AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು
ಮಹಿಳೆ
TV9 Web
| Edited By: |

Updated on:Feb 20, 2022 | 9:56 AM

Share

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ. 18 ವರ್ಷಗಳಿಂದ ಟ್ಯೂಮರ್​ನಿಂದ (Tumour) ಬಳಲುತ್ತಿದ್ದ ಗುಜರಾತಿನ ಮಹಿಳೆಯನ್ನು ವೈದ್ಯರು(Doctors) ಶಸ್ತ್ರ ಚಿಕಿತ್ಸೆಯ ಮೂಲಕ ಬದುಕುಳಿಸಿದ್ದಾರೆ. ಇದನ್ನು ಭಾರತದಲ್ಲಿ ಶಸ್ತ್ರಚಿಕಿತ್ಸೆಯ(Surgery) ಮೂಲಕ ಹೊರತೆಗೆದ ಅತಿ ದೊಡ್ಡ ಗಡ್ಡೆ ಎಂದು ಹೇಳಲಾಗಿದೆ.

ಈ ಕುರಿತು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದ್ದು, ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಮಾತನಾಡಿ  ರೋಗಿಗೆ ನಿಂತುಕೊಳ್ಳಲು ಕಷ್ಟವಾಗುತ್ತಿತ್ತು, ಆಪರೇಷನ್​ ಬಳಿಕ 47 ಕೆಜಿ ತೂಕದ ಗಡ್ಡೆಯನ್ನು ಹೊರಗೆ ತೆಗೆಯಲಾಗಿದೆ. ನಂತರ ಅವರ ತೂಕ 49 ಕೆಜಿ ಆಗಿದೆ ಎಂದಿದ್ದಾರೆ.  2004ರಲ್ಲಿ ಮಹಿಳೆ ದೇಹದಲ್ಲಿ ಅಗಾಧ ತೂಕವನ್ನು ಕಂಡುಕೊಂಡಿದ್ದರು. ದಿನಕಳೆದಂತೆ ದೇಹದ ತೂಕ ಅತಿಯಾಗಿ ದೊಡ್ಡ ಗಡ್ಡೆ ಬೆಳೆದಿತ್ತು. ನಂತರ ಅದನ್ನು ಆಪರೇಷನ್​ ಮೂಲಕ ತೆಗೆಯುವ ಹಂತಕ್ಕೆ ಬಂದಿತ್ತು ಎಂದು ವಿವರಿಸಿದ್ದಾರೆ.

8 ಮಂದಿ ವೈದ್ಯರು ನಾಲ್ಕು ಗಂಟೆಗಳ ಕಾಲ ಆಪರೇಷನ್​ ನಡೆಸಿದ್ದು, ಯಶಸ್ವೀ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಮಹಿಳೆ ಆರೋಗ್ಯವಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾನವನ ದೇಹದಿಂದ ಇಷ್ಟು ಭಾರದ ಗಡ್ಡೆಯನ್ನು ಆಪರೇಷನ್​ ಮೂಲಕ ತೆಗೆಯಲಾಗಿದೆ ಎಂದು ವೈದ್ಯರ ಹೇಳಿಕೆ ಉಲ್ಲೇಖಿಸಿ ವರದಿ ತಿಳಿಸಿದೆ.

ಇದನ್ನೂ ಓದಿ:

Smriti Irani: ಮಣಿಪುರದ ಮಹಿಳೆಯರೊಂದಿಗೆ ಸಾಂಪ್ರದಾಯಿಕ ನೃತ್ಯ ಮಾಡಿ ಮನ ಗೆದ್ದ ಸಚಿವೆ ಸ್ಮೃತಿ ಇರಾನಿ; ವಿಡಿಯೋ ವೈರಲ್

Published On - 9:53 am, Sun, 20 February 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ