AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದಿಪೆ ನಿನಗೇ ಗಣನಾಥ: ನಮಗೂ ಸ್ವಲ್ಪ ಬುದ್ಧಿ ಕೊಡೋ ಗಣೂಮಾಮಾ

Dog bows down : ನಿಮ್ಮನ್ನು ಮಕ್ಕಳಷ್ಟೇ ಅಲ್ಲ ಪ್ರಾಣಿಗಳೂ ಅನುಕರಿಸುತ್ತವೆ. ಕೋತಿಯೊಂದು ಮದ್ಯಪಾನ ಮಾಡುವುದನ್ನು ಕಲಿತಿದೆ. ಮೇಕೆಯೊಂದು ನಮಸ್ಕರಿಸುವುದ ಕಲಿತಿದೆ. ಈಗ ಈ ನಾಯಿಯೂ ನಮಸ್ಕರಿಸುವುದನ್ನು ರೂಢಿಸಿಕೊಂಡಿದೆ.

ವಂದಿಪೆ ನಿನಗೇ ಗಣನಾಥ: ನಮಗೂ ಸ್ವಲ್ಪ ಬುದ್ಧಿ ಕೊಡೋ ಗಣೂಮಾಮಾ
Dog bows down, pays respect to Lord Ganesha outside temple
TV9 Web
| Edited By: |

Updated on:Nov 15, 2022 | 4:02 PM

Share

Viral Video : ಶಿವಮಂದಿರದಲ್ಲಿ ಮೇಕೆಯೊಂದು ಮೊಣಕಾಲೂರಿ ನಮಸ್ಕರಿಸುವ ವಿಡಿಯೋ ನೋಡಿದ್ದೀರಿ. ನಾಯಿಯೊಂದು ದೇವಸ್ಥಾನದ ಘಂಟೆ ಬಾರಿಸುವುದನ್ನು ನೋಡಿದ್ದೀರಿ. ತನ್ನ ಪೋಷಕ ಕಾಲುಮುರಿದುಕೊಂಡು ಕುಂಟುತ್ತಿರುವಾಗ ಅವನಿಗೆ ಸಾಥ್​ ಕೊಡಲು ತಾನೂ ಕುಂಟುತ್ತಿದ್ದ ನಾಯಿಯ ವಿಡಿಯೋ ನೋಡಿದ್ದೀರಿ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ನಾಯಿಯು ತನ್ನ ಪೋಷಕನೊಂದಿಗೆ ದೇವಸ್ಥಾನಕ್ಕೆ ಹೋಗಿದೆ. ಅಲ್ಲಿ ತಲೆಬಾಗಿ ಗಣೇಶನಿಗೆ ನಮಸ್ಕರಿಸಿದೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Pure thrift (@thrifts_grace)

1 ಮಿಲಿಯನ್​ಗಿಂತಲೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. ದಾರಿಹೋಕರೊಬ್ಬರು ಈ ಅಪರೂಪದ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್​ಲೋಡ್ ಮಾಡಿದ್ದಾರೆ. ಆದರೆ ಇದು ಯಾವ ಊರಲ್ಲಿ ನಡೆದಿದೆ ಎಂಬ ಮಾಹಿತಿ ಇಲ್ಲ. ನೆಟ್ಟಿಗರು ಇದು ಪುಣೆಯಲ್ಲಿರುವ ಗಣೇಶ ದೇವಸ್ಥಾನ. ಈ ವಿಡಿಯೋದಲ್ಲಿರುವ ವ್ಯಕ್ತಿಯ ಹೆಸರು ವಿಶಾಲ್ ಎಂದಿದ್ದಾರೆ. ಈ ವಿಶಾಲ ದಗಡೂಶೇಟ್​ ಗಣಪತಿಯ ಮಂದಿರದ ಬಳಿ ವಾಸವಾಗಿದ್ದರೆ ಎಂದೂ ಹೇಳಿದ್ದಾರೆ.

2,50,000ಕ್ಕಿಂತಲೂ ಹೆಚ್ಚು ಜನ ಈ ವಿಡಿಯೋ ನೋಡಿ ಮೆಚ್ಚಿದ್ದಾರೆ. ಮಾತು ಹೊಮ್ಮದೆ ಎಮೋಟಿಕಾನ್​ಗಳ ಸುರಿಮಳೆ ಸುರಿಸಿದ್ದಾರೆ.

ನಿಮ್ಮನ್ನು ಮಕ್ಕಳಷ್ಟೇ ಅಲ್ಲ ಪ್ರಾಣಿಗಳೂ ಅನುಕರಿಸುತ್ತವೆ!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:33 am, Tue, 15 November 22

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ