AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಹಿಳೆಯರೇ ಗಮನಿಸಿ! ಲೈಟಿಂಗ್ ಸೀರೆ ಉಟ್ಟು ಓಡಾಡುತ್ತಾ ಮಿರಿ ಮಿರಿ ಮಿಂಚಿದ ಯುವತಿ; ವಿಡಿಯೊ ಫುಲ್ ವೈರಲ್

ಲೈಟಿಂಗ್​ ಸೀರೆ ಉಟ್ಟುಕೊಂಡು ನಿಂತ ಮಹಿಳೆ ನೋಡಿ ಆಶ್ಚರ್ಯಗೊಂಡ ನೆಟ್ಟಿಗರು. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​. ವಿಡಿಯೊ ಇದೆ ನೀವೇ ನೋಡಿ.

Viral Video: ಮಹಿಳೆಯರೇ ಗಮನಿಸಿ! ಲೈಟಿಂಗ್ ಸೀರೆ ಉಟ್ಟು ಓಡಾಡುತ್ತಾ ಮಿರಿ ಮಿರಿ ಮಿಂಚಿದ ಯುವತಿ; ವಿಡಿಯೊ ಫುಲ್ ವೈರಲ್
ಲೈಟಿಂಗ್​ ಸೀರೆ ಉಟ್ಟು ನಿಂತ ಯುವತಿ
TV9 Web
| Edited By: |

Updated on: Nov 04, 2021 | 10:07 AM

Share

ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿಯೇ ಇದೆ. ದೀಪಾವಳಿ ವಿಶೇಷಕ್ಕೆ ಏನಾದರೂ ಹೊಸತನ್ನು ಮಾಡಲು ಜನರು ಹೆಚ್ಚು ಇಷ್ಟಪಡುತ್ತಾರೆ. ಹಬ್ಬಕ್ಕೆ ಖರೀದಿ ಜೋರಾಗಿಯೇ ಇದೆ. ಹೊಸ ಬಟ್ಟೆ ತೊಟ್ಟು ಸುಂದರವಾಗಿ ಅಲಂಕಾರಗೊಂಡು ಹಬ್ಬವನ್ನು ಸಂತೋಷದಿಂದ ಆಚರಿಸಲು ಜನರು ಸಿದ್ಧರಾಗಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೊದಲ್ಲಿ ಯುವತಿ ಸೀರೆಗೆ ಲೈಟ್ಸ್​ಗಳನ್ನು ಅಳವಡಿಸಿಕೊಂಡಿದ್ದಾಳೆ. ಮಿರಿ ಮಿರಿ ಮಿಂಚುತ್ತಾ ಓಡಾಡುತ್ತಿರುವ ದೃಶ್ಯ ಇದೀಗ ಫುಲ್ ವೈರಲ್ ಆಗಿದೆ.

ಈ ವಿಡಿಯೊ ಹಳೆಯದಾದರೂ ದೀಪಾವಳಿ ಸಮಯದಲ್ಲಿ ಮತ್ತೆ ವೈರಲ್ ಆಗಿದೆ. ಮಹಿಳೆಯ ಫಳ ಫಳ ಹೊಳೆಯುವ ಸೀರೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಬಿಳಿ ಬಣ್ಣದ ಸೀರೆಗೆ ಲೈಟ್ಸ್ ಅಳವಡಿಸಿ ಮಹಿಳೆ ಕಂಗೊಳಿಸುತ್ತಿದ್ದಾಳೆ. ಈ ದೃಶ್ಯ ಅನೇಕರ ಮನ ಗೆದ್ದಿದೆ. ಹೊಸ ಸ್ಟೈಲ್ ಎಂದು ಕೆಲವರು ಹೇಳಿದ್ದರೆ, ಶಾಕ್ ಹೊಡೆದರೆ ಎಲ್ಲವೂ ಛಿದ್ರವಾಗುತ್ತದೆ ಎಂದು ಓರ್ವರು ಹೇಳಿದ್ದಾರೆ.

ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಮಹಿಳೆಯನ್ನು ನೋಡಿದರೆ ದೀಪ ಹಚ್ಚುವ ಅವಶ್ಯಕತೆಯೇ ಇಲ್ಲ, ಮನೆ ತುಂಬಾ ಬೆಳಗುತ್ತಾಳೆ ಎಂದು ಓರ್ವರು ತಮಾಷೆ ಮಾಡಿದ್ದಾರೆ. ವಿಡಿಯೊ ಇದೀಗ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಅಬ್ಬಬ್ಬಾ! ದೈತ್ಯ ಹೆಬ್ಬಾವಿನ ಎದುರು ಮಲಗಿರುವ ವ್ಯಕ್ತಿ ನೋಡಿ; ವಿಡಿಯೊ ವೈರಲ್​

Viral Video: ಮನಿಕೆ ಮಗೆ ಹಿತೆ ಹಾಡಲು ಪ್ರಯತ್ನಿಸಿದ ವ್ಯಕ್ತಿ! ವಿಡಿಯೊ ಮಜವಾಗಿದೆ ನೀವೇ ನೋಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ