AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಗೂ ಜೆಸಿಬಿ ವಾಹನಕ್ಕೂ ಫೈಟ್ ಗೆದ್ದೋರ್ಯಾರು ಗೊತ್ತಾ..? ಇಲ್ಲಿದೆ ವೈರಲ್ ವಿಡಿಯೋ (viral video)

ಕಾಡಾನೆಯೊಂದು ಜೆಸಿಬಿ ವಾಹನದೊಂದಿಗೆ ಕಾದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆನೆಗೂ ಜೆಸಿಬಿ ವಾಹನಕ್ಕೂ ಫೈಟ್ ಗೆದ್ದೋರ್ಯಾರು ಗೊತ್ತಾ..? ಇಲ್ಲಿದೆ ವೈರಲ್ ವಿಡಿಯೋ (viral video)
ಜೆಸಿಬಿಯೊಂದಿಗೆ ಕಾದಾಡುತ್ತಿರುವ ಆನೆ
TV9 Web
| Edited By: |

Updated on: Feb 05, 2022 | 6:34 PM

Share

(viral video) ಆನೆಗಳು ನೋಡೋಕೆ ತುಂಬಾ ಮುದ್ದಾಗಿ ಕಾಣುತ್ತವೆ. ಪ್ರೀತಿ ಮತ್ತು ನಿಷ್ಠಾವಂತ ಪ್ರಾಣಿಗಳಲ್ಲಿ ಇದು ಒಂದು. ದೈತ್ಯವಾಗಿ ಕಂಡರು ಮೃದು ಮನಸ್ಸಿನ ಪ್ರಾಣಿ. ಕೆಲವೊಮ್ಮೆ ಅವು ಕ್ರೂರವಾಗಿ ಕೂಡ ವರ್ತಿಸುತ್ತವೆ. ಅಂತಹದೆ ಒಂದು ವಿಡಿಯೋ ಈಗ ವೈರಲ್ ಆಗಿದೆ. ಕಾಡಾನೆಯೊಂದು ಜೆಸಿಬಿ ವಾಹನದೊಂದಿಗೆ ಕಾದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ತೆರೆದ ಮೈದಾನದಲ್ಲಿ ಭಾರೀ ಪ್ರಮಾಣದ ಜೆಸಿಬಿ (JCB vehicle) ವಾಹನ ಮತ್ತು ಕಾಡು ಆನೆಯನ್ನು ಕಾಣಬಹುವುದಾಗಿದೆ. ಸ್ಕೂಪರ್‌ನಲ್ಲಿ ಚೂಪಾದ ಹಲ್ಲುಗಳನ್ನು ಹೊಂದಿರುವ ಜೆಸಿಬಿ ಯಂತ್ರವು ಆನೆಯನ್ನು ಪುನಹ ತನ್ನ ವಾಸಸ್ಥಾನಕ್ಕೆ ಹೋಗುವಂತೆ ತಳ್ಳುವುದನ್ನು ನೋಡಬಹುದು.

View this post on Instagram

A post shared by Wild life stories (@wild_animals_creation)

ಆನೆ ಕೂಡ ತನ್ನೆಲ್ಲ ಶಕ್ತಿಯಿಂದ ಸ್ಕೂಪರ್‌ಗೆ ಮುಖ ಹಾಕಿ ಯಂತ್ರವನ್ನು ತಳ್ಳಿತು. ಇದರಿಂದ ಜೆಸಿಬಿ ಸ್ವಲ್ಪ ಹಿಂದೆ ಹೋಗಿದೆ. ಜೆಸಿಬಿ ವಾಹನದಿಂದ ತಳ್ಳುವುದರಿಂದ ಆನೆಗೆ ಅಪಾಯಕಾರಿಯಾಗುವುದು ಎಂದು ತಿಳಿದ ಜೆಸಿಬಿ ಚಾಲಕ ಸುಮ್ಮನಾಗುತ್ತಾನೆ. ಆದರೆ ಆನೆ ಮಾತ್ರ ಗಂಭೀರವಾಗಿ ಗಾಯಗೊಂಡರೂ ಸಹ ಕಾದಾಡುವುದರಿಂದ ಹಿಂದೆ ಸರಿಯಲಿಲ್ಲ. ಈ ಜೆಸಿಬಿ ಮತ್ತು ಆನೆಯ ಕಾದಾಟದ ಹಿಂದಿರುವ ಕಾರಣ ಅಸ್ಪಷ್ಟವಾಗಿದ್ದರೂ, ತಮ್ಮ ತಮ್ಮ ರಕ್ಷಣೆಗಾಗಿ ಕಾದಾಡುತ್ತಿರುವುದು ತಿಳಿದು ಬರುತ್ತದೆ.

ಇನ್ನೂ ಈ ವಿಡಿಯೋವನ್ನು ವೈಲ್ಡ್ ಅನಿಮಲ್ ಕ್ರೀಯೆಶನ್ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಅಪ್‌ಲೋಡ್ ಮಾಡಲಾಗಿದೆ. ನಿನ್ನೆ ಅಪ್‌ಲೋಡ್ ಮಾಡಲಾದ ಈ ವಿಡಿಯೋ ಇದುವರೆಗೂ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಲೈಕ್​ಗಳನ್ನು ಪಡೆದುಕೊಂಡಿದೆ.  ವೀಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಆನೆಯನ್ನು ನಾವು ದೂಷಿಸುವುದಿಲ್ಲ, ಆದರೆ ಜೆಸಿಬಿ ಚಾಲಕ ತನ್ನನ್ನು ತಾನು ರಕ್ಷಿಸಿಕೊಳ್ಳುತ್ತಿದ್ದಾನೆ ಎಂದಿದ್ದಾರೆ.

ಇದನ್ನೂ ಓದಿ;

Viral News: ಚಿರತೆಯೊಂದಿಗೆ ಸೆಣಸಾಡಿ 6 ವರ್ಷದ ಮಗಳನ್ನು ಸಾವಿನ ದವಡೆಯಿಂದ ಕಾಪಾಡಿದ ಮಹಿಳೆ!

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ