AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಪ್​ಸ್ಟಿಕ್​ ಓಕೆ ಬ್ಯಾಂಡ್​ಏಡ್​ಗೆಲ್ಲ ಏಕೆ? ನೆಟ್ಟಿಗರಲ್ಲಿ ಭಾರೀ ಚರ್ಚೆ

Band-Aid : ಒಂದು ಸಣ್ಣ ಗಾಯದ ಪಟ್ಟಿಗೆ ಇಷ್ಟೆಲ್ಲ ಯೋಚಿಸಬೇಕಾ ಎಂದು ಕೆಲವರು. ಮೈಬಣ್ಣದ ವಿಷಯವಾಗಿ ನೊಂದುಕೊಳ್ಳುವವರ ಸಂಕಟದ ಬಗ್ಗೆ ನಿಮಗೇನು ಗೊತ್ತು ಎಂದು ಕೆಲವರು. ನೀವೇನಂತೀರಿ?

ಲಿಪ್​ಸ್ಟಿಕ್​ ಓಕೆ ಬ್ಯಾಂಡ್​ಏಡ್​ಗೆಲ್ಲ ಏಕೆ? ನೆಟ್ಟಿಗರಲ್ಲಿ ಭಾರೀ ಚರ್ಚೆ
ಬಣ್ಣಬಣ್ಣದ ಬ್ಯಾಂಡ್​ಏಡ್
Follow us
ಶ್ರೀದೇವಿ ಕಳಸದ
|

Updated on:May 10, 2023 | 11:02 AM

Viral News : ಒಂದು ಬ್ಯಾಂಡ್​ಕೊಡಿ ಎಂದರೆ ಅಂಗಡಿಯವ ನಿಮ್ಮೆದುರು ಈವತ್ತು ನಾಲ್ಕೈದು ಬ್ಯಾಂಡ್​ಏಡ್​ಗಳನ್ನು ನಿಮ್ಮೆದುರು ಹರವಿಟ್ಟರೆ ಅಚ್ಚರಿ ಪಡಬೇಕಿಲ್ಲ. ಏಕೆಂದರೆ ನಿಮ್ಮ ಮೈಬಣ್ಣಕ್ಕೆ ಒಪ್ಪುವಂಥ ವಿವಿಧ ಛಾಯೆಯ ಬ್ಯಾಂಡ್​ಏಡ್​ಗಳು ಮಾರುಕಟ್ಟಗೆ ಬಂದಿವೆ. ಇದೀಗ ವೈರಲ್ ಆಗಿರುವ ಈ ಟ್ವೀಟ್​ ನೋಡಿ. ಉದ್ಯಮಿ ಹರ್ಷ ಗೋಯೆಂಕಾ ಹಂಚಿಕೊಂಡಿದ್ದಾರೆ. ನೆಟ್ಟಿಗರೂ ಈ ಬಗ್ಗೆ ಭಾರೀ ಚರ್ಚೆ ನಡೆಸಿದ್ದಾರೆ.

ಮೈಬಣ್ಣಕ್ಕೆ ಒಪ್ಪುವಂಥ ಬ್ಯಾಂಡ್​ಏಡ್​ ಅವಶ್ಯಕತೆ ನಿಜಕ್ಕೂ ಇದೆಯಾ? ಕೆಲ ಆವಿಷ್ಕಾರಗಳು ನಿಜಕ್ಕೂ ಅರ್ಥಹೀನ! ಎಂದು ಹರ್ಷ ಗೋಯೆಂಕಾ ಕೇಳಿದ್ಧಾರೆ. ಅದಕ್ಕೆ ಪ್ರತಿಯಾಗಿ ನೆಟ್ಟಿಗರು ಪರವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಕುಡಿದ ಮತ್ತಿನಲ್ಲಿ ಮಧ್ಯರಾತ್ರಿ ಗೂಳಿಸವಾರಿ; ಪೊಲೀಸರೆದುರು ತಪ್ಪೊಪ್ಪಿಕೊಂಡ ಯುವಕ

ಒಂದು ಸಣ್ಣಗಾಯಕ್ಕೆ ಅಂಟಿಸುವ ಪಟ್ಟಿಯ ಬಗ್ಗೆ ಇಷ್ಟೊಂದು ಯೋಚಿಸಿ ತೊಗಿಕೊಳ್ಳಬೇಕಾದ ಅವಶ್ಯಕತೆ ಇದೆಯಾ? ಇದೆಲ್ಲ ಮಾರಾಟದ ಗಿಮಿಕ್​ ಎಂದು ಕೆಲವರು ಹೇಳಿದ್ಧಾರೆ. ಅದಕ್ಕೆ ಪ್ರತಿಯಾಗಿ ಇನ್ನೂ ಕೆಲವರು, ಚರ್ಮದ ಬಣ್ಣಕ್ಕಾಗಿ ಜೀವಮಾನವಿಡೀ ನೊಂದುಕೊಳ್ಳುವವರ ಸಂಕಟ ನಿಮಗೇನು ಅರ್ಥವಾಗುತ್ತೆ? ಎಂದು ಕೇಳಿದ್ಧಾರೆ.

ಇದನ್ನೂ ಓದಿ : ವೈರಲ್ ಚಿಲ್ಲಿ ಲಿಪ್​ ಗ್ಲಾಸ್​; ಇದನ್ನು ಟ್ರೆಂಡ್​ ಆಗಲು ಬಿಡಬೇಡಿ ಎನ್ನುತ್ತಿರುವ ನೆಟ್ಟಿಗರು

ಲಿಪ್​ಸ್ಟಿಕ್ ಅಲ್ಲವಲ್ಲ? ಇದು ಗಾಯಕ್ಕೆ ಹಚ್ಚಿಕೊಳ್ಳುವ ಪಟ್ಟಿ, ಯಾವ ಬಣ್ಣವಾದರೆ ಏನು? ಗಾಯ ಮಾಗಿದ ಮೇಲೆ ಕಿತ್ತೊಗೆಯುವುದೇ ಅಲ್ಲವೇ ಎಂದು ಕೇಳಿದ್ಧಾರೆ ಒಬ್ಬರು. ನಿಮಗಿದೆಲ್ಲ ಅರ್ಥವಾಗಲ್ಲ, ಅವರವರಿಗೆ ಅವರದೇ ಆದ ಆಯ್ಕೆಗಳಿರುತ್ತವೆ. ಆ ಪ್ರಕಾರ ಅವರು ಖರೀದಿಸುತ್ತಾರೆ ನಿಮಗೆ ಬೇಡವಾದರೆ ನೀವು ಸುಮ್ಮನಿರಿ ಎಂದಿದ್ದಾರೆ ಮತ್ತೊಬ್ಬರು. ಅಯ್ಯೋ ದೇವರೇ ನಿಮ್ಮ ವಾದಗಳೆಲ್ಲ ಸರಿಯೇ. ಈಗ ಮುಂದೇನು ಮಾಡುವುದು? ಎಂದು ಮತ್ತೊಬ್ಬರು ಕೇಳಿದ್ದಾರೆ.

ನೀವೇನಂತೀರಿ? ಬಣ್ಣಬಣ್ಣದ ಬ್ಯಾಂಡ್​ಏಡ್ ಮಾರುಕಟ್ಟೆಯಲ್ಲಿರುವುದು ಅನುಕೂಲವೇ ಅನಾನುಕೂಲವೇ? ಏನೇ ಆದರೂ ಆಗುವ ಗಾಯ ಮತ್ತು ಮಾಗುವ ಪ್ರಕ್ರಿಯೆ ಒಂದೇ ಅಲ್ಲವೇ?

 ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:49 am, Wed, 10 May 23

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ