸ್ಯಾಂಡಲ್‌ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೆಲ ತಿಂಗಳುಗಳ ಹಿಂದಷ್ಟೇ ತಮ್ಮ ಎರಡನೆಯ ಮಗುವನ್ನು ಬರಮಾಡಿಕೊಂಡಿದ್ದಾರೆ.  ಎರಡೂ ಮಕ್ಕಳ ಕ್ಯೂಟ್​​ ಕ್ಯೂಟ್​​ ವಿಡಿಯೋಗಳನ್ನು ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರು ತಮ್ಮ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಶೇರ್​​​ ಮಾಡುತ್ತಿರುತ್ತಾರೆ. ಇದೀಗ ಮಗಳ ಮುದ್ದಾದ ಲಾಲಿ ಹಾಡಿನ ವಿಡಿಯೋವೊಂದನ್ನು ಹಂಚಿಕೊಂಡಿದ್ದು,ಆ್ಯಕ್ಷನ್ ಪ್ರಿನ್ಸ್ ಪುತ್ರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಸೆಪ್ಟೆಂಬರ್ 18 ರಂದು ಗಣೇಶ ಹಬ್ಬದಂದು ಪ್ರೇರಣಾ ಎರಡನೇ ಮಗುವಿಗೆ ಜನ್ಮ ನೀಡಿದ್ದರು. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಮತ್ತು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆದ ದಿನವೇ ‘ಆ್ಯಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ಅವರು ತಮ್ಮ ಮಕ್ಕಳ ನಾಮಕರಣವನ್ನು ನೆರವೇರಿಸಿದ್ದರು. ಮಗಳಿಗೆ ‘ರುದ್ರಾಕ್ಷಿ ಡಿ ಸರ್ಜಾ’ ಹಾಗೂ ಮಗನಿಗೆ ‘ಹಯಗ್ರೀವ ಡಿ ಸರ್ಜಾ’ ಎಂದು ಮಕ್ಕಳಿಗೆ ನಾಮಕರಣ ಮಾಡಿದ್ದರು. ಇದೀಗಾ ರುದ್ರಾಕ್ಷಿ ತನ್ನ ತಮ್ಮ ಹಯಗ್ರೀವನಿಗೆ ಲಾಲಿ ಹಾಡುತ್ತಾ ಪುಟ್ಟ ಕೈಗಳಿಂದ ತೊಟ್ಟಿಲು ತೂಗುತ್ತಿರುವ ವಿಡಿಯೋ ವೈರಲ್​​​ ಆಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ಹೆಡ್​​ ಪೋನ್​​ ಬೆಲೆ ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ

ವಿಡಿಯೋದಲ್ಲಿ ಹಯಗ್ರೀವ ತೊಟ್ಟಿಲ್ಲಲ್ಲಿ ಮಲಗಿರುವುದನ್ನು ಕಾಣಬಹುದು. ಮಗಳು ರುದ್ರಾಕ್ಷಿ ತೊಟ್ಟಿಲ ಬಳಿ ನಿಂತು ತಮ್ಮನಿಗೆ ಲಾಲಿ ಹಾಡಿ ಮಲಗಿಸುತ್ತಾ ಇರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಮೂರು ಗಂಟೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಲೈಕ್​​ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ