AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೊಸ ವ್ಯವಸ್ಥೆ: ಪುರುಷರು ಕೂಡ ಬದಲಾಯಿಸಬಹುದು ಮಗುವಿನ ಡೈಪರ್!

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪುರುಷರ ವಾಶ್ ರೂಂ ಸನಿಹ ಡೈಪರ್ ಬದಲಾಯಿಸುವ ಕೊಠಡಿಯನ್ನು ನಿರ್ಮಿಸಿದ್ದಾರೆ.

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೊಸ ವ್ಯವಸ್ಥೆ: ಪುರುಷರು ಕೂಡ ಬದಲಾಯಿಸಬಹುದು ಮಗುವಿನ ಡೈಪರ್!
ಡೈಪರ್​ ಬದಲಾವಣೆಯ ಕೊಠಡಿ
TV9 Web
| Edited By: |

Updated on: Jun 29, 2022 | 10:43 PM

Share

ಬೆಂಗಳೂರು: ಪುಟ್ಟ ಕಂದಮ್ಮಗಳಿಗೆ (Baby) ಸಾರ್ವಜನಿಕ ಸ್ಥಳಗಳಲ್ಲಿ ಡೈಪರ್ (Diaper) ಬದಲಾಯಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಡೈಪರ್​ ಬದಲಾಯಿಸಲು ಪ್ರತ್ಯೇಕ ಕೊಠಡಿಗಳನ್ನು (Room) ನಿರ್ಮಿಸಿರುತ್ತಾರೆ.  ಈ ಕೊಠಡಿಗಳನ್ನು ಸಾಮಾನ್ಯವಾಗಿ ಮಹಿಳೆಯೆರ (Woman) ಸ್ನಾನಗೃಹದ ಪಕ್ಕದಲ್ಲಿ ನಿರ್ಮಿಸಲಾಗುತ್ತದೆ. ಇದರಿಂದಾಗಿ ಮಹಿಳೆಯರಿಗೆ ಮಾತ್ರ ಡೈಪರ್​ ಬದಲಾಯಿಸಲು ಸಾಧ್ಯವಾಗುತ್ತದೆ. ಆದರೆ ಕೆಲವೊಂದು ಬಾರಿ ಪುರುಷರು (Man) ಮಕ್ಕಳ ಡೈಪರ್​ ಬದಲಾಯಿಸಬೇಕಾದಂತಹ ಪರಿಸ್ಥಿತಿ ಎದುರಾಗುತ್ತದೆ.

ಇದನ್ನು ಓದಿ: ಈ ಪನ್ನೀರ್​ಗೆ ಬಂದಿದೆ ಬಂಗಾರದ ಬೆಲೆ! ಇದನ್ನು ಯಾವುದರಿಂದ ತಯಾರಿಸುತ್ತಾರೆ ಗೊತ್ತಾ?

ಈ ಸಮಯದಲ್ಲಿ ಪುರುಷರು ಸಾಕಷ್ಟು ತೊಂದರೆ ಅನುಭವಿಸುತ್ತಾರೆ. ಆದರೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪುರುಷರು ಕಷ್ಟ ಪಡಬೇಕಿಲ್ಲ. ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪುರುಷರ ವಾಶ್ ರೂಂ ಸನಿಹ ಡೈಪರ್ ಬದಲಾಯಿಸುವ ಕೊಠಡಿಯನ್ನು ನಿರ್ಮಿಸಿದ್ದಾರೆ. ಡೈಪರ್​​ ಬದಲಾವಣೆಯ ಕೊಠಡಿಯ ಚಿತ್ರವನ್ನು ಸುಖಾದ ಎಂಬವರು ಟ್ವೀಟ್‌ ಮಾಡಿ “ಇದು ಸಂಭ್ರಮಿಸಬೇಕಾದ ಕ್ಷಣ ಪುರುಷರು ಕೂಡ ಮಕ್ಕಳ ಡೈಪರ್​​ ಬದಲಾವಣೆ ಮಾಡಬಹುದಾದ ಕೊಠಡಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿದೆ ಮಕ್ಕಳ ರಕ್ಷಣೆ ಕೇವಲ ಮಹಿಳೆಯ ಜವಾಬ್ದಾರಿಯಲ್ಲ ಎಂದು ಬರೆದುಕೊಂಡು @BLRAirportಗೆ ಟ್ಯಾಗ್​​ ಮಾಡಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣ ವ್ಯವಸ್ಥಾಪಕರು ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದು “ಸುಖದಾ ನಿಮ್ಮ ಮೆಚ್ಚುಗೆಗೆ ಧನ್ಯವಾದಗಳು. ಡೈಪರ್ ಬದಲಾಯಿಸುವ ಕೊಠಡಿಯನ್ನು #BLRA ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ