AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು
ಮಹಿಳೆ
TV9 Web
| Edited By: |

Updated on:Feb 20, 2022 | 9:56 AM

Share

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ. 18 ವರ್ಷಗಳಿಂದ ಟ್ಯೂಮರ್​ನಿಂದ (Tumour) ಬಳಲುತ್ತಿದ್ದ ಗುಜರಾತಿನ ಮಹಿಳೆಯನ್ನು ವೈದ್ಯರು(Doctors) ಶಸ್ತ್ರ ಚಿಕಿತ್ಸೆಯ ಮೂಲಕ ಬದುಕುಳಿಸಿದ್ದಾರೆ. ಇದನ್ನು ಭಾರತದಲ್ಲಿ ಶಸ್ತ್ರಚಿಕಿತ್ಸೆಯ(Surgery) ಮೂಲಕ ಹೊರತೆಗೆದ ಅತಿ ದೊಡ್ಡ ಗಡ್ಡೆ ಎಂದು ಹೇಳಲಾಗಿದೆ.

ಈ ಕುರಿತು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದ್ದು, ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಮಾತನಾಡಿ  ರೋಗಿಗೆ ನಿಂತುಕೊಳ್ಳಲು ಕಷ್ಟವಾಗುತ್ತಿತ್ತು, ಆಪರೇಷನ್​ ಬಳಿಕ 47 ಕೆಜಿ ತೂಕದ ಗಡ್ಡೆಯನ್ನು ಹೊರಗೆ ತೆಗೆಯಲಾಗಿದೆ. ನಂತರ ಅವರ ತೂಕ 49 ಕೆಜಿ ಆಗಿದೆ ಎಂದಿದ್ದಾರೆ.  2004ರಲ್ಲಿ ಮಹಿಳೆ ದೇಹದಲ್ಲಿ ಅಗಾಧ ತೂಕವನ್ನು ಕಂಡುಕೊಂಡಿದ್ದರು. ದಿನಕಳೆದಂತೆ ದೇಹದ ತೂಕ ಅತಿಯಾಗಿ ದೊಡ್ಡ ಗಡ್ಡೆ ಬೆಳೆದಿತ್ತು. ನಂತರ ಅದನ್ನು ಆಪರೇಷನ್​ ಮೂಲಕ ತೆಗೆಯುವ ಹಂತಕ್ಕೆ ಬಂದಿತ್ತು ಎಂದು ವಿವರಿಸಿದ್ದಾರೆ.

8 ಮಂದಿ ವೈದ್ಯರು ನಾಲ್ಕು ಗಂಟೆಗಳ ಕಾಲ ಆಪರೇಷನ್​ ನಡೆಸಿದ್ದು, ಯಶಸ್ವೀ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಮಹಿಳೆ ಆರೋಗ್ಯವಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾನವನ ದೇಹದಿಂದ ಇಷ್ಟು ಭಾರದ ಗಡ್ಡೆಯನ್ನು ಆಪರೇಷನ್​ ಮೂಲಕ ತೆಗೆಯಲಾಗಿದೆ ಎಂದು ವೈದ್ಯರ ಹೇಳಿಕೆ ಉಲ್ಲೇಖಿಸಿ ವರದಿ ತಿಳಿಸಿದೆ.

ಇದನ್ನೂ ಓದಿ:

Smriti Irani: ಮಣಿಪುರದ ಮಹಿಳೆಯರೊಂದಿಗೆ ಸಾಂಪ್ರದಾಯಿಕ ನೃತ್ಯ ಮಾಡಿ ಮನ ಗೆದ್ದ ಸಚಿವೆ ಸ್ಮೃತಿ ಇರಾನಿ; ವಿಡಿಯೋ ವೈರಲ್

Published On - 9:53 am, Sun, 20 February 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ