AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಯ ದಾಳಿಯಿಂದ ತನ್ನ ‘ಅಣ್ಣ’ನನ್ನು ರಕ್ಷಿಸಿದ ಜರ್ಮನ್ ಶೆಫರ್ಡ್​

German Shephard: ನಾಯಿಗಳು ಅತೀ ಸೂಕ್ಷ್ಮ ಸಂವೇದನೆಯುಳ್ಳ ಪ್ರಾಣಿಗಳು. ಇನ್ನೊಂದು ನಾಯಿ ದಾಳಿ ಮಾಡುವ ಮೂಡ್​ನಲ್ಲಿದೆ ಎನ್ನುವುದನ್ನು ಸೆಕೆಂಡುಗಳ ವೇಗದಲ್ಲಿ ಅರ್ಥ ಮಾಡಿಕೊಂಡು ರಕ್ಷಣೆಗೆ ಸನ್ನದ್ಧರಾಗುತ್ತವೆ. ನೋಡಿ ಈ ವಿಡಿಯೋ.

ನಾಯಿಯ ದಾಳಿಯಿಂದ ತನ್ನ ‘ಅಣ್ಣ’ನನ್ನು ರಕ್ಷಿಸಿದ ಜರ್ಮನ್ ಶೆಫರ್ಡ್​
ಅಣ್ಣನನ್ನು ರಕ್ಷಿಸುತ್ತಿರುವ ಜರ್ಮನ್ ಶೆಫರ್ಡ್​
TV9 Web
| Updated By: Digi Tech Desk|

Updated on:Dec 27, 2022 | 10:57 AM

Share

Viral Video: ತನ್ನ ಅಣ್ಣನೊಂದಿಗೆ ಈ ಜರ್ಮನ್​ ಶೆಫರ್​ ವಾಕಿಂಗ್​ ಬಂದಿದೆ. ಆದರೆ ವಾಕಿಂಗ್​ ಬಂದ ಇನ್ನೊಂದು ನಾಯಿಯು ಇದ್ದಕ್ಕಿದ್ದ ಹಾಗೆ ತನ್ನ ಪೋಷಕನಿಂದ ತಪ್ಪಿಸಿಕೊಂಡು ಬಂದು ಅಣ್ಣನ ಮೇಲೆ ದಾಳಿ ಮಾಡಲು ನೋಡಿದೆ. ಆಗ ಜರ್ಮನ್​ ಶೆಫರ್ಡ್​ ಶರವೇಗದಲ್ಲಿ ಅಣ್ಣನನ್ನು ತಳ್ಳಿ ಆ ನಾಯಿಯೊಂದಿಗೆ ಕಾದಾಡಿ ಅಣ್ಣನನ್ನು ರಕ್ಷಿಸಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಜರ್ಮನ್ ಶೆಫರ್ಡ್​ಗೆ ಶಭಾಷ್​ ಹೇಳುತ್ತಿದ್ದಾರೆ.

ಜರ್ಮನ್ ಶೆಫರ್ಡ್​ಗೆ ಅದೆಷ್ಟು ಬೇಗ ಅರ್ಥವಾಗುತ್ತದೆ ನೋಡಿ ಆ ನಾಯಿಯ ನಡೆವಳಿಕೆ ದಾಳಿಯ ಉದ್ದೇಶದಿಂದ ಕೂಡಿದೆ ಎಂದು.  ಹೇಗೆ ಅವನ ಮೇಲೆ ಬಿದ್ದು ಅವನನ್ನು ರಕ್ಷಿಸುತ್ತದೆ. ಎಲ್ಲವೂ ಸೆಕೆಂಡುಗಳ ಲೆಕ್ಕದಲ್ಲಿ ನಡೆದುಹೋಗುತ್ತದೆ. ಪಾಸಿಟಿವ್ ನ್ಯೂಸ್​ ಎಂಬ ಇನ್​ಸ್ಟಾಗ್ರಾಂ ಪುಟವು ಈ ವಿಡಿಯೋ ಅನ್ನು ಹಂಚಿಕೊಂಡಿದೆ. ಈ ಲೀಡರ್​ಗೆ ಸನ್ಮಾನ ಮಾಡಬೇಕು ಎಂದಿದ್ದಾರೆ ಕೆಲವರು. 2.8 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 16,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ : ವಿಮಾನ ನಿಲ್ದಾಣದ ಸ್ಕ್ಯಾನಿಂಗ್​ ಮಶೀನಿನಲ್ಲಿ ಪತ್ತೆಯಾದ ನಾಯಿ; ನೆಟ್ಟಿಗರ ಆಕ್ರೋಶ

ಜರ್ಮನ್ ಶೆಫರ್ಡ್​ ನಿಷ್ಠೆಗೆ ಹೆಸರಾದ ತಳಿ ಎಂದಿದ್ದಾರೆ ಕೆಲವರು. ಪಡೆದ ಪ್ರೀತಿಯನ್ನು ಹೀಗೆ ಸಕಾಲದಲ್ಲಿ ಹಿಂದಿರುಗಿಸುತ್ತವೆ ಈ ನಾಯಿಗಳು ಎಂದಿದ್ದಾರೆ ಒಬ್ಬರು. ಸದ್ಯ ಈ ನಾಯಿ ಅಲ್ಲಿದ್ದು ರಕ್ಷಿಸಿತಲ್ಲ ಆ ಹುಡುಗನನ್ನು ಎಂದಿದ್ದಾರೆ ಹಲವರು. ದೇವರು ಒಳ್ಳೆಯದನ್ನು ಮಾಡಲಿ ಈ ನಾಯಿಗೆ ಎಂದಿದ್ದಾರೆ ಹಲವಾರು ಜನ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:07 am, Tue, 27 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ