AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾಡುಕೋಣ ಹೇಗೆ ಘೀಳಿಡುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ

ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಅದರಲ್ಲೂ ಈ ಕಾಡು ಪ್ರಾಣಿಗಳ ದಾಳಿಯ ದೃಶ್ಯಗಳು ಭಯಾನಕವಾಗಿರುತ್ತದೆ. ಆದರೆ ನೀವು ಯಾವತ್ತಾದ್ರೂ ಕಾಡು ಕೋಣ ಘೀಳಿಡುವುದನ್ನು ನೋಡಿದ್ದೀರಾ. ಇದೀಗ ಕಾಡುಕೋಣವೊಂದು ಘೀಳಿಡುವ ವಿಡಿಯೋ ವೈರಲ್ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ.

Video: ಕಾಡುಕೋಣ ಹೇಗೆ ಘೀಳಿಡುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on: Feb 03, 2026 | 10:43 AM

Share

ಮಾನವನ ಸ್ವಾರ್ಥಕ್ಕೆ ಕಾಡು ಪ್ರಾಣಿಗಳ (wild animals) ಆವಾಸ ಸ್ಥಾನಗಳು ನಾಶವಾಗುತ್ತಿದೆ. ಹೀಗಾಗಿ ಕ್ರೂರ ಪ್ರಾಣಿಗಳು ಜನವಸತಿ ಪ್ರದೇಶದತ್ತ ಬರುತ್ತಿವೆ. ಅದಲ್ಲದೇ, ಈ ಕಾಡುಕೋಣಗಳು ಜನರ ಮೇಲೆ ದಾಳಿ ಮಾಡುವ ಸುದ್ದಿಗಳನ್ನು ನೀವು ಕೇಳಿರುತ್ತೀರಿ.  ವೈರಲ್‌ ಆಗಿರುವ ಈ ವಿಡಿಯೋದಲ್ಲಿ ದೈತ್ಯಾಕಾರದ ಕಾಡು ಕೋಣ (wild gaur) ಘೀಳಿಡುವುದನ್ನು ನೋಡಿದ್ರೆ ಮೈ ಜುಮ್ ಎನ್ನುತ್ತೆ. ಇದಕ್ಕೆ ಸಂಬಂಧಿಸಿದ ಕ್ಲಿಪಿಂಗ್‌ ವೈರಲ್‌ ಆಗುತ್ತಿದ್ದಂತೆ ಈ ದೃಶ್ಯ ನೋಡಿದ ನೆಟ್ಟಿಗರು ಕಾಮೆಂಟ್‌ ಮಾಡಿದ್ದಾರೆ.

ಸಿ ಆರ್ ನಾಗೇಶ್ (C. R Nagesh) ಹೆಸರಿನ ಫೇಸ್ ಬುಕ್ ಹೆಸರಿನ ಖಾತೆಯಲ್ಲಿ ಹಂಚಿ ಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಕಾಡುಕೋಣವೊಂದು ಮುಖವನ್ನೆತ್ತಿ ಘೀಳಿಡುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ದೀರ್ಘವಾದ ಓಂಕಾರ ಎಂದಿದ್ದಾರೆ. ಮತ್ತೊಬ್ಬರು ಇದು ಯಾವ ಊರಲ್ಲಿ ಮಾರಾರ್ರೆ, ಸೈತಾನ್ ಇದ್ದ ಹಾಗೆ ಇದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ನೀನೇ ರಾಜ ಕಣೋ ಎಂದು ತಮಾಷೆಯಾಗಿ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!