AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲಾಂಡ್ರಿ ಮಾಡುತ್ತಿರುವ ಶ್ವಾನವನ್ನು ನೋಡಿದ್ರೆ ನಿಜವಾಗಿಯೂ ಇಷ್ಟಪಡುತ್ತೀರಾ!

ಸಾಮಾಜಿ ಜಾಲತಾಣದಲ್ಲಿ ಹಂಚಿಕೊಳ್ಳಲಾದ ವಿಡಿಯೋ ಕ್ಲಿಪ್​ 1.5 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಸೀಕ್ರೆಟ್​ಗೆ ಶ್ಲಾಘನೆ ಕೂಡಾ ವ್ಯಕ್ತವಾಗಿದೆ.

Viral Video: ಲಾಂಡ್ರಿ ಮಾಡುತ್ತಿರುವ ಶ್ವಾನವನ್ನು ನೋಡಿದ್ರೆ ನಿಜವಾಗಿಯೂ ಇಷ್ಟಪಡುತ್ತೀರಾ!
ಮನೆಗೆಲಸದಲ್ಲಿ ಸಹಾಯ ಮಾಡುತ್ತಿರುವ ಶ್ವಾನ
TV9 Web
| Edited By: |

Updated on: Jun 22, 2021 | 2:44 PM

Share

ಮನೆಯಲ್ಲಿರುವ ಸಾಕು ಪ್ರಾಣಿಗಳು ಮಾಲೀಕ ಹೇಳಿದ ಕೆಲಸವನ್ನೆಲ್ಲವನ್ನೂ ಚಾಚೂ ತಪ್ಪದೇ ಮಾಡುತ್ತದೆ. ಮನೆಯ ಕಾವಲಿನಿಂದ ಹಿಡಿದು ಮನೆಗೆಲಸಕ್ಕೆ ಸಹಾಯ ಮಾಡುವವರೆಗೆ ಶ್ವಾನ ಕರ್ತವ್ಯಬದ್ಧವಾಗಿರುತ್ತದೆ. ಇಲ್ಲೊಂದು ನಾಯಿಯೂ ಸಹ ಮನೆಯ ಮಾಲೀಕೆಗೆ ಬಟ್ಟೆ ಒಗೆಯಲು ಸಹಾಯ ಮಾಡುತ್ತಿದೆ. ನಾಯಿಯ ಕರ್ತವ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ನಾಯಿ ಮನುಷ್ಯರಿಗೆ ಒಳ್ಳೆಯ ಸ್ನೇಹಿತ. ಮೂಕ ಪ್ರಾಣಿಯಾದರೂ ಸಹ ಮನುಷ್ಯರ ನೋವಿಗೆ ಸ್ಪಂದಿಸುತ್ತದೆ. ಸಾಕಿದ ಮಾಲೀಕರಿಗೆ ಕೊಂಚ ನೋವಾದರೂ ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಅವುಗಳಿಗಿದೆ. ಜತೆಗೆ ಹೇಳಿದ ಮಾತನ್ನೂ ಸಹ ಚಾಚೂ ತಪ್ಪದೇ ಮಡುತ್ತವೆ. ನಾಯಿಯು ಬಟ್ಟೆ ಒಗೆಯಲು ಸಹಾಯ ಮಾಡುತ್ತಿರುವ ವಿಡಿಯೋವನ್ನು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

ನಾಯಿಯ ಹೆಸರು ಸೀಕ್ರೆಟ್​. ಮನೆಯ ಮಾಲೀಕರಿಗೆ ಅದು ಮನೆ ಕೆಲಸದಲ್ಲಿ ಸಹಾಯ ಮಾಡುತ್ತಿದೆ. ವಾಷಿಂಗ್​ ಮಷಿನ್​ನಲ್ಲಿ ಬಟ್ಟೆಗಳನ್ನು ಹಾಕಲು, ವಾಶ್​ ಆದ ಬಟ್ಟೆಗಳನ್ನು ಮಷಿನ್​ನಿಂದ ತೆಗೆಯಲು, ಬಟ್ಟೆಗಳನ್ನು ಒಣ ಹಾಕಲು ಜತೆಗೆ ಒಣಗಿದ ಬಟ್ಟೆಗಳನ್ನು ವಾಡ್​ರೂಮ್​ನಲ್ಲಿ ಇರಿಸುವವರೆಗೆ ಸೀಕ್ರೆಟ್​​ (ನಾಯಿ) ಸಹಾಯ ಮಾಡುತ್ತಿದೆ.

ಸಾಮಾಜಿ ಜಾಲತಾಣದಲ್ಲಿ ಹಂಚಿಕೊಳ್ಳಲಾದ ವಿಡಿಯೋ ಕ್ಲಿಪ್​ 1.5 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಸೀಕ್ರೆಟ್​ಗೆ ಶ್ಲಾಘನೆ ಕೂಡಾ ವ್ಯಕ್ತವಾಗಿದೆ. ಬಟ್ಟೆ ಒಗೆಯಲು ಸಹಾಯ ಮಾಡುತ್ತಿರುವ ನಾಯಿಗೆ ಮೆಚ್ಚುಗೆ ವ್ಯಕ್ತವಾಗಿದೆ. ನಾನು ಸೀಕ್ರೆಟ್ನನ್ನು ಪ್ರೀತಿಸುತ್ತೇನೆ. ಇದು ವಿಶೇಷವಾದ ನಾಯಿ ಎಂದು ಇನ್​ಸ್ಟಾಗ್ರಾಂ ಬಳಕೆದಾರರು ಶೀರ್ಷಿಕೆ ನೀಡುವ ಮೂಲಕ ಪೋಸ್ಟ್​ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ತಮ್ಮ ಮುದ್ದಿನ ಸಾಕು ನಾಯಿಯ ಸವಿ ನೆನಪಿಗೆ ಸಮಾಧಿ ಕಟ್ಟಿ ತಿಥಿ ಮಾಡಿ ಜನರಿಗೆ ಊಟ ಹಾಕಿದ ದಂಪತಿ

Viral Video: ನಾಯಿಯಿಂದಾದ ಅಚಾತುರ್ಯಕ್ಕೆ ವ್ಯಕ್ತಿಗೆ ಶಿಕ್ಷೆ! ನಿಜವಾಗಿಯೂ ಏನಾಯ್ತು ಅಲ್ಲಿ?

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ