AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಟ್ಟ ಕಂದಮ್ಮನಿಗೆ ಅಮ್ಮ ಎಂದು ಹೇಳಲು ಕಲಿಸುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ಶ್ವಾನ

ಸೋಶಿಯಲ್ ಮೀಡಿಯಾದಲ್ಲಿ ಶ್ವಾನ ಹಾಗೂ ಮಕ್ಕಳ ಬಾಂಧವ್ಯ ಸಾರುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ವಿಡಿಯೋ ನೋಡಿದ ಮೇಲೆ ಈ ಶ್ವಾನ ಎಷ್ಟು ಬುದ್ದಿವಂತಿಕೆ ಹೊಂದಿದೆ ಎಂದು ತಿಳಿಯುತ್ತದೆ. ಪುಟ್ಟ ಕಂದಮ್ಮನಿಗೆ ಅಮ್ಮ ಎಂದು ಹೇಳಲು ಹೆತ್ತವರು ಕಲಿಸಿ ಕೊಡುತ್ತಿದ್ದಂತೆ ಸಾಕು ನಾಯಿಯು ಮುದ್ದಾಗಿ ರಿಯಾಕ್ಷನ್ ಕೊಟ್ಟಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Video: ಪುಟ್ಟ ಕಂದಮ್ಮನಿಗೆ ಅಮ್ಮ ಎಂದು ಹೇಳಲು ಕಲಿಸುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ಶ್ವಾನ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 18, 2025 | 11:55 AM

Share

ಪುಟಾಣಿ (little kids) ಮಕ್ಕಳ ತೊದಲು ನುಡಿಗಳನ್ನು ಕೇಳುವುದೇ ಚಂದ. ಪುಟ್ಟ ಕಂದಮ್ಮಗಳು ಬೆಳೆಯುತ್ತಿದ್ದಂತೆ ಹೆತ್ತವರು ಒಂದೊಂದೇ ಪದಗಳನ್ನು ಹೇಳಲು ಕಲಿಸಿ ಕೊಡುತ್ತಾರೆ. ಈ ವಿಡಿಯೋದಲ್ಲಿ ಹೆತ್ತವರು ಅಮ್ಮ ಹೇಳಲು ಕಲಿಸುತ್ತಿದ್ದಾರೆ. ಕಂದಮ್ಮ ಅಮ್ಮ ಹೇಳಲು ಹರಸಾಹಸ ಪಡುತ್ತಿದ್ದನ್ನು ನೋಡಿದ ಮನೆಯ ಮುದ್ದಿನ ಶ್ವಾನವು (dog) ಕ್ಯೂಟ್ ರಿಯಾಕ್ಷನ್ ನೀಡಿದೆ. ಈ ಶ್ವಾನದ ಬುದ್ಧಿವಂತಿಕ ನೆಟ್ಟಿಗರು ಫಿದಾ ಆಗಿದ್ದಾರೆ.

ಎಕ್ಸಟ್ ಡೈಲಿ (Excitdaily) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವೀಡಿಯೊದಲ್ಲಿ, ಪುಟ್ಟ ಮಗು ಹಾಗೂ ಸಾಕು ನಾಯಿ ಒಟ್ಟಿಗೆ ಕುಳಿತಿರುವುದನ್ನು ಕಾಣಬಹುದು. ಪೋಷಕರು ತಮ್ಮ ಮಗುವಿಗೆ “ಅಮ್ಮ” ಎಂದು ಹೇಳಲು ಕಲಿಸಲು ಪ್ರಯತ್ನಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಚಮಚದಲ್ಲಿ ಆಹಾರ ಹಿಡಿದುಕೊಂಡು ಹೆತ್ತವರು ಮಗುವು ಅಮ್ಮ ಎಂದು ಹೇಳಿದ ತಕ್ಷಣ ತಿನ್ನಿಸಲು ಕಾಯುತ್ತಿದ್ದಾರೆ. ಆದರೆ ಅಲ್ಲೇ ಪಕ್ಕ ಕುಳಿತ ಸಾಕು ನಾಯಿಯೂ ಮೊದಲು ಅಮ್ಮ ಎಂದು ಹೇಳಿದೆ. ಅಷ್ಟೇ ನನಗೆ ಆಹಾರ ಕೊಡಿ ಎನ್ನುವಂತೆ ರಿಯಾಕ್ಷನ್ ಕೊಟ್ಟಿರುವುದನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Excitdaily (@excitdaily)

ಇದನ್ನೂ ಓದಿ:ಎಮ್ಮೆಯ ಕರುವಿನ ಹಲ್ಲುಜ್ಜಲು ಪುಟಾಣಿಯ ಪರದಾಟ, ವೈರಲ್ ಆಯ್ತು ದೃಶ್ಯ

ಈ ವಿಡಿಯೋ 12 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಮಗುವಿಗಿಂತ ಈ ಶ್ವಾನವೇ ಹೆಚ್ಚು ಚುರುಕಾಗಿದೆ ಎಂದಿದ್ದಾರೆ. ಇನ್ನೊಬ್ಬರು, ಡಾಂಗೇಶ್ ಬಾಯ್ ಕೊನೆಗೂ ಯಶಸ್ವಿಯಾದರು ಎಂದು ಹೇಳಿದ್ದಾರೆ. ಮತ್ತೊಬ್ಬರು, ಮುದ್ದಾಗಿದೆ ಈ ದೃಶ್ಯ, ಶ್ವಾನ ಎಲ್ಲರ ಗಮನ ಸೆಳೆದಿದೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?