Viral Video: ನಾಯಿಯ ಹುಟ್ಟುಹಬ್ಬಕ್ಕೆ ಔತಣಕೂಟ ಏರ್ಪಡಿಸಿದ ಮನೆ ಮಂದಿ! ವಿಡಿಯೊ ವೈರಲ್

ನಾಯಿಗೆ ಅಂಗಿ ತೊಡೆಸಿ ಸಿಂಗಾರ ಮಾಡಲಾಗಿದೆ. ಎದುರಿರುವ ಬಟ್ಟಲಿನಲ್ಲಿ ವಿವಿಧ ಅಡುಗೆ ತಯಾರಾಗಿದೆ. ಮಹಿಳೆ ಚಮಚದಲ್ಲಿ ಆಹಾರವನ್ನು ತಿನ್ನುಸುತ್ತಿದ್ದಾರೆ.

Viral Video: ನಾಯಿಯ ಹುಟ್ಟುಹಬ್ಬಕ್ಕೆ ಔತಣಕೂಟ ಏರ್ಪಡಿಸಿದ ಮನೆ ಮಂದಿ! ವಿಡಿಯೊ ವೈರಲ್
ಮನೆಯಲ್ಲಿ ಸಾಕಿದ್ದ ನಾಯಿ ಹುಟ್ಟುಹಬ್ಬಕ್ಕೆ ಬೊಂಬಾಟ್ ಭೋಜನ!
Follow us
| Updated By: shruti hegde

Updated on:Aug 06, 2021 | 12:37 PM

ಸಾಮಾನ್ಯವಾಗಿ ಸಾಕು ಪ್ರಾಣಿಗಳಲ್ಲಿ ನಾಯಿ ಎಂದರೆ ಎಲ್ಲರಿಗೆ ಇಷ್ಟ. ಮನೆಯನ್ನು ಕಾಯುತ್ತಾ ತನ್ನ ಕರ್ತವ್ಯಕ್ಕೆ ಬದ್ಧನಾಗಿ ಕೆಲಸ ನಿರ್ವಹಿಸುತ್ತದೆ. ಮನೆಯ ಜತೆಗೆ ಮನೆಯ ಜನರ ಕಾವಲಾಗಿ ನಿಲ್ಲುತ್ತದೆ. ಮೂಕ ಪ್ರಾಣಿಯಾದರೂ ಉಂಡ ಮನೆಗೆ ಎಂದೂ ಮೋಸ ಮಾಡದೇ ಮನೆಯ ಸದಸ್ಯರೊಂದಿಗೆ ಹೆಚ್ಚು ಹೊಂದಿಕೊಳ್ಳುತ್ತದೆ. ಮನೆಯ ಸದಸ್ಯರ ಹುಟ್ಟುಹಬ್ಬವನ್ನು ಸಂಭ್ರಮಿಸಿದಂತೆಯೇ ಇಲ್ಲೋರ್ವರು ಮನೆಯಲ್ಲಿ ಸಾಕಿದ್ದ ಪ್ರೀತಿಯ ನಾಯಿಗೆ ಹುಟ್ಟ ಹಬ್ಬದ ಶುಭಾಶಯ ಕೋರಿದ್ದಾರೆ. ನಾಯಿಯ ಬರ್ತ ಡೇ ಪಾರ್ಟಿಗೆ ಭರ್ಜರಿ ಔತಣಕೂಟವೇ ರೆಡಿಯಾಗಿದೆ.

ನಾಯಿಗೆ ಅಂಗಿ ತೊಡೆಸಿ ಸಿಂಗಾರ ಮಾಡಲಾಗಿದೆ. ಎದುರಿರುವ ಬಟ್ಟಲಿನಲ್ಲಿ ವಿವಿಧ ಅಡುಗೆ ತಯಾರಾಗಿದೆ. ಮಹಿಳೆ ಆಹಾರವನ್ನು ಕೈಯಾರೆ ತಿನ್ನುಸುತ್ತಿದ್ದಾರೆ. ಎದುರಿರುವ ಅಡುಗೆಯನ್ನು ನೋಡಿದರೆ ಹುಟ್ಟುಹಬ್ಬದ ತಯಾರಿ ಭರ್ಜರಿಯಾಗಿರುವಂತೆ ಅನಿಸುತ್ತಿದೆ.

ನಾಯಿಗೆ ಆರತಿ ಬೆಳಗಲಾಗಿದೆ. ಬಣ್ಣದ ಅಂಗಿ ತೊಟ್ಟು ಬರ್ತ ಡೇ ಆಚರಿಸಿಕೊಳ್ಳಲು ಸಜ್ಜಾಗಿದೆ. ಎದುರು ಕುಳಿತಿರುವ ಮಹಿಳೆ ಆಶೀರ್ವದಿಸಿ ಬೌಲ್​ನಲ್ಲಿರುವ ತಿಂಡಿಯನ್ನು ಚಮಚದಲ್ಲಿ ನೀಡುತ್ತಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡ ಈ ವಿಡಿಯೋ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಬೆಕ್ಕಿಗೆ ಆಟ, ನಾಯಿಗೆ ಸಂಕಟ! ಅರೇ ಇದೇನಿದು ಹೊಸ ಗಾದೆ ಎನ್ನುತ್ತೀರಾ; ವಿಡಿಯೊ ನೋಡಿ

Shocking News: ವಿಷದ ಇಂಜೆಕ್ಷನ್ ಚುಚ್ಚಿ 300 ನಾಯಿಗಳ ಕೊಲೆ; ಶವಗಳನ್ನು ಕೆರೆಗೆ ಸುರಿದ ಪಾಪಿಗಳು

Published On - 12:37 pm, Fri, 6 August 21

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್