AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಸಾಕು ನಾಯಿಯ ವಿಚಾರಕ್ಕೆ ಮಾಲೀಕನನ್ನು ಥಳಿಸಿದ ಐವರು ಯುವಕರು

ನಾಯಿ ಹಾಗೂ ಮಾಲೀಕನ ಮೇಲೆ ಐವರು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆ ಸೆರೆಯಾಗಿದ್ದು, ಈ ದೃಶ್ಯಾವಳಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Video Viral: ಸಾಕು ನಾಯಿಯ ವಿಚಾರಕ್ಕೆ ಮಾಲೀಕನನ್ನು ಥಳಿಸಿದ ಐವರು ಯುವಕರು
Follow us
ಅಕ್ಷತಾ ವರ್ಕಾಡಿ
|

Updated on: May 16, 2024 | 12:13 PM

ಹೈದರಾಬಾದ್ : ಸಾಕು ನಾಯಿಯನ್ನು ಸಂಜೆ ವಾಕಿಂಗ್ ಗೆ ಕರೆದುಕೊಂಡು ಹೋದ ವ್ಯಕ್ತಿಯ ಮೇಲೆ ಏಕಾಏಕಿ ಐವರು ಯುವಕರು ಬಂದು  ದೊಣ್ಣೆಯಿಂದ ಥಳಿಸಿರುವ ಆಘಾತಕಾರಿ ಘಟನೆ ಹೈದರಾಬಾದ್ ನ ರಸ್ತೆಯಲ್ಲಿ ನಡೆದಿದೆ. ನಾಯಿ ಹಾಗೂ ಮಾಲೀಕನ ಮೇಲೆ ಐವರು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆ ಸೆರೆಯಾಗಿದ್ದು, ಈ ದೃಶ್ಯಾವಳಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೇ 8ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.

ಮಧುರಾನಗರದ ರಹಮತ್ ನಗರದ ನಿವಾಸಿ ಶ್ರೀನಾಥ್ ಎಂಬುವವರ ಮುದ್ದಿನ ನಾಯಿ ನೆರೆಮನೆಯ ಧನಂಜಯ್ ಅವರ ಮೇಲೆ ಕಚ್ಚಲು ಮುಂದಾಗಿದೆ ಎಂದು ದೂರಿದ್ದು, ನಂತರ ಹೊಡೆದಾಟ ಸಂಭವಿಸಿದೆ. ಧನಂಜಯ್ ತನ್ನ ಒಂದೆರಡು ಸ್ನೇಹಿತರೊಂದಿಗೆ ಸೇರಿ ನಾಯಿಯ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: ಪ್ರೀತಿ ವಿಚಾರ: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ರಕ್ಷಿಸಿದ ಪೊಲೀಸರು

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಶ್ರೀನಾಥ್ ಮತ್ತು ಅವರ ಪತ್ನಿ ಮತ್ತು ಅವರ ನಾಯಿಗೆ. ತೀವ್ರವಾಗಿ ಗಾಯಗೊಂಡಿದ್ದು, ನಾಯಿ ಮತ್ತು ದಂಪತಿಯನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಮಧುರಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

IPC ಸೆಕ್ಷನ್ 147 (ಗಲಭೆಗೆ ಶಿಕ್ಷೆ), 148 (ಗಲಭೆ, ಮಾರಣಾಂತಿಕ ಆಯುಧದಿಂದ ಹಲ್ಲೆ), 307 (ಕೊಲೆಯ ಯತ್ನ) ಅಡಿಯಲ್ಲಿ 34 IPC ಮತ್ತು ಸೆಕ್ಷನ್ 11, ಎರಡೂ ಕುಟುಂಬಗಳ ದೂರುಗಳ ಆಧಾರದ ಮೇಲೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಅಡಿಯಲ್ಲಿ ದೂರು ದಾಖಲಾಗಿದ್ದು, ಐವರನ್ನು ಬಂಧಿಸಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು