AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಾಲಕಿಯ ಮೊಬೈಲ್ ಯಾರು ಮುಟ್ಟದಂತೆ ಕಾವಲಿಗೆ ನಿಂತ ಶ್ವಾನ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಇಂತಹದ್ದೇ ದೃಶ್ಯವೊಂದು ವೈರಲ್ ಆಗಿದೆ. ಮನೆ ಮಾಲಕಿಯ ಮೊಬೈಲ್ ಯಾರು ಮುಟ್ಟದಂತೆ ಶ್ವಾನವು ನೋಡಿಕೊಂಡಿದೆ. ಶ್ವಾನವು ತನ್ನ ಕರ್ತವ್ಯವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿದ ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಾಲಕಿಯ ಮೊಬೈಲ್ ಯಾರು ಮುಟ್ಟದಂತೆ ಕಾವಲಿಗೆ ನಿಂತ ಶ್ವಾನ
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on:Mar 26, 2026 | 3:35 PM

Share

ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಇಲ್ಲ. ಮನೆಯ ಸದಸ್ಯರಂತೆ ಇರುವ ಶ್ವಾನ ಮನೆಯ ಮಾಲೀಕರಿಗೆ (owner) ನಿಷ್ಠಾವಂತರಾಗಿರುತ್ತದೆ. ಮನೆಯವರ ಮಾತನ್ನು ಚಾಚು ತಪ್ಪದ್ದಂತೆ ಕೇಳುತ್ತದೆ. ಇದೀಗ ಈ ಮನೆ ಮಾಲಕಿ ಹೇಳಿದ ಮಾತನ್ನು ಚಾಚು ತಪ್ಪದ್ದಂತೆ ಈ ಶ್ವಾನವು ಪಾಲಿಸಿದೆ. ಮಾಲಕಿಯ ಮೊಬೈಲ್‌ ಯಾರು ಮುಟ್ಟದಂತೆ ಕಾವಲಿಗೆ ನಿಂತಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ಶ್ವಾನದ ಕರ್ತವ್ಯ ನಿಷ್ಠೆಯನ್ನು ಮೆಚ್ಚಿಕೊಂಡಿದ್ದಾರೆ.

Rashmi Prajapati ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಶ್ವಾನದ ಸ್ವಾಮಿ ನಿಷ್ಠೆಯನ್ನು ಕಾಣಬಹುದು. ಶ್ವಾನವು ಮನೆ ಮಾಲಕಿಯ ಮೊಬೈಲ್ ಯಾರು ಮುಟ್ಟದಂತೆ ಕಾವಲಿಗೆ ನಿಂತಿರುವುದನ್ನು ನೀವು ಕಾಣಬಹುದು. ಮನೆ ಮಾಲಕಿಯ ಮಗಳು ಮೊಬೈಲ್ ಮುಟ್ಟಲು ಪ್ರಯತ್ನಿಸುತ್ತಿದ್ದಂತೆ ಜೋರಾಗಿ ಬೊಗಳಿ ಇಲ್ಲಿಂದ ಹೋಗುವಂತೆ ವಾರ್ನಿಂಗ್ ಕೊಟ್ಟಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕಾಲೆರಡು ಸ್ವಾಧೀನ ಕಳೆದುಕೊಂಡ ಶ್ವಾನಕ್ಕೆ ರಸ್ತೆ ದಾಟಲು ನೆರವಾದ ವ್ಯಕ್ತಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ಒಬ್ಬ ಬಳಕೆದಾರ ಮೊಬೈಲ್ ಮುಟ್ಟಲು ಹೋಗಿ ನಾಯಿ ಕೈಯಲ್ಲಿ ಕಚ್ಚಿಸಿಕೊಳ್ಳುತ್ತೀರಾ ಜೋಕೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಇದು ಸರಿಯಾದ ಮಾರ್ಗವಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಆಹಾರ ಹಾಕಿ ಅದರ ಗಮನ ಬೇರೆಡೆ ಹರಿಸಿ ಮೊಬೈಲ್ ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:34 pm, Thu, 26 March 26

Follow Us
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​