AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದಿಪೆ ನಿನಗೇ ಗಣನಾಥ: ನಮಗೂ ಸ್ವಲ್ಪ ಬುದ್ಧಿ ಕೊಡೋ ಗಣೂಮಾಮಾ

Dog bows down : ನಿಮ್ಮನ್ನು ಮಕ್ಕಳಷ್ಟೇ ಅಲ್ಲ ಪ್ರಾಣಿಗಳೂ ಅನುಕರಿಸುತ್ತವೆ. ಕೋತಿಯೊಂದು ಮದ್ಯಪಾನ ಮಾಡುವುದನ್ನು ಕಲಿತಿದೆ. ಮೇಕೆಯೊಂದು ನಮಸ್ಕರಿಸುವುದ ಕಲಿತಿದೆ. ಈಗ ಈ ನಾಯಿಯೂ ನಮಸ್ಕರಿಸುವುದನ್ನು ರೂಢಿಸಿಕೊಂಡಿದೆ.

ವಂದಿಪೆ ನಿನಗೇ ಗಣನಾಥ: ನಮಗೂ ಸ್ವಲ್ಪ ಬುದ್ಧಿ ಕೊಡೋ ಗಣೂಮಾಮಾ
Dog bows down, pays respect to Lord Ganesha outside temple
TV9 Web
| Edited By: |

Updated on:Nov 15, 2022 | 4:02 PM

Share

Viral Video : ಶಿವಮಂದಿರದಲ್ಲಿ ಮೇಕೆಯೊಂದು ಮೊಣಕಾಲೂರಿ ನಮಸ್ಕರಿಸುವ ವಿಡಿಯೋ ನೋಡಿದ್ದೀರಿ. ನಾಯಿಯೊಂದು ದೇವಸ್ಥಾನದ ಘಂಟೆ ಬಾರಿಸುವುದನ್ನು ನೋಡಿದ್ದೀರಿ. ತನ್ನ ಪೋಷಕ ಕಾಲುಮುರಿದುಕೊಂಡು ಕುಂಟುತ್ತಿರುವಾಗ ಅವನಿಗೆ ಸಾಥ್​ ಕೊಡಲು ತಾನೂ ಕುಂಟುತ್ತಿದ್ದ ನಾಯಿಯ ವಿಡಿಯೋ ನೋಡಿದ್ದೀರಿ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ನಾಯಿಯು ತನ್ನ ಪೋಷಕನೊಂದಿಗೆ ದೇವಸ್ಥಾನಕ್ಕೆ ಹೋಗಿದೆ. ಅಲ್ಲಿ ತಲೆಬಾಗಿ ಗಣೇಶನಿಗೆ ನಮಸ್ಕರಿಸಿದೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Pure thrift (@thrifts_grace)

1 ಮಿಲಿಯನ್​ಗಿಂತಲೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. ದಾರಿಹೋಕರೊಬ್ಬರು ಈ ಅಪರೂಪದ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್​ಲೋಡ್ ಮಾಡಿದ್ದಾರೆ. ಆದರೆ ಇದು ಯಾವ ಊರಲ್ಲಿ ನಡೆದಿದೆ ಎಂಬ ಮಾಹಿತಿ ಇಲ್ಲ. ನೆಟ್ಟಿಗರು ಇದು ಪುಣೆಯಲ್ಲಿರುವ ಗಣೇಶ ದೇವಸ್ಥಾನ. ಈ ವಿಡಿಯೋದಲ್ಲಿರುವ ವ್ಯಕ್ತಿಯ ಹೆಸರು ವಿಶಾಲ್ ಎಂದಿದ್ದಾರೆ. ಈ ವಿಶಾಲ ದಗಡೂಶೇಟ್​ ಗಣಪತಿಯ ಮಂದಿರದ ಬಳಿ ವಾಸವಾಗಿದ್ದರೆ ಎಂದೂ ಹೇಳಿದ್ದಾರೆ.

2,50,000ಕ್ಕಿಂತಲೂ ಹೆಚ್ಚು ಜನ ಈ ವಿಡಿಯೋ ನೋಡಿ ಮೆಚ್ಚಿದ್ದಾರೆ. ಮಾತು ಹೊಮ್ಮದೆ ಎಮೋಟಿಕಾನ್​ಗಳ ಸುರಿಮಳೆ ಸುರಿಸಿದ್ದಾರೆ.

ನಿಮ್ಮನ್ನು ಮಕ್ಕಳಷ್ಟೇ ಅಲ್ಲ ಪ್ರಾಣಿಗಳೂ ಅನುಕರಿಸುತ್ತವೆ!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:33 am, Tue, 15 November 22

Follow Us
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು