Viral News: ಸಣ್ಣ ಜಗಳಕ್ಕೆ ವಿಚ್ಛೇದನ ಪಡೆದು, 3ವರ್ಷಗಳ ಬಳಿಕ ಮಾಜಿ ಪತಿಯೊಂದಿಗೆ ಮರು ಮದುವೆ

"ಮದುವೆಯಾದ 7 ವರ್ಷಗಳ ನಂತರ, ನಾನು ಕೋಪಗೊಂಡು ನನ್ನ ಸ್ವಂತ ಪತಿಗೆ ವಿಚ್ಛೇದನ ನೀಡಿದ್ದೆ. ಆದರೆ ಈ ಘಟನೆಯ ಮೂರು ವರ್ಷಗಳ ನಂತರ, ನನ್ನ ಮಾಜಿ ಪತಿ ಇಲ್ಲದೆ ನಾನು ಬದುಕಲು ಸಾಧ್ಯವಿಲ್ಲ ಎಂದು ನಾನು ಅರ್ಥಮಾಡಿಕೊಂಡೆ" ಎಂದು ಮಹಿಳೆ ಕೇಳಿಕೊಂಡಿದ್ದಾಳೆ.

Viral News: ಸಣ್ಣ ಜಗಳಕ್ಕೆ ವಿಚ್ಛೇದನ ಪಡೆದು, 3ವರ್ಷಗಳ ಬಳಿಕ ಮಾಜಿ ಪತಿಯೊಂದಿಗೆ ಮರು ಮದುವೆ
Divorce weird News: A woman remarries while her first husband
Follow us
|

Updated on: Mar 19, 2024 | 6:22 PM

ಇತ್ತೀಚಿನ ದಿನಗಳಲ್ಲಿ ಮದುವೆಯಾಗಿ ಸಣ್ಣಪುಟ್ಟ ವಿಷಯಕ್ಕೆ ಜಗಳವಾಗಿ ವಿಚ್ಛೇದನದ ಮೂಲಕ ಮದುವೆ ಸಂಬಂಧ ಮರಿದು ಬೀಳುವ ಘಟನೆಗಳು ಹೆಚ್ಚಾಗಿ ಕಂಡು ಬರುತ್ತಿದೆ. ಅನೇಕ ಬಾರಿ ಆತುರದಲ್ಲಿ ಅಥವಾ ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ಮುಂದೊಂದು ದಿನ ಪಶ್ಚಾತ್ತಾಪಕ್ಕೆ ಕಾರಣವಾಗಬಹುದು. ಇದೀಗ ಅಂತದ್ದೇ ಒಂದು ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಲ್ಲಿದೆ. ಈ ಮಹಿಳೆಯ ಕಥೆಯನ್ನು ತಿಳಿದರೆ ನೀವು ದಿಗ್ಭ್ರಮೆಗೊಳ್ಳುತ್ತೀರಿ.

ಒರಿಯಾನಾ ಲಿಂಡ್ಸೆ ತನ್ನ ಟಿಕ್‌ಟಾಕ್‌ನಲ್ಲಿ ತನ್ನ ಕಥೆಯೊಂದನ್ನು ಹಂಚಿಕೊಂಡಿದ್ದಾಳೆ. “ಮದುವೆಯಾದ 7 ವರ್ಷಗಳ ನಂತರ, ನಾನು ಕೋಪಗೊಂಡು ನನ್ನ ಸ್ವಂತ ಪತಿಗೆ ವಿಚ್ಛೇದನ ನೀಡಿದ್ದೆ. ಆದರೆ ಈ ಘಟನೆಯ ಮೂರು ವರ್ಷಗಳ ನಂತರ, ನನ್ನ ಮಾಜಿ ಪತಿ ಇಲ್ಲದೆ ನಾನು ಬದುಕಲು ಸಾಧ್ಯವಿಲ್ಲ ಎಂದು ನಾನು ಅರ್ಥಮಾಡಿಕೊಂಡೆ. ಆದ್ದರಿಂದಲೇ ತಾನು ವಿಚ್ಛೇದನ ಪಡೆದ ತನ್ನ ಮಾಜಿ ಪತಿಯನ್ನು ಮತ್ತೆ ಮದುವೆಯಾಗಲು ನಿರ್ಧರಿಸಿದೆ” ಎಂದು ಲಿಂಡ್ಸೆ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಸ್ವಾತಂತ್ರ್ಯಪೂರ್ವದಲ್ಲೇ ಜುನಾಗಡ್ ನವಾಬನ ನಾಯಿ ಮದುವೆಗೆ ಆದ ಖರ್ಚು 2 ಕೋಟಿ ರೂ

ನಾನು ವಿಚ್ಛೇದನ ನೀಡಿದ ನಂತರದ ವರ್ಷದಲ್ಲಿ ನನ್ನ ಮಾಜಿ ಪತಿ ಬೇರೋಬ್ಬಳೊಂದಿಗೆ ಮದುವೆಯಾಗಿದ್ದಳು. ಆದರೆ ಅವರಿಗೆ ಹುಟ್ಟಿರುವ ಮಗುವನ್ನು ನಾನೇ ದತ್ತು ಪಡೆದು ಸಾಕುತ್ತಿದ್ದೇನೆ. ಇದೀಗಾ ಮತ್ತೆ ನನ್ನ ಪತಿಯೊಂದಿಗೆ ಮರು ಮದುವೆಯಾಗಿ ಸಂತೋಷವಾಗಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್