AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇಂತಹ ಪ್ರಶ್ನೆಗಳನ್ನು ಕೇಳ್ತಾರಾ? ಯೋಚಿಸಿ ಉತ್ತರಿಸಿ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾಗುವ ಕೆಲವು ಪ್ರಶ್ನೆಗಳನ್ನು ಯಾವುದು? ಎಂಬುದನ್ನು ನಾವು ಇಲ್ಲಿ ತಿಳಿಸುತ್ತೇವೆ.  ಮನಸ್ಸಿಗೆ ಮುದ ನೀಡುವ ಈ ಪ್ರಶ್ನೆಗಳಿಗೆ ಉತ್ತರಗಳು ತುಂಬಾ ಸುಲಭ.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇಂತಹ ಪ್ರಶ್ನೆಗಳನ್ನು ಕೇಳ್ತಾರಾ? ಯೋಚಿಸಿ ಉತ್ತರಿಸಿ
ಸಾಂದರ್ಭಿಕ ಚಿತ್ರ
TV9 Web
| Updated By: Digi Tech Desk|

Updated on:Jun 10, 2022 | 4:26 PM

Share

ನಾಗರಿಕ ಸೇವೆಗಳ ಪರೀಕ್ಷೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಮ್ಮ ದೇಶದಲ್ಲಿ ನಡೆಸುವಾಗ ಯಾವ ರೀತಿ ಪರೀಕ್ಷೆಗಳಲ್ಲಿ ಯಾವ ರೀತಿಯ ಪ್ರಶ್ನೆಗಳನ್ನು ಕೇಳುತ್ತಾರೆ ಎಂಬುದನ್ನು ನಿಮಗೆ ತಿಳಿದಿರದ ವಿಷಯ. ಅಭ್ಯರ್ಥಿಗಳ ಬುದ್ಧಿ ಮತ್ತೆಯ ಮಟ್ಟವನ್ನು ಪರೀಕ್ಷಿಸಲು ಈ ಪರೀಕ್ಷೆಗಳಲ್ಲಿ ಕೆಲವು ಟ್ರಿಕ್ಕಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಕೆಲವೊಮ್ಮೆ ನೇರ ಸಂದರ್ಶನದ ಸುತ್ತಿನಲ್ಲಿ ಕೆಲವು ಪ್ರಶ್ನೆಗಳು ವಿಚಿತ್ರವಾಗಿರಬಹುದು, ಆದರೆ ಅವುಗಳ ಉತ್ತರಗಳು ಸರಳವಾಗಿರುತ್ತವೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೀರ ಕೆಳಮಟ್ಟದ, ಅಸಹ್ಯ ಪ್ರಶ್ನೆಗಳನ್ನು ಕೇಳುವುದೂ ಇದೆ. ಅಂತಹ ಪ್ರಶ್ನೆಗಳಲ್ಲಿ ಕೆಲವನ್ನು ಇಲ್ಲಿ ತಿಳಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾಗುವ ಕೆಲವು ಪ್ರಶ್ನೆಗಳು ಇಲ್ಲಿವೆ 

  1. ಒಬ್ಬ ವ್ಯಕ್ತಿಯು ನೋಡುವ ಆದರೆ ಓದದ ಹಿಂದಿ ಭಾಷೆಯ ಪದ ಯಾವುದು?  ಉತ್ತರ: ಇಲ್ಲ
  2. ನೀರು ಕುಡಿದ ನಂತರ ಸಾಯುವ ವಸ್ತು ಯಾವುದು? ಉತ್ತರ: ಬಾಯಾರಿಕೆ
  3. ಇದನ್ನೂ ಓದಿ
    Image
    Viral Video: ಆ್ಯಂಬುಲೆನ್ಸ್​ ಇಲ್ಲದೆ 4 ವರ್ಷದ ಮಗಳ ಹೆಣವನ್ನು ಹೊತ್ತು ಬಸ್​ನಲ್ಲಿ ಹೋದ ತಂದೆ!
    Image
    Trending: ಬೆರಳುಗಳಲ್ಲಿ 12 ಇಂಚಿನ ಉಗುರುಗಳು! ಈಕೆಯ ದೈನಂದಿನ ಚಟುವಟಿಕೆಗಳು ಹೇಗಿದೆ ಗೊತ್ತಾ?
    Image
    Deceased Person Loan: ಮೃತ ವ್ಯಕ್ತಿಯ ಸಾಲ ತೀರಿಸುವ ಜವಾಬ್ದಾರಿ ಯಾರದು? ಇಲ್ಲಿದೆ ವಿವಿಧ ಸನ್ನಿವೇಶದ ವಿವರಣೆ
    Image
    Gold Price Today: ಭಾರತದಲ್ಲಿ ಚಿನ್ನದ ಬೆಲೆ 270 ರೂ. ಹೆಚ್ಚಳ; ಬೆಳ್ಳಿ ದರ ಕೊಂಚ ಏರಿಕೆ
  4. ಯಾವ ಜೀವಿ ಹಾಲು ಮತ್ತು ಮೊಟ್ಟೆ ಎರಡನ್ನೂ ನೀಡುತ್ತದೆ? ಉತ್ತರ: ಪ್ಲಾಟಿಪಸ್
  5. ಮಹಿಳೆಯರು ಪ್ರದರ್ಶಿಸುವ ಮತ್ತು ಪುರುಷರು ಮರೆಮಾಡುವ ವಿಷಯ ಯಾವುದು? ಉತ್ತರ: ಪರ್ಸ್
  6. ಮದುವೆಯ ನಂತರ, ಹುಡುಗನಿಗೆ ಶಾಶ್ವತವಾಗಿ ಹುಡುಗಿಯಾಗುವ ವಿಷಯ ಯಾವುದು? ಉತ್ತರ: ಉಪನಾಮ
  7. ಪುರುಷನು ಒಮ್ಮೆ, ಮಹಿಳೆ ಮತ್ತೆ ಮತ್ತೆ ಮಾಡುವ ಕೆಲಸವೇನು? ಉತ್ತರ: ಸಿಂಧೂರವನ್ನು ಹಣೆಗೆ ಇಡುವುದು
  8. ಎರಡು ಕಾಲುಗಳ ನಡುವೆ ಇರುವ ವಸ್ತು ಯಾವುದು? ಉತ್ತರ: ಮೊಣಕಾಲು
  9. ಪ್ರತಿಯೊಬ್ಬ ವ್ಯಕ್ತಿಯು ರಾತ್ರಿಯಲ್ಲಿ ಮಾತ್ರ ಮಾಡಬಹುದಾದ ಆ ಕೆಲಸ ಯಾವುದು? ಉತ್ತರ: ಭೋಜನ
    
    ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 
    

Published On - 3:22 pm, Fri, 10 June 22

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್