Video: ಫಸ್ಟ್‌ ನೈಟ್‌ಗೆ ಸ್ನೇಹಿತರು ಇಷ್ಟೊಂದು ಕಾಟ ಕೊಡೋದಾ, ಗಿಚ್ಚಿ ಗಿಲಿಗಿಲಿ ಧನರಾಜ್‌ ಹಂಚಿಕೊಂಡ ವಿಡಿಯೋ

ಮದುವೆ ಮನೆಯಲ್ಲಿ ಅಥವಾ ಫಸ್ಟ್‌ ನೈಟ್‌ ದಿನ ಗೆಳೆಯರು ಮತ್ತು ಸಂಬಂಧಿಕರು  ಮದುಮಕ್ಕಳಿಗೆ ಕಾಟ ಕೊಡುತ್ತಾ ತರ್ಲೆ ತಮಾಷೆ ಮಾಡುತ್ತಿರುತ್ತಾರೆ. ಇದೀಗ ಅಂತಹದ್ದೇ ಫನ್ನಿ ವಿಡಿಯೋವನ್ನು ಯುಟ್ಯೂಬರ್‌ ಧನರಾಜ್‌ ಆಚಾರ್‌ ಅವರು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು,   ಅಯ್ಯಯೋ ಫಸ್ಟ್‌ ನೈಟ್‌ ಅಲ್ಲಿ ಮದುಮಕ್ಕಳಿಗೆ ಇಷ್ಟೊಂದು ಕಾಟ ಕೊಡೋದಾ ಎಂದು ವಿಡಿಯೋ ನೋಡಿ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

Video: ಫಸ್ಟ್‌ ನೈಟ್‌ಗೆ ಸ್ನೇಹಿತರು ಇಷ್ಟೊಂದು ಕಾಟ ಕೊಡೋದಾ, ಗಿಚ್ಚಿ ಗಿಲಿಗಿಲಿ ಧನರಾಜ್‌ ಹಂಚಿಕೊಂಡ ವಿಡಿಯೋ
ವೈರಲ್​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:May 24, 2024 | 3:03 PM

ಸೋಷಿಯಲ್‌ ಮೀಡಿಯಾದ ಬಳಕೆದಾರರಿಗೆ ಧನರಾಜ್‌ ಆಚಾರ್‌ ಚಿರಪರಿಚಿತ. ಇವರು ತಮ್ಮ ಕ್ರಿಯೆಟಿವ್‌ ಕಂಟೆಂಟ್‌ ಹಾಗೂ ವಿಭಿನ್ನ ಮ್ಯಾನರಿಸಂ ಕಾಮಿಡಿ ಮೂಲಕ ಜನರಿಗೆ ತುಂಬಾನೇ ಹತ್ತಿರವಾದವರು. ಗಿಚ್ಚಿ ಗಿಲಿಗಿಲಿ ಶೋ ಮೂಲಕ ಕಿರುತೆರೆ ಪ್ರವೇಶಿಸಿದ ಇವರು  ಯುಟ್ಯೂಬ್‌ ಸೇರಿದಂತೆ  ಇತರೆ ಸೋಷಿಯಲ್‌ ಮೀಡಿಯಾ ಫ್ಲಾಟ್‌ಫಾರ್ಮ್‌ಗಳಲ್ಲಿ  ವ್ಲಾಗ್ಸ್‌, ಕಾಮಿಡಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಾ ಜನರನ್ನು ಮನರಂಜಿಸುತ್ತಿರುತ್ತಾರೆ. ಸದ್ಯ ಇದೇ ರೀತಿಯ ಹಾಸ್ಯಮಯ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಮದುಮಕ್ಕಳಿಗೆ ಫಸ್ಟ್‌ ನೈಟ್‌ ದಿನ ಧನರಾಜ್‌ ಕುಟುಂಬಸ್ಥರು ಕೊಟ್ಟ ಕಾಟಕ್ಕೆ ನೆಟ್ಟಿಗರು ನಕ್ಕು ನಕ್ಕು ಸುಸ್ತಾಗಿದ್ದಾರೆ.

ಈ ವಿಡಿಯೋವನ್ನು ಧನರಾಜ್‌ ಆಚಾರ್‌ (@Dhanraj Achar) ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ತೊಂದ್ರೆ ಕೊಡ್ಬೇಕು! ಆದ್ರೆ ಇಷ್ಟೊಂದಾ?” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್‌ ವಿಡಿಯೋದಲ್ಲಿ ಮದುವೆ ಮನೆಯಲ್ಲಿ ನವ ವಧುವರರ ಫಸ್ಟ್‌ ನೈಟ್‌ ದಿನ ಧನರಾಜ್‌ ಆಚಾರ್‌ ಮತ್ತು ಅವರು ಕುಟುಂಬದವರು ಪ್ರಸ್ತದ ಕೋಣೆಯನ್ನು ರೆಡಿ ಮಾಡುತ್ತಾ, ಮದುಮಕ್ಕಳನ್ನು ಕಾಲೆಳೆಯುತ್ತಾ ತರ್ಲೆ ತಮಾಷೆ ಮಾಡುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಒಂಟಿ ಕಾಲಿನಲ್ಲಿ ನಿಂತು ಬೆಂಗಳೂರಿನ ಬೀದಿ ಬದಿ ದೋಸೆ ಮಾರುವ ಈ ಯುವತಿಯ ಛಲಕ್ಕೆ ಸೋತ ಕ್ರಿಕೆಟ್​​​ ದಿಗ್ಗಜ 

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಹಾಸ್ಯಮಯ ದೃಶ್ಯವನ್ನು ಕಂಡು ಸೋಷಿಯಲ್‌ ಮೀಡಿಯಾದ ಬಳಕೆದಾರರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:55 pm, Fri, 24 May 24

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ