AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಬೇಕಾ ನಿಮಗೂ ಇಂಥ ಸಹಾಯಕ?

Dog : ತರಬೇತಿ ಕೊಟ್ಟರೆ ಯಾವ ಪ್ರಾಣಿಯೂ ಏನನ್ನೂ ಕಲಿಯಬಲ್ಲುದು ಎನ್ನುವುದಕ್ಕೆ ಸಾಕ್ಷಿ ಇಲ್ಲಿರುವ ನಾಯಿ. ಏನೆಲ್ಲ ಕೆಲಸ ಮಾಡುತ್ತದೆ ನೋಡಿ.

Viral Video : ಬೇಕಾ ನಿಮಗೂ ಇಂಥ ಸಹಾಯಕ?
ವಾಷಿಂಗ್ ಮಶೀನಿನೊಳಗೆ ಬಟ್ಟೆ ಹಾಕುತ್ತಿರುವ ನಾಯಿ
TV9 Web
| Edited By: |

Updated on:Sep 02, 2022 | 10:55 AM

Share

Viral Video: ಮ್ಯಾಗ್ನಸ್ ಎಂಬ ನಾಯಿಯು ಪೋಷಕರ ನಿತ್ಯದ ಕೆಲಸಗಳಿಗೆ ಸಹಾಯ ಮಾಡುವ ವಿಡಿಯೋ ಅನ್ನು ಆನ್​ಲೈನ್​ನಲ್ಲಿ ಪೋಸ್ಟ್​ ಮಾಡಿದಾಗಿನಿಂದ ನೆಟ್ಟಿಗರಿಂದ ಪ್ರೀತಿಯ ಮಳೆಯೇ ಸುರಿಯುತ್ತಿದೆ. ಇಲ್ಲಿರುವ ಈ ವಿಡಿಯೋದಲ್ಲಿ ಮ್ಯಾಗ್ನಸ್​ ವಾಷಿಂಗ್ ಮಶೀನಿನೊಳಗೆ ಬಟ್ಟೆಗಳನ್ನು ಹಾಕಿ ತನ್ನ ಮೂಗಿನಿಂದ ಮಶೀನಿನ ಬಾಗಿಲನ್ನೂ ಮುಚ್ಚುತ್ತಿದೆ! ಸೂಪರ್‌ಮ್ಯಾನ್ ಪ್ರಿಂಟ್​ ಇರುವ ಟೀ-ಶರ್ಟ್ ಅನ್ನು ಬಾಯಿಯಿಂದ ಎತ್ತಿಕೊಂಡು ಮಶೀನ್​ಗೆ ಹಾಕುವ ಕ್ಲಿಪ್ಪಿಂಗ್​ನಿಂದ ಈ ವಿಡಿಯೋ ಆರಂಭವಾಗುತ್ತದೆ.  ನಂತರ ಮಡಿಚಿಟ್ಟ ಶರ್ಟ್​ಗಳನ್ನು ಡ್ರಾಯರ್​ಗೆ ಹಾಕಲು ಸಹಾಯ ಮಾಡುತ್ತದೆ.  ಮೂರು ದಿನಗಳ ಹಿಂದೆ ಪೋಸ್ಟ್ ಮಾಡಲಾದ ಈ ವಿಡಿಯೋವನ್ನು 1.5 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

‘ಮ್ಯಾಗ್ನಸ್ ನಮ್ಮ ಮನೆಗೆ ಬಂದು, ನಮ್ಮ ಸ್ಕೈ ಮತ್ತು ಕಾಪರ್​ಗೆ ಒಂದೆರಡು ಕೆಲಸಗಳನ್ನು ಕಲಿಸಿಕೊಡಬಹುದೆ? ಎಂದು ನಾಯಿಯ ಪೋಷಕರೊಬ್ಬರು ಪ್ರತಿಕ್ರಿಯಿಸಿದ್ದಾರೆ. ‘ನೀನು ಒಳ್ಳೆಯ ಹುಡುಗ!’ ಎಂದು ಬೆನ್ನು ತಟ್ಟಿದ್ದಾರೆ  ಮತ್ತೊಬ್ಬರು. ನಿಮ್ಮ ಮನೆಯಲ್ಲೂ ಇಂಥ ನಾಯಿ ಬೇಕೆ? ಯೋಚಿಸಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:54 am, Fri, 2 September 22

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ