AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಯ ದಾಳಿಯಿಂದ ತನ್ನ ‘ಅಣ್ಣ’ನನ್ನು ರಕ್ಷಿಸಿದ ಜರ್ಮನ್ ಶೆಫರ್ಡ್​

German Shephard: ನಾಯಿಗಳು ಅತೀ ಸೂಕ್ಷ್ಮ ಸಂವೇದನೆಯುಳ್ಳ ಪ್ರಾಣಿಗಳು. ಇನ್ನೊಂದು ನಾಯಿ ದಾಳಿ ಮಾಡುವ ಮೂಡ್​ನಲ್ಲಿದೆ ಎನ್ನುವುದನ್ನು ಸೆಕೆಂಡುಗಳ ವೇಗದಲ್ಲಿ ಅರ್ಥ ಮಾಡಿಕೊಂಡು ರಕ್ಷಣೆಗೆ ಸನ್ನದ್ಧರಾಗುತ್ತವೆ. ನೋಡಿ ಈ ವಿಡಿಯೋ.

ನಾಯಿಯ ದಾಳಿಯಿಂದ ತನ್ನ ‘ಅಣ್ಣ’ನನ್ನು ರಕ್ಷಿಸಿದ ಜರ್ಮನ್ ಶೆಫರ್ಡ್​
ಅಣ್ಣನನ್ನು ರಕ್ಷಿಸುತ್ತಿರುವ ಜರ್ಮನ್ ಶೆಫರ್ಡ್​
TV9 Web
| Edited By: |

Updated on:Dec 27, 2022 | 10:57 AM

Share

Viral Video: ತನ್ನ ಅಣ್ಣನೊಂದಿಗೆ ಈ ಜರ್ಮನ್​ ಶೆಫರ್​ ವಾಕಿಂಗ್​ ಬಂದಿದೆ. ಆದರೆ ವಾಕಿಂಗ್​ ಬಂದ ಇನ್ನೊಂದು ನಾಯಿಯು ಇದ್ದಕ್ಕಿದ್ದ ಹಾಗೆ ತನ್ನ ಪೋಷಕನಿಂದ ತಪ್ಪಿಸಿಕೊಂಡು ಬಂದು ಅಣ್ಣನ ಮೇಲೆ ದಾಳಿ ಮಾಡಲು ನೋಡಿದೆ. ಆಗ ಜರ್ಮನ್​ ಶೆಫರ್ಡ್​ ಶರವೇಗದಲ್ಲಿ ಅಣ್ಣನನ್ನು ತಳ್ಳಿ ಆ ನಾಯಿಯೊಂದಿಗೆ ಕಾದಾಡಿ ಅಣ್ಣನನ್ನು ರಕ್ಷಿಸಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಜರ್ಮನ್ ಶೆಫರ್ಡ್​ಗೆ ಶಭಾಷ್​ ಹೇಳುತ್ತಿದ್ದಾರೆ.

ಜರ್ಮನ್ ಶೆಫರ್ಡ್​ಗೆ ಅದೆಷ್ಟು ಬೇಗ ಅರ್ಥವಾಗುತ್ತದೆ ನೋಡಿ ಆ ನಾಯಿಯ ನಡೆವಳಿಕೆ ದಾಳಿಯ ಉದ್ದೇಶದಿಂದ ಕೂಡಿದೆ ಎಂದು.  ಹೇಗೆ ಅವನ ಮೇಲೆ ಬಿದ್ದು ಅವನನ್ನು ರಕ್ಷಿಸುತ್ತದೆ. ಎಲ್ಲವೂ ಸೆಕೆಂಡುಗಳ ಲೆಕ್ಕದಲ್ಲಿ ನಡೆದುಹೋಗುತ್ತದೆ. ಪಾಸಿಟಿವ್ ನ್ಯೂಸ್​ ಎಂಬ ಇನ್​ಸ್ಟಾಗ್ರಾಂ ಪುಟವು ಈ ವಿಡಿಯೋ ಅನ್ನು ಹಂಚಿಕೊಂಡಿದೆ. ಈ ಲೀಡರ್​ಗೆ ಸನ್ಮಾನ ಮಾಡಬೇಕು ಎಂದಿದ್ದಾರೆ ಕೆಲವರು. 2.8 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 16,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ : ವಿಮಾನ ನಿಲ್ದಾಣದ ಸ್ಕ್ಯಾನಿಂಗ್​ ಮಶೀನಿನಲ್ಲಿ ಪತ್ತೆಯಾದ ನಾಯಿ; ನೆಟ್ಟಿಗರ ಆಕ್ರೋಶ

ಜರ್ಮನ್ ಶೆಫರ್ಡ್​ ನಿಷ್ಠೆಗೆ ಹೆಸರಾದ ತಳಿ ಎಂದಿದ್ದಾರೆ ಕೆಲವರು. ಪಡೆದ ಪ್ರೀತಿಯನ್ನು ಹೀಗೆ ಸಕಾಲದಲ್ಲಿ ಹಿಂದಿರುಗಿಸುತ್ತವೆ ಈ ನಾಯಿಗಳು ಎಂದಿದ್ದಾರೆ ಒಬ್ಬರು. ಸದ್ಯ ಈ ನಾಯಿ ಅಲ್ಲಿದ್ದು ರಕ್ಷಿಸಿತಲ್ಲ ಆ ಹುಡುಗನನ್ನು ಎಂದಿದ್ದಾರೆ ಹಲವರು. ದೇವರು ಒಳ್ಳೆಯದನ್ನು ಮಾಡಲಿ ಈ ನಾಯಿಗೆ ಎಂದಿದ್ದಾರೆ ಹಲವಾರು ಜನ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:07 am, Tue, 27 December 22

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು