AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇಬ್ಬರು ವಿದ್ಯಾರ್ಥಿನಿಗಳ ನಡುವೆ ಡಿಶುಂ ಡಿಶುಂ, ಕಾಲೇಜು ಕ್ಯಾಂಟೀನ್​​ನಲ್ಲಿ ನಡೆಯಿತು ಘನಘೋರ ಯುದ್ಧ

ನೋಯ್ಡಾದ ಅಮಿಟಿ ವಿಶ್ವವಿದ್ಯಾಲಯದಲ್ಲಿ ಇಬ್ಬರು ವಿದ್ಯಾರ್ಥಿನಿಗಳ ನಡುವೆ ದೊಡ್ಡ ಫೈಟ್​​ ನಡೆದಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇನ್ನು ಈ ಜಗಳಕ್ಕೆ ಕಾರಣ ಏನು ಎಂದು ತಿಳಿದಿಲ್ಲ. ಇಲ್ಲಿದೆ ನೋಡಿ ವಿಡಿಯೋ

Video: ಇಬ್ಬರು ವಿದ್ಯಾರ್ಥಿನಿಗಳ ನಡುವೆ ಡಿಶುಂ ಡಿಶುಂ, ಕಾಲೇಜು ಕ್ಯಾಂಟೀನ್​​ನಲ್ಲಿ ನಡೆಯಿತು ಘನಘೋರ ಯುದ್ಧ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Jul 24, 2024 | 3:40 PM

Share

ಈ ಹುಡುಗಿಯರ ಫೈಟ್​​ ಮಾಡುವ ವಿಡಿಯೋ, ಅಪರೂಪಕ್ಕೊಮ್ಮೆ ವೈರಲ್​​ ಆಗುತ್ತಿರುತ್ತದೆ. ಈ ಫೈಟ್​​​​ ನೋಡಿ ಅನೇಕ ಬಾಯ್ಸ್​​​ ಮಜಾ ತೆಗೆದುಕೊಳ್ಳುವುದು ಇದೆ. ಆದರೆ ಬಿದಿಯಲ್ಲಿ ಜಡೆ ಜಗಳ ನಡೆಯುವುದು ಅಚ್ಚರಿ ಸಂಗತಿಯಾದರೂ, ನಮ್ಮ ಯುವತಿಯರು ಈ ಸಮಾಜಕ್ಕೆ ಯಾವ ಸಂದೇಶ ನೀಡುತ್ತಿದ್ದರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ. ಇಂತಹದೇ ಒಂದು ಘಟನೆ ನೋಯ್ಡಾದ ಅಮಿಟಿ ವಿಶ್ವವಿದ್ಯಾಲಯದಲ್ಲಿ ಇಬ್ಬರು ವಿದ್ಯಾರ್ಥಿನಿಗಳ ನಡುವೆ ದೊಡ್ಡ ಫೈಟ್​​ ನಡೆದಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಇನ್ನು ಈ ಜಗಳಕ್ಕೆ ಕಾರಣ ಏನು ಎಂದು ತಿಳಿದಿಲ್ಲ.

ಕಾಲೇಜಿನ ಕ್ಯಾಂಟೀನ್​​ನಲ್ಲಿ ಈ ವಿದ್ಯಾರ್ಥಿನಿಯರ ನಡುವೆ ಮೊದಲು ಮಾತಿ ಚಕಮಕಿ ನಡೆಯುತ್ತದೆ. ಮಾತುಗಳು ಜೋರಾಗಿ ನಡೆಯುತ್ತಿರುವ ವೇಳೆ ಇಬ್ಬರ ನಡುವೆಯೂ ತಳ್ಳಾಟ ನಡೆಯುತ್ತದೆ. ನಂತರ ಇಬ್ಬರು ಕೂಡ ಕಾದಾಟಕ್ಕೆ ಮುಂದಾಗಿದ್ದಾರೆ. ಈ ಇಬ್ಬರ ಹೊಡೆದಾಟವನ್ನು ಇತರ ವಿದ್ಯಾರ್ಥಿಗಳು ನೋಡುತ್ತಾ ಕುತಿದ್ದರು. ಈ ಬಗ್ಗೆ ಅನೇಕ ನೆಟ್ಟಿಗರು ವಿರೋಧವನ್ನು ಕೂಡ ವ್ಯಕ್ತಪಡಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವಿದ್ಯಾರ್ಥಿನಿಯರ ಜಗಳ ನೋಡಿ ಒಬ್ಬಕೆ ಮಧ್ಯ ಪ್ರವೇಶಿಸಿ ಕಾದಾಟವನ್ನು ನಿಲ್ಲಿಸಲು ಮುಂದಾಗುತ್ತಾರೆ. ಅದರೂ ಕೇಳದ ಈ ವಿದ್ಯಾರ್ಥಿನಿಗಳು ಒಬ್ಬರ ಮೇಲೆ ಒಬ್ಬರು ಬಿದ್ದುಕೊಂಡು ಹೊಡೆದಾಡುತ್ತಾರೆ. ಪಕ್ಕದಲ್ಲಿದ್ದ ಇತರ ವಿದ್ಯಾರ್ಥಿಗಳು ಹೇ ಮೇಜು ಮುರಿದು ಹೋಯಿತು ಎಂದು ಬೊಬ್ಬೆ ಹೊಡೆಯುತ್ತಾರೆ.

ಇದನ್ನೂ ಓದಿ: ನಾಯಿ ಮರಿಗಳಿಗೆ ಹಾಲುಣಿಸಿದ ಗೋಮಾತೆ… ಮಾತೃ ಪ್ರೇಮದ ವಿಡಿಯೋ ವೈರಲ್‌

ಈ ವಿಡಿಯೋ ಹಲವು ಎಕ್ಸ್​​ ಖಾತೆಯಲ್ಲಿ ವೈರಲ್​ ಆಗಿದ್ದು, ಈ ಬಗ್ಗೆ ಕಮೆಂಟ್​​ ಮಾಡಿದ ನೆಟ್ಟಿಗರು, ಇದು ಹುಡುಗಿಯರ WW ಎಂದು ಹೇಳಿದ್ದಾರೆ. ಪ್ರತಿಯೊಂದು ಕಾಲೇಜಿನಲ್ಲೂ ಈ ಹುಡುಗಿಯರ ಜಗಳ ಇರುತ್ತದೆ ಎಂದು ಹೇಳಿದ್ದಾರೆ. ಇನ್ನು ಕೆಲವರು ಈ ಯುವ ಸಮಾಜ ಎತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Wed, 24 July 24

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ