AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಗೂ ಜೆಸಿಬಿ ವಾಹನಕ್ಕೂ ಫೈಟ್ ಗೆದ್ದೋರ್ಯಾರು ಗೊತ್ತಾ..? ಇಲ್ಲಿದೆ ವೈರಲ್ ವಿಡಿಯೋ (viral video)

ಕಾಡಾನೆಯೊಂದು ಜೆಸಿಬಿ ವಾಹನದೊಂದಿಗೆ ಕಾದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆನೆಗೂ ಜೆಸಿಬಿ ವಾಹನಕ್ಕೂ ಫೈಟ್ ಗೆದ್ದೋರ್ಯಾರು ಗೊತ್ತಾ..? ಇಲ್ಲಿದೆ ವೈರಲ್ ವಿಡಿಯೋ (viral video)
ಜೆಸಿಬಿಯೊಂದಿಗೆ ಕಾದಾಡುತ್ತಿರುವ ಆನೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 05, 2022 | 6:34 PM

Share

(viral video) ಆನೆಗಳು ನೋಡೋಕೆ ತುಂಬಾ ಮುದ್ದಾಗಿ ಕಾಣುತ್ತವೆ. ಪ್ರೀತಿ ಮತ್ತು ನಿಷ್ಠಾವಂತ ಪ್ರಾಣಿಗಳಲ್ಲಿ ಇದು ಒಂದು. ದೈತ್ಯವಾಗಿ ಕಂಡರು ಮೃದು ಮನಸ್ಸಿನ ಪ್ರಾಣಿ. ಕೆಲವೊಮ್ಮೆ ಅವು ಕ್ರೂರವಾಗಿ ಕೂಡ ವರ್ತಿಸುತ್ತವೆ. ಅಂತಹದೆ ಒಂದು ವಿಡಿಯೋ ಈಗ ವೈರಲ್ ಆಗಿದೆ. ಕಾಡಾನೆಯೊಂದು ಜೆಸಿಬಿ ವಾಹನದೊಂದಿಗೆ ಕಾದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ತೆರೆದ ಮೈದಾನದಲ್ಲಿ ಭಾರೀ ಪ್ರಮಾಣದ ಜೆಸಿಬಿ (JCB vehicle) ವಾಹನ ಮತ್ತು ಕಾಡು ಆನೆಯನ್ನು ಕಾಣಬಹುವುದಾಗಿದೆ. ಸ್ಕೂಪರ್‌ನಲ್ಲಿ ಚೂಪಾದ ಹಲ್ಲುಗಳನ್ನು ಹೊಂದಿರುವ ಜೆಸಿಬಿ ಯಂತ್ರವು ಆನೆಯನ್ನು ಪುನಹ ತನ್ನ ವಾಸಸ್ಥಾನಕ್ಕೆ ಹೋಗುವಂತೆ ತಳ್ಳುವುದನ್ನು ನೋಡಬಹುದು.

ಆನೆ ಕೂಡ ತನ್ನೆಲ್ಲ ಶಕ್ತಿಯಿಂದ ಸ್ಕೂಪರ್‌ಗೆ ಮುಖ ಹಾಕಿ ಯಂತ್ರವನ್ನು ತಳ್ಳಿತು. ಇದರಿಂದ ಜೆಸಿಬಿ ಸ್ವಲ್ಪ ಹಿಂದೆ ಹೋಗಿದೆ. ಜೆಸಿಬಿ ವಾಹನದಿಂದ ತಳ್ಳುವುದರಿಂದ ಆನೆಗೆ ಅಪಾಯಕಾರಿಯಾಗುವುದು ಎಂದು ತಿಳಿದ ಜೆಸಿಬಿ ಚಾಲಕ ಸುಮ್ಮನಾಗುತ್ತಾನೆ. ಆದರೆ ಆನೆ ಮಾತ್ರ ಗಂಭೀರವಾಗಿ ಗಾಯಗೊಂಡರೂ ಸಹ ಕಾದಾಡುವುದರಿಂದ ಹಿಂದೆ ಸರಿಯಲಿಲ್ಲ. ಈ ಜೆಸಿಬಿ ಮತ್ತು ಆನೆಯ ಕಾದಾಟದ ಹಿಂದಿರುವ ಕಾರಣ ಅಸ್ಪಷ್ಟವಾಗಿದ್ದರೂ, ತಮ್ಮ ತಮ್ಮ ರಕ್ಷಣೆಗಾಗಿ ಕಾದಾಡುತ್ತಿರುವುದು ತಿಳಿದು ಬರುತ್ತದೆ.

ಇನ್ನೂ ಈ ವಿಡಿಯೋವನ್ನು ವೈಲ್ಡ್ ಅನಿಮಲ್ ಕ್ರೀಯೆಶನ್ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಅಪ್‌ಲೋಡ್ ಮಾಡಲಾಗಿದೆ. ನಿನ್ನೆ ಅಪ್‌ಲೋಡ್ ಮಾಡಲಾದ ಈ ವಿಡಿಯೋ ಇದುವರೆಗೂ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಲೈಕ್​ಗಳನ್ನು ಪಡೆದುಕೊಂಡಿದೆ.  ವೀಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಆನೆಯನ್ನು ನಾವು ದೂಷಿಸುವುದಿಲ್ಲ, ಆದರೆ ಜೆಸಿಬಿ ಚಾಲಕ ತನ್ನನ್ನು ತಾನು ರಕ್ಷಿಸಿಕೊಳ್ಳುತ್ತಿದ್ದಾನೆ ಎಂದಿದ್ದಾರೆ.

ಇದನ್ನೂ ಓದಿ;

Viral News: ಚಿರತೆಯೊಂದಿಗೆ ಸೆಣಸಾಡಿ 6 ವರ್ಷದ ಮಗಳನ್ನು ಸಾವಿನ ದವಡೆಯಿಂದ ಕಾಪಾಡಿದ ಮಹಿಳೆ!

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?