AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸಣ್ಣ ಜಗಳಕ್ಕೆ ವಿಚ್ಛೇದನ ಪಡೆದು, 3ವರ್ಷಗಳ ಬಳಿಕ ಮಾಜಿ ಪತಿಯೊಂದಿಗೆ ಮರು ಮದುವೆ

"ಮದುವೆಯಾದ 7 ವರ್ಷಗಳ ನಂತರ, ನಾನು ಕೋಪಗೊಂಡು ನನ್ನ ಸ್ವಂತ ಪತಿಗೆ ವಿಚ್ಛೇದನ ನೀಡಿದ್ದೆ. ಆದರೆ ಈ ಘಟನೆಯ ಮೂರು ವರ್ಷಗಳ ನಂತರ, ನನ್ನ ಮಾಜಿ ಪತಿ ಇಲ್ಲದೆ ನಾನು ಬದುಕಲು ಸಾಧ್ಯವಿಲ್ಲ ಎಂದು ನಾನು ಅರ್ಥಮಾಡಿಕೊಂಡೆ" ಎಂದು ಮಹಿಳೆ ಕೇಳಿಕೊಂಡಿದ್ದಾಳೆ.

Viral News: ಸಣ್ಣ ಜಗಳಕ್ಕೆ ವಿಚ್ಛೇದನ ಪಡೆದು, 3ವರ್ಷಗಳ ಬಳಿಕ ಮಾಜಿ ಪತಿಯೊಂದಿಗೆ ಮರು ಮದುವೆ
Divorce weird News: A woman remarries while her first husband
ಅಕ್ಷತಾ ವರ್ಕಾಡಿ
|

Updated on: Mar 19, 2024 | 6:22 PM

Share

ಇತ್ತೀಚಿನ ದಿನಗಳಲ್ಲಿ ಮದುವೆಯಾಗಿ ಸಣ್ಣಪುಟ್ಟ ವಿಷಯಕ್ಕೆ ಜಗಳವಾಗಿ ವಿಚ್ಛೇದನದ ಮೂಲಕ ಮದುವೆ ಸಂಬಂಧ ಮರಿದು ಬೀಳುವ ಘಟನೆಗಳು ಹೆಚ್ಚಾಗಿ ಕಂಡು ಬರುತ್ತಿದೆ. ಅನೇಕ ಬಾರಿ ಆತುರದಲ್ಲಿ ಅಥವಾ ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ಮುಂದೊಂದು ದಿನ ಪಶ್ಚಾತ್ತಾಪಕ್ಕೆ ಕಾರಣವಾಗಬಹುದು. ಇದೀಗ ಅಂತದ್ದೇ ಒಂದು ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಲ್ಲಿದೆ. ಈ ಮಹಿಳೆಯ ಕಥೆಯನ್ನು ತಿಳಿದರೆ ನೀವು ದಿಗ್ಭ್ರಮೆಗೊಳ್ಳುತ್ತೀರಿ.

ಒರಿಯಾನಾ ಲಿಂಡ್ಸೆ ತನ್ನ ಟಿಕ್‌ಟಾಕ್‌ನಲ್ಲಿ ತನ್ನ ಕಥೆಯೊಂದನ್ನು ಹಂಚಿಕೊಂಡಿದ್ದಾಳೆ. “ಮದುವೆಯಾದ 7 ವರ್ಷಗಳ ನಂತರ, ನಾನು ಕೋಪಗೊಂಡು ನನ್ನ ಸ್ವಂತ ಪತಿಗೆ ವಿಚ್ಛೇದನ ನೀಡಿದ್ದೆ. ಆದರೆ ಈ ಘಟನೆಯ ಮೂರು ವರ್ಷಗಳ ನಂತರ, ನನ್ನ ಮಾಜಿ ಪತಿ ಇಲ್ಲದೆ ನಾನು ಬದುಕಲು ಸಾಧ್ಯವಿಲ್ಲ ಎಂದು ನಾನು ಅರ್ಥಮಾಡಿಕೊಂಡೆ. ಆದ್ದರಿಂದಲೇ ತಾನು ವಿಚ್ಛೇದನ ಪಡೆದ ತನ್ನ ಮಾಜಿ ಪತಿಯನ್ನು ಮತ್ತೆ ಮದುವೆಯಾಗಲು ನಿರ್ಧರಿಸಿದೆ” ಎಂದು ಲಿಂಡ್ಸೆ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಸ್ವಾತಂತ್ರ್ಯಪೂರ್ವದಲ್ಲೇ ಜುನಾಗಡ್ ನವಾಬನ ನಾಯಿ ಮದುವೆಗೆ ಆದ ಖರ್ಚು 2 ಕೋಟಿ ರೂ

ನಾನು ವಿಚ್ಛೇದನ ನೀಡಿದ ನಂತರದ ವರ್ಷದಲ್ಲಿ ನನ್ನ ಮಾಜಿ ಪತಿ ಬೇರೋಬ್ಬಳೊಂದಿಗೆ ಮದುವೆಯಾಗಿದ್ದಳು. ಆದರೆ ಅವರಿಗೆ ಹುಟ್ಟಿರುವ ಮಗುವನ್ನು ನಾನೇ ದತ್ತು ಪಡೆದು ಸಾಕುತ್ತಿದ್ದೇನೆ. ಇದೀಗಾ ಮತ್ತೆ ನನ್ನ ಪತಿಯೊಂದಿಗೆ ಮರು ಮದುವೆಯಾಗಿ ಸಂತೋಷವಾಗಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ