AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇಬ್ಬರು ವಿದ್ಯಾರ್ಥಿನಿಗಳ ನಡುವೆ ಡಿಶುಂ ಡಿಶುಂ, ಕಾಲೇಜು ಕ್ಯಾಂಟೀನ್​​ನಲ್ಲಿ ನಡೆಯಿತು ಘನಘೋರ ಯುದ್ಧ

ನೋಯ್ಡಾದ ಅಮಿಟಿ ವಿಶ್ವವಿದ್ಯಾಲಯದಲ್ಲಿ ಇಬ್ಬರು ವಿದ್ಯಾರ್ಥಿನಿಗಳ ನಡುವೆ ದೊಡ್ಡ ಫೈಟ್​​ ನಡೆದಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ನು ಈ ಜಗಳಕ್ಕೆ ಕಾರಣ ಏನು ಎಂದು ತಿಳಿದಿಲ್ಲ. ಇಲ್ಲಿದೆ ನೋಡಿ ವಿಡಿಯೋ

Video: ಇಬ್ಬರು ವಿದ್ಯಾರ್ಥಿನಿಗಳ ನಡುವೆ ಡಿಶುಂ ಡಿಶುಂ, ಕಾಲೇಜು ಕ್ಯಾಂಟೀನ್​​ನಲ್ಲಿ ನಡೆಯಿತು ಘನಘೋರ ಯುದ್ಧ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Jul 24, 2024 | 3:40 PM

Share

ಈ ಹುಡುಗಿಯರ ಫೈಟ್​​ ಮಾಡುವ ವಿಡಿಯೋ, ಅಪರೂಪಕ್ಕೊಮ್ಮೆ ವೈರಲ್​​ ಆಗುತ್ತಿರುತ್ತದೆ. ಈ ಫೈಟ್​​​​ ನೋಡಿ ಅನೇಕ ಬಾಯ್ಸ್​​​ ಮಜಾ ತೆಗೆದುಕೊಳ್ಳುವುದು ಇದೆ. ಆದರೆ ಬಿದಿಯಲ್ಲಿ ಜಡೆ ಜಗಳ ನಡೆಯುವುದು ಅಚ್ಚರಿ ಸಂಗತಿಯಾದರೂ, ನಮ್ಮ ಯುವತಿಯರು ಈ ಸಮಾಜಕ್ಕೆ ಯಾವ ಸಂದೇಶ ನೀಡುತ್ತಿದ್ದರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ. ಇಂತಹದೇ ಒಂದು ಘಟನೆ ನೋಯ್ಡಾದ ಅಮಿಟಿ ವಿಶ್ವವಿದ್ಯಾಲಯದಲ್ಲಿ ಇಬ್ಬರು ವಿದ್ಯಾರ್ಥಿನಿಗಳ ನಡುವೆ ದೊಡ್ಡ ಫೈಟ್​​ ನಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಇನ್ನು ಈ ಜಗಳಕ್ಕೆ ಕಾರಣ ಏನು ಎಂದು ತಿಳಿದಿಲ್ಲ.

ಕಾಲೇಜಿನ ಕ್ಯಾಂಟೀನ್​​ನಲ್ಲಿ ಈ ವಿದ್ಯಾರ್ಥಿನಿಯರ ನಡುವೆ ಮೊದಲು ಮಾತಿ ಚಕಮಕಿ ನಡೆಯುತ್ತದೆ. ಮಾತುಗಳು ಜೋರಾಗಿ ನಡೆಯುತ್ತಿರುವ ವೇಳೆ ಇಬ್ಬರ ನಡುವೆಯೂ ತಳ್ಳಾಟ ನಡೆಯುತ್ತದೆ. ನಂತರ ಇಬ್ಬರು ಕೂಡ ಕಾದಾಟಕ್ಕೆ ಮುಂದಾಗಿದ್ದಾರೆ. ಈ ಇಬ್ಬರ ಹೊಡೆದಾಟವನ್ನು ಇತರ ವಿದ್ಯಾರ್ಥಿಗಳು ನೋಡುತ್ತಾ ಕುತಿದ್ದರು. ಈ ಬಗ್ಗೆ ಅನೇಕ ನೆಟ್ಟಿಗರು ವಿರೋಧವನ್ನು ಕೂಡ ವ್ಯಕ್ತಪಡಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವಿದ್ಯಾರ್ಥಿನಿಯರ ಜಗಳ ನೋಡಿ ಒಬ್ಬಕೆ ಮಧ್ಯ ಪ್ರವೇಶಿಸಿ ಕಾದಾಟವನ್ನು ನಿಲ್ಲಿಸಲು ಮುಂದಾಗುತ್ತಾರೆ. ಅದರೂ ಕೇಳದ ಈ ವಿದ್ಯಾರ್ಥಿನಿಗಳು ಒಬ್ಬರ ಮೇಲೆ ಒಬ್ಬರು ಬಿದ್ದುಕೊಂಡು ಹೊಡೆದಾಡುತ್ತಾರೆ. ಪಕ್ಕದಲ್ಲಿದ್ದ ಇತರ ವಿದ್ಯಾರ್ಥಿಗಳು ಹೇ ಮೇಜು ಮುರಿದು ಹೋಯಿತು ಎಂದು ಬೊಬ್ಬೆ ಹೊಡೆಯುತ್ತಾರೆ.

ಇದನ್ನೂ ಓದಿ: ನಾಯಿ ಮರಿಗಳಿಗೆ ಹಾಲುಣಿಸಿದ ಗೋಮಾತೆ… ಮಾತೃ ಪ್ರೇಮದ ವಿಡಿಯೋ ವೈರಲ್‌

ಈ ವಿಡಿಯೋ ಹಲವು ಎಕ್ಸ್​​ ಖಾತೆಯಲ್ಲಿ ವೈರಲ್​ ಆಗಿದ್ದು, ಈ ಬಗ್ಗೆ ಕಮೆಂಟ್​​ ಮಾಡಿದ ನೆಟ್ಟಿಗರು, ಇದು ಹುಡುಗಿಯರ WW ಎಂದು ಹೇಳಿದ್ದಾರೆ. ಪ್ರತಿಯೊಂದು ಕಾಲೇಜಿನಲ್ಲೂ ಈ ಹುಡುಗಿಯರ ಜಗಳ ಇರುತ್ತದೆ ಎಂದು ಹೇಳಿದ್ದಾರೆ. ಇನ್ನು ಕೆಲವರು ಈ ಯುವ ಸಮಾಜ ಎತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Wed, 24 July 24

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ