AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ.

ಮಹಿಳೆಯ ಹೊಟ್ಟೆಯಿಂದ 47ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದ ವೈದ್ಯರು
ಮಹಿಳೆ
TV9 Web
| Edited By: |

Updated on:Feb 20, 2022 | 9:56 AM

Share

56 ವರ್ಷದ ಮಹಿಳೆಯ ಹೊಟ್ಟೆಯಿಂದ 47 ಕೆಜಿ ತೂಕದ  ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ನೋವು ಅನುಭವಿಸುತ್ತಿದ್ದ ಮಹಿಳೆಯ ಜೀವ ಉಳಿಸಿದ್ದಾರೆ. 18 ವರ್ಷಗಳಿಂದ ಟ್ಯೂಮರ್​ನಿಂದ (Tumour) ಬಳಲುತ್ತಿದ್ದ ಗುಜರಾತಿನ ಮಹಿಳೆಯನ್ನು ವೈದ್ಯರು(Doctors) ಶಸ್ತ್ರ ಚಿಕಿತ್ಸೆಯ ಮೂಲಕ ಬದುಕುಳಿಸಿದ್ದಾರೆ. ಇದನ್ನು ಭಾರತದಲ್ಲಿ ಶಸ್ತ್ರಚಿಕಿತ್ಸೆಯ(Surgery) ಮೂಲಕ ಹೊರತೆಗೆದ ಅತಿ ದೊಡ್ಡ ಗಡ್ಡೆ ಎಂದು ಹೇಳಲಾಗಿದೆ.

ಈ ಕುರಿತು ಟೈಮ್ಸ್​ ಆಫ್ ಇಂಡಿಯಾ ವರದಿ ಮಾಡಿದ್ದು, ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಮಾತನಾಡಿ  ರೋಗಿಗೆ ನಿಂತುಕೊಳ್ಳಲು ಕಷ್ಟವಾಗುತ್ತಿತ್ತು, ಆಪರೇಷನ್​ ಬಳಿಕ 47 ಕೆಜಿ ತೂಕದ ಗಡ್ಡೆಯನ್ನು ಹೊರಗೆ ತೆಗೆಯಲಾಗಿದೆ. ನಂತರ ಅವರ ತೂಕ 49 ಕೆಜಿ ಆಗಿದೆ ಎಂದಿದ್ದಾರೆ.  2004ರಲ್ಲಿ ಮಹಿಳೆ ದೇಹದಲ್ಲಿ ಅಗಾಧ ತೂಕವನ್ನು ಕಂಡುಕೊಂಡಿದ್ದರು. ದಿನಕಳೆದಂತೆ ದೇಹದ ತೂಕ ಅತಿಯಾಗಿ ದೊಡ್ಡ ಗಡ್ಡೆ ಬೆಳೆದಿತ್ತು. ನಂತರ ಅದನ್ನು ಆಪರೇಷನ್​ ಮೂಲಕ ತೆಗೆಯುವ ಹಂತಕ್ಕೆ ಬಂದಿತ್ತು ಎಂದು ವಿವರಿಸಿದ್ದಾರೆ.

8 ಮಂದಿ ವೈದ್ಯರು ನಾಲ್ಕು ಗಂಟೆಗಳ ಕಾಲ ಆಪರೇಷನ್​ ನಡೆಸಿದ್ದು, ಯಶಸ್ವೀ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಮಹಿಳೆ ಆರೋಗ್ಯವಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾನವನ ದೇಹದಿಂದ ಇಷ್ಟು ಭಾರದ ಗಡ್ಡೆಯನ್ನು ಆಪರೇಷನ್​ ಮೂಲಕ ತೆಗೆಯಲಾಗಿದೆ ಎಂದು ವೈದ್ಯರ ಹೇಳಿಕೆ ಉಲ್ಲೇಖಿಸಿ ವರದಿ ತಿಳಿಸಿದೆ.

ಇದನ್ನೂ ಓದಿ:

Smriti Irani: ಮಣಿಪುರದ ಮಹಿಳೆಯರೊಂದಿಗೆ ಸಾಂಪ್ರದಾಯಿಕ ನೃತ್ಯ ಮಾಡಿ ಮನ ಗೆದ್ದ ಸಚಿವೆ ಸ್ಮೃತಿ ಇರಾನಿ; ವಿಡಿಯೋ ವೈರಲ್

Published On - 9:53 am, Sun, 20 February 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್