AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಯ ದಾಳಿಯಿಂದ ತನ್ನ ‘ಅಣ್ಣ’ನನ್ನು ರಕ್ಷಿಸಿದ ಜರ್ಮನ್ ಶೆಫರ್ಡ್​

German Shephard: ನಾಯಿಗಳು ಅತೀ ಸೂಕ್ಷ್ಮ ಸಂವೇದನೆಯುಳ್ಳ ಪ್ರಾಣಿಗಳು. ಇನ್ನೊಂದು ನಾಯಿ ದಾಳಿ ಮಾಡುವ ಮೂಡ್​ನಲ್ಲಿದೆ ಎನ್ನುವುದನ್ನು ಸೆಕೆಂಡುಗಳ ವೇಗದಲ್ಲಿ ಅರ್ಥ ಮಾಡಿಕೊಂಡು ರಕ್ಷಣೆಗೆ ಸನ್ನದ್ಧರಾಗುತ್ತವೆ. ನೋಡಿ ಈ ವಿಡಿಯೋ.

ನಾಯಿಯ ದಾಳಿಯಿಂದ ತನ್ನ ‘ಅಣ್ಣ’ನನ್ನು ರಕ್ಷಿಸಿದ ಜರ್ಮನ್ ಶೆಫರ್ಡ್​
ಅಣ್ಣನನ್ನು ರಕ್ಷಿಸುತ್ತಿರುವ ಜರ್ಮನ್ ಶೆಫರ್ಡ್​
TV9 Web
| Edited By: |

Updated on:Dec 27, 2022 | 10:57 AM

Share

Viral Video: ತನ್ನ ಅಣ್ಣನೊಂದಿಗೆ ಈ ಜರ್ಮನ್​ ಶೆಫರ್​ ವಾಕಿಂಗ್​ ಬಂದಿದೆ. ಆದರೆ ವಾಕಿಂಗ್​ ಬಂದ ಇನ್ನೊಂದು ನಾಯಿಯು ಇದ್ದಕ್ಕಿದ್ದ ಹಾಗೆ ತನ್ನ ಪೋಷಕನಿಂದ ತಪ್ಪಿಸಿಕೊಂಡು ಬಂದು ಅಣ್ಣನ ಮೇಲೆ ದಾಳಿ ಮಾಡಲು ನೋಡಿದೆ. ಆಗ ಜರ್ಮನ್​ ಶೆಫರ್ಡ್​ ಶರವೇಗದಲ್ಲಿ ಅಣ್ಣನನ್ನು ತಳ್ಳಿ ಆ ನಾಯಿಯೊಂದಿಗೆ ಕಾದಾಡಿ ಅಣ್ಣನನ್ನು ರಕ್ಷಿಸಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಜರ್ಮನ್ ಶೆಫರ್ಡ್​ಗೆ ಶಭಾಷ್​ ಹೇಳುತ್ತಿದ್ದಾರೆ.

View this post on Instagram

A post shared by Positive News (@globalpositivenews)

ಜರ್ಮನ್ ಶೆಫರ್ಡ್​ಗೆ ಅದೆಷ್ಟು ಬೇಗ ಅರ್ಥವಾಗುತ್ತದೆ ನೋಡಿ ಆ ನಾಯಿಯ ನಡೆವಳಿಕೆ ದಾಳಿಯ ಉದ್ದೇಶದಿಂದ ಕೂಡಿದೆ ಎಂದು.  ಹೇಗೆ ಅವನ ಮೇಲೆ ಬಿದ್ದು ಅವನನ್ನು ರಕ್ಷಿಸುತ್ತದೆ. ಎಲ್ಲವೂ ಸೆಕೆಂಡುಗಳ ಲೆಕ್ಕದಲ್ಲಿ ನಡೆದುಹೋಗುತ್ತದೆ. ಪಾಸಿಟಿವ್ ನ್ಯೂಸ್​ ಎಂಬ ಇನ್​ಸ್ಟಾಗ್ರಾಂ ಪುಟವು ಈ ವಿಡಿಯೋ ಅನ್ನು ಹಂಚಿಕೊಂಡಿದೆ. ಈ ಲೀಡರ್​ಗೆ ಸನ್ಮಾನ ಮಾಡಬೇಕು ಎಂದಿದ್ದಾರೆ ಕೆಲವರು. 2.8 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 16,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ : ವಿಮಾನ ನಿಲ್ದಾಣದ ಸ್ಕ್ಯಾನಿಂಗ್​ ಮಶೀನಿನಲ್ಲಿ ಪತ್ತೆಯಾದ ನಾಯಿ; ನೆಟ್ಟಿಗರ ಆಕ್ರೋಶ

ಜರ್ಮನ್ ಶೆಫರ್ಡ್​ ನಿಷ್ಠೆಗೆ ಹೆಸರಾದ ತಳಿ ಎಂದಿದ್ದಾರೆ ಕೆಲವರು. ಪಡೆದ ಪ್ರೀತಿಯನ್ನು ಹೀಗೆ ಸಕಾಲದಲ್ಲಿ ಹಿಂದಿರುಗಿಸುತ್ತವೆ ಈ ನಾಯಿಗಳು ಎಂದಿದ್ದಾರೆ ಒಬ್ಬರು. ಸದ್ಯ ಈ ನಾಯಿ ಅಲ್ಲಿದ್ದು ರಕ್ಷಿಸಿತಲ್ಲ ಆ ಹುಡುಗನನ್ನು ಎಂದಿದ್ದಾರೆ ಹಲವರು. ದೇವರು ಒಳ್ಳೆಯದನ್ನು ಮಾಡಲಿ ಈ ನಾಯಿಗೆ ಎಂದಿದ್ದಾರೆ ಹಲವಾರು ಜನ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:07 am, Tue, 27 December 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್