AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವೃತ್ತದಲ್ಲಿ ಎಷ್ಟು ಸಂಖ್ಯೆ ಕಾಣುತ್ತಿದೆ? ಉತ್ತರ ಹುಡುಕಲು ತಲೆಕೆಡಿಸಿಕೊಂಡ ನೆಟ್ಟಿಗರು

ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಕಿರು ವಿಡಿಯೋವೊಂದು ನೆಟ್ಟಿಗರ ತಲೆಕೆಡಸಿದೆ. ವೃತ್ತದಲ್ಲಿ ಎಷ್ಟು ಸಂಖ್ಯೆಗಳು ಕಾಣಿಸುತ್ತವೆ ಎಂದು ಪತ್ತೆ ಹಚ್ಚುವ ಈ ಆಪ್ಡಟಿಕಲ್​ ಇಲ್ಯಶನ್​ನ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಈ ವೃತ್ತದಲ್ಲಿ ಎಷ್ಟು ಸಂಖ್ಯೆ ಕಾಣುತ್ತಿದೆ? ಉತ್ತರ ಹುಡುಕಲು ತಲೆಕೆಡಿಸಿಕೊಂಡ ನೆಟ್ಟಿಗರು
TV9 Web
| Edited By: |

Updated on:Feb 20, 2022 | 3:14 PM

Share

ಆಪ್ಟಿಕಲ್​ ಇಲ್ಯುಶನ್ (Optical illusions)​ ಗೊಂದಲಕ್ಕೆ ಈಡುಮಾಡುವುದು ಸಹಜ. ಆದರೆ ಅವು ಬುದ್ದಿಗೆ ಗುದ್ದು ನೀಡಿ, ಚುರುಕುತನ ಮೂಡಿಸುತ್ತವೆ. ಸಾಮಾಜಿಕ ಜಾಲತಾಣದಲ್ಲಿ(Social Media) ಇಂತಹ ಭ್ರಮೆ ಹುಟ್ಟಿಸುವ ಫೋಟೋಗಳು, ವಿಡಿಯೋಗಳು ಆಗಾಗ ವೈರಲ್(Viral)​ ಆಗುತ್ತಲೇ ಇರುತ್ತವೆ. ಬಳಕೆದಾರರು ಈ ರೀತಿಯ ಆಟಗಳಲ್ಲಿ ಭಾಗವಹಿಸಿ ಎಂಜಾಯ್​ ಮಾಡುತ್ತಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಕಿರು ವಿಡಿಯೋವೊಂದು ನೆಟ್ಟಿಗರ ತಲೆಕೆಡಿಸಿದೆ. ವೃತ್ತದಲ್ಲಿ ಎಷ್ಟು ಸಂಖ್ಯೆಗಳು ಕಾಣಿಸುತ್ತವೆ ಎಂದು ಪತ್ತೆ ಹಚ್ಚುವ ಈ ಆಪ್ಡಟಿಕಲ್​ ಇಲ್ಯಶನ್​ನ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

Benonwine ಎನ್ನುವ ಟ್ವಿಟರ್​ ಖಾತೆ ಈ ವಿಡಿಯೋವನ್ನು ಹಂಚಿಕೊಂಡಿದೆ. ತಿರುಗು ವೃತ್ತದಲ್ಲಿ ಸಂಖ್ಯೆಗಳು ಕಾಣಿಸುತ್ತಿವೆಯೇ? ಯಾವೆಲ್ಲಾ ಸಂಖ್ಯೆಗಳು ಕಾಣಿಸುತ್ತಿವೆ ಎಂದು  ಕ್ಯಾಪ್ಷನ್​ ನೀಡುವ ಮೂಲಕ ಹಂಚಿಕೊಂಡ ವಿಡಿಯೋ ವೈರಲ್​ ಆಗಿದೆ. ಒಂದೊಂದು ಸಲ ಒಂದೊಂದು ನಂಬರ್​ ನೋಡುತ್ತಿರುವ ನೆಟ್ಟಿಗರು ನಿಜವಾಗಿ ಕಾಣಿಸುತ್ತಿರುವ ಸಂಖ್ಯೆ ಎಷ್ಟು ಎಂದು ತಲೆಕೆಡಿಸಿಕೊಂಡಿದ್ದಾರೆ.

ಸದ್ಯ ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ 1,700ಕ್ಕೂ ಹೆಚ್ಚು ಲೈಕ್ಸ್​ಗಳನ್ನು ಗಳಿಸಿದ್ದು, ಕಾಮೆಂಟ್​ ಸೆಕ್ಷನ್​ನಲ್ಲಿ ಬಳಕೆದಾರರು ಕಂಡ ಸಂಖ್ಯೆಗಳನ್ನು ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ ನೀವು ಕೂಡ ಯಾವ ಸಂಖ್ಯೆ ಕಾಣಿಸುತ್ತಿದೆ ಎಂದು ಹೇಳಬಹದು.

ಇದನ್ನೂ ಓದಿ:

Viral Video: ಬಾಯಲ್ಲಿ ಕಚ್ಚಿಕೊಂಡು ಹೊರಟ ಚಿರತೆಯನ್ನು ಕಚ್ಚಿದ ಮರಿ ಹೆಬ್ಬಾವು: ಮುಂದೇನಾಯ್ತು?

Published On - 11:25 am, Sun, 20 February 22

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ