Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ನಾಯಿಯಿಂದ ಯೋಗ ಮಾಡಿಸಿ ಯೋಗವನ್ನು ಅವಮಾನಿಸಿದ್ದೀರಿ’

Yoga : ಬೊಗಳುವುದೂ ಯೋಗವೇ? ನಿನ್ನೆ ನನ್ನ ಗಲ್ಲಿಯೊಳಗಿನ ನಾಯಿಯೂ ಹೀಗೆಯೇ ಮಾಡುತ್ತಿತ್ತು, ಹೀಗೆ ಮಾಡುವುದಕ್ಕೆ ಯೋಗ ಎನ್ನುತ್ತಾರೆ ಎಂದು ಗೊತ್ತಿರಲಿಲ್ಲ ಅಂತೆಲ್ಲ ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

Viral Video: 'ನಾಯಿಯಿಂದ ಯೋಗ ಮಾಡಿಸಿ ಯೋಗವನ್ನು ಅವಮಾನಿಸಿದ್ದೀರಿ'
ಐಟಿಬಿಪಿ ಆಯೋಜಿಸಿದ್ದ ಪ್ರದರ್ಶನದಲ್ಲಿ ಯೋಗ ಮಾಡುತ್ತಿರುವ ನಾಯಿ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Jun 21, 2023 | 3:05 PM

Dog : ಎಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ (International Yoga Day) ಸಂಭ್ರಮ. ಯಾಕೆ ನೀವಷ್ಟೇ ಯೋಗ ಮಾಡಬೇಕು? ನಾನೂ ಯೋಗ ತರಬೇತಿ ಪಡೆದಿದ್ದೇನೆ. ನನಗೂ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಿ ಎಂದು ಈ ನಾಯಿ ಕೇಳುತ್ತಿದೆಯೆ? ಇಂಡೋ ಟಿಬೇಟಿಯನ್​ ಬಾರ್ಡರ್ ಪೊಲೀಸ್​ (Indo-Tibetan Border Police) ಆಯೋಜಿಸಿದ್ದ ಈ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಈ ನಾಯಿಯು ಯೋಗಾಸನ ಪ್ರಸ್ತುಪಡಿಸಿದೆ. ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಈತನಕ ಸುಮಾರು 80,000 ಜನರು ಈ ವಿಡಿಯೋ ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ನಾಯಿಯ ಮೂಲಕ ಯೋಗ ಪ್ರದರ್ಶನ ಮಾಡಿಸಿ ಯೋಗವನ್ನು ನೀವು ತಮಾಷೆ ಮಾಡುತ್ತಿದ್ದೀರಿ ಎಂದು ಒಬ್ಬರು ಬೇಸರಿಸಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದಂದು ಮಾಧ್ಯಮಗಳು ಮತ್ತು ಸರ್ಕಾರವು ಭಾರತದ ಸಾರ್ವಜನಿಕರಿಗೆ ತಿಳಿಸಲು ಬಯಸುವ ಸಂದೇಶವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದು ನಾಯಿ ನಿಷ್ಠೆಗೆ ಸಮಾನಾರ್ಥಕವಾಗಿದೆ ಎಂಬ ಅರ್ಥವನ್ನೇನಾದರೂ ಹೊರಡಿಸುತ್ತಿದೆಯೇ? ಎಂದು ಒಬ್ಬರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : Viral: ಪ್ರೀತಿಗೆ ಜಯವಾಗಲಿ!; ದೆಹಲಿ ಮೆಟ್ರೋದ ಈ ಜೋಡಿಯನ್ನು ಹುರಿದುಂಬಿಸುತ್ತಿರುವ ನೆಟ್ಟಿಗರು

ಈ ನಾಯಿಗಳು ನಿಯತ್ತಿನಿಂದ ಕೂಡಿರುತ್ತವೆ ಮತ್ತು ಸಹಾನುಭೂತಿಯನ್ನು ಹೊಂದಿವೆ. ಇವುಗಳಿಗೆ ಒಳ್ಳೆಯದಾಗಲಿ ಎಂದು ಒಬ್ಬರು ಹಾರೈಸಿದ್ದಾರೆ. ಬೊಗಳುವುದೂ ಯೋಗವೇ? ಎಂದು ಒಬ್ಬರು ಪ್ರಶ್ನಿಸಿದ್ದಾರೆ. ನಿನ್ನೆ ನನ್ನ ಗಲ್ಲಿಯೊಳಗಿನ ನಾಯಿಯೂ ಹೀಗೆಯೇ ಮಾಡುತ್ತಿತ್ತು, ಹೀಗೆ ಮಾಡುವುದಕ್ಕೆ ಯೋಗ ಎನ್ನುತ್ತಾರೆ ಎಂದು ಗೊತ್ತಿರಲಿಲ್ಲ ಎಂದು ಮಗದೊಬ್ಬರು ಹೇಳಿದ್ದಾರೆ.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 2:52 pm, Wed, 21 June 23

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ