AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಪ್ಸ್ ಪ್ಯಾಕೆಟ್​​ನಲ್ಲಿ ಗಾಳಿ ತುಂಬಿಸಿರುವುದು ಯಾಕೆ ಗೊತ್ತಾ?

ನೀವು ಚಿಪ್ಸ್​, ಲೇಸ್​​ ಖರೀದಿ ಮಾಡಿ ಬಾಯಿ ಚಪ್ಪರಿಸಿಕೊಂಡು ಸವಿದಿರುತ್ತೀರಿ. ಆದರೆ ನೀವು ಒಮ್ಮೆಯಾದ್ರೂ ಚಿಪ್ಸ್ ಪ್ಯಾಕೆಟ್‌ ಗಾಳಿಯಿಂದ ತುಂಬಿರುವುದು ಯಾಕೆ ಎಂಬ ಯೋಚನೆ ಮಾಡಿದ್ದೀರಾ. ಹೌದು ಹೆಚ್ಚಿನವರು ಚಿಪ್ಸ್ ಖರೀದಿಸಿ ತಿಂದಿರುತ್ತೀರಿ ಬಿಟ್ಟರೆ ಇಂತಹ ಒಂದು ಪ್ರಶ್ನೆ ತಲೆಯಲ್ಲಿ ಹುಟ್ಟಿರೋದೇ ಇಲ್ಲ. ಈ ಬಗೆಗಿನ ಕುತೂಹಲಕಾರಿ ಸಂಗತಿ ಇಲ್ಲಿದೆ.

ಚಿಪ್ಸ್ ಪ್ಯಾಕೆಟ್​​ನಲ್ಲಿ ಗಾಳಿ ತುಂಬಿಸಿರುವುದು ಯಾಕೆ ಗೊತ್ತಾ?
ಚಿಪ್ಸ್ ಪ್ಯಾಕೆಟ್Image Credit source: Pinterest
ಸಾಯಿನಂದಾ
|

Updated on:Jan 18, 2026 | 5:07 PM

Share

ಚಿಪ್ಸ್, ಲೇಸ್ ಅಂದರೆ ಸಾಕು ಪುಟಾಣಿ ಮಕ್ಕಳ ಕಿವಿ ನೆಟ್ಟಗಾಗುತ್ತದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಬಾಯಿ ಚಪ್ಪರಿಸಿ ಸವಿಯುವ ಈ ಟಿಪ್ಸ್ ಪ್ಯಾಕೆಟ್​​ನಲ್ಲಿ (chips packet) ಈ ತಿನಿಸಿನ ಪ್ರಮಾಣ ಕಡಿಮೆಯಿರುತ್ತದೆ. ಆದರೆ ಈ ಪ್ಯಾಕೆಟ್‌ಗೆ ಗಾಳಿ ತುಂಬಿಸಿರುತ್ತಾರೆ. ಮಕ್ಕಳನ್ನು ಮರುಳು ಮಾಡಲು ಗಾಳಿ ತುಂಬಿಸಿಡುತ್ತಾರೆ ಎಂದು ದೂರುವ ಮುನ್ನ ನೀವು ಇದರ ಹಿಂದಿನ ಈ ಕಾರಣವನ್ನು ತಿಳಿದುಕೊಳ್ಳುವುದು ಒಳ್ಳೆಯದು.

ಪ್ಯಾಕೆಟ್‌ನಲ್ಲಿ ಗಾಳಿ ತುಂಬಿರಲು ಕಾರಣವಿದು

ಚಿಪ್ಸ್​ ಅಥವಾ ಲೇಸ್ ಪ್ಯಾಕೆಟ್​​ನಲ್ಲಿ ಸಾರಜನಕವನ್ನು ತುಂಬಿರುತ್ತಾರೆ. ಆಮ್ಲಜನಕವನ್ನು ತುಂಬಿದರೆ ಇದು ಚಿಪ್ಸ್​ಗಳನ್ನು ಹಾಳುಮಾಡುತ್ತದೆ, ಈ ಚಿಪ್ಸ್ ಬೇಗನೆ ಹಾಳಾಗುತ್ತದೆ. ಈ ಗಾಳಿ ಪ್ಯಾಕೆಟ್​​ನಲ್ಲಿರುವ ಚಿಪ್ಸ್ ದೀರ್ಘಕಾಲದವರೆಗೆ ತಾಜಾವಾಗಿರಿಸುತ್ತದೆ. ಹೀಗಾಗಿ ಸಾರಜನಕದ ಗಾಳಿಯನ್ನು ಚಿಪ್ಸ್ ಪ್ಯಾಕೆಟ್ ಗಳಲ್ಲಿ ತುಂಬಲಾಗುತ್ತದೆ.

ಇದನ್ನೂ ಓದಿ: ಬಸ್ಸಿನ ಸೀಟುಗಳು ಗಾಢ ಬಣ್ಣದಲ್ಲಿರಲು ಕಾರಣ ಇದೇ ನೋಡಿ

ಅದಲ್ಲದೇ, ಈ ಚಿಪ್ಸ್ ಪ್ಯಾಕೆಟ್ ಗಳನ್ನು ಬೇರೆ ಬೇರೆ ಅಂಗಡಿಗಳಿಗೆ ತಲುಪಿಸಲಾಗುತ್ತದೆ. ಈ ಸಂದರ್ಭ ಪ್ಯಾಕೆಟ್ ಒಳಗಿರುವ ಚಿಪ್ಸ್  ಪುಡಿ ಪುಡಿಯಾಗಬಹುದು. ಆದರೆ ಈ ಪ್ಯಾಕೆಟ್‌ನಲ್ಲಿ ಗಾಳಿ ತುಂಬಿರುವ ಕಾರಣ ಚಿಪ್ಸ್ ಪುಡಿ ಪುಡಿಯಾಗುವುದಿಲ್ಲ. ಈ ಎಲ್ಲಾ ಕಾರಣಗಳಿಂದ ಚಿಪ್ಸ್‌ ಪ್ಯಾಕೆಟ್‌ಗೆ ಗಾಳಿ ತುಂಬಿಸಲಾಗುತ್ತದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Sun, 18 January 26

ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ
ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ
‘37 ಕೋಟಿ ವೋಟ್ ಅವನಿಗೆ ಬಿದ್ದಿದೆ’; ಹನುಮಂತನ ಪ್ರಕಾರವೂ ಗಿಲ್ಲಿನೇ ವಿನ್ನರ್
‘37 ಕೋಟಿ ವೋಟ್ ಅವನಿಗೆ ಬಿದ್ದಿದೆ’; ಹನುಮಂತನ ಪ್ರಕಾರವೂ ಗಿಲ್ಲಿನೇ ವಿನ್ನರ್
ಕಾರುಗಳಿಗೆ ಡಿಕ್ಕಿ ಹೊಡೆದು, ಟೋಲ್ ಸಿಬ್ಬಂದಿಯ ಎಳೆದೊಯ್ದ ಟ್ರಕ್
ಕಾರುಗಳಿಗೆ ಡಿಕ್ಕಿ ಹೊಡೆದು, ಟೋಲ್ ಸಿಬ್ಬಂದಿಯ ಎಳೆದೊಯ್ದ ಟ್ರಕ್
ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ
ಟ್ರಾಫಿಕ್​ ಜಾಮ್‌ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ
ಕಾರಿನಲ್ಲಿ ಕುಳಿತು ರಾಜಾರೋಷವಾಗಿ ಗನ್ ತೋರಿಸಿದ ವ್ಯಕ್ತಿ!
ಕಾರಿನಲ್ಲಿ ಕುಳಿತು ರಾಜಾರೋಷವಾಗಿ ಗನ್ ತೋರಿಸಿದ ವ್ಯಕ್ತಿ!
ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ
ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ
ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ!
ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದ ಎಫ್​ಡಿಎ!
ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಗೆದ್ದರೆ ಬಹಳ ಖುಷಿ; ಕಾರಣ ತಿಳಿಸಿದ ನಟ ಮಿತ್ರ
ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಗೆದ್ದರೆ ಬಹಳ ಖುಷಿ; ಕಾರಣ ತಿಳಿಸಿದ ನಟ ಮಿತ್ರ
ಉತ್ಖನನದ ವೇಳೆ ಲಕ್ಕುಂಡಿಯಲ್ಲಿ ಪತ್ತೆಯಾಯ್ತು ಪುರಾತನ ಶಿವಲಿಂಗ!
ಉತ್ಖನನದ ವೇಳೆ ಲಕ್ಕುಂಡಿಯಲ್ಲಿ ಪತ್ತೆಯಾಯ್ತು ಪುರಾತನ ಶಿವಲಿಂಗ!
Video: ಹೈದರಾಬಾದ್​ನ ಜೈನ ದೇವಾಲಯದ ಬಳಿ ವಾಷಿಂಗ್​ ಮಷಿನ್ ಸ್ಫೋಟ
Video: ಹೈದರಾಬಾದ್​ನ ಜೈನ ದೇವಾಲಯದ ಬಳಿ ವಾಷಿಂಗ್​ ಮಷಿನ್ ಸ್ಫೋಟ