AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಮಾನವನ ಸ್ನೇಹವನ್ನು ಸದಾ ಬಯಸುವ ನಾಯಿಗಳ ವಿಡಿಯೋ ಆಗಾಗ ಕಾಣಸಿಗುತ್ತವೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ನಾಯಿಯೊಂದು ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ವಿಡಿಯೋ ವೈರಲ್​ ಆಗಿದೆ.

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ
ಜಿಂಕೆಮರಿಯನ್ನು ರಕ್ಷಿಸಿದ ನಾಯಿ
TV9 Web
| Edited By: |

Updated on:Jan 21, 2022 | 10:00 AM

Share

ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ಹೃದಯಸ್ಪರ್ಶಿ ವಿಡಿಯೋಗಳು ಆಗಾಗ ಕಾಣಿಸಿಕೊಳ್ಳುತ್ತವೆ. ಅದು ಪ್ರಾಣಿಗಳದ್ದೇ ಇರಬಹುದು ಅಥವಾ ಇನ್ನಿತರ ವಿಡಿಯೋಗಳೇ ಆಗಿರಬಹುದು. ಅದರಲ್ಲೂ ಮಾನವನ ಸ್ನೇಹವನ್ನು ಸದಾ ಬಯಸುವ ನಾಯಿಗಳ ವಿಡಿಯೋ ಆಗಾಗ ಕಾಣಸಿಗುತ್ತವೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ನಾಯಿಯೊಂದು ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ವಿಡಿಯೋ ವೈರಲ್​ ಆಗಿದೆ.  ಇಂಡಿಯಾ ಟುಡೆ ವರದಿಯ ಪ್ರಕಾರ ನಾಯಿಯ ಮಾಲೀಕ ನೀರಿನಲ್ಲಿದ್ದ ಜಿಂಕೆಯನ್ನು ನಾಯಿ ರಕ್ಷಿಸುವುದನ್ನು ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದ್ದು ಒಂದು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

View this post on Instagram

A post shared by India Today (@indiatoday)

ವಿಡಿಯೋದಲ್ಲಿ ಹರಿಯುತ್ತಿರುವ ನೀರಿನಲ್ಲಿ ಜಿಂಕೆಯ ಮರಿಯೊಂದು ತೇಲಿಕೊಂಡು ಹೋಗುತ್ತಿರುವುದನ್ನು ಕಾಣಬಹುದು. ನಂತರ ಕಪ್ಪು ಬಣ್ಣದ ನಾಯಿಯೊಂದು ನೀರಿಗಿಳಿದು ಜಿಂಕೆಯ ಮರಿಯನ್ನು ಬಾಯಿಯಲ್ಲಿ ಕಚ್ಚಿಕೊಂಡು ದಡಕ್ಕೆ ಬರುತ್ತದೆ. ನೀರಿನಲ್ಲಿ ಬಿದ್ದು ಗಾಬರಿಗೊಂಡ ಜಿಂಕೆ ಮರಿ ಕೂಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದರ ವಿಡಿಯೋವನ್ನು ಇಂಡಿಯಾ ಟುಡೆ ಸುದ್ದಿ ಸಂಸ್ಥೆ ಅಧಿಕೃತ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ. ವಿಡಿಯೋ ನೋಡಿ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದು, ನಾಯಿಗಳು ಭೂಮಿಯಲ್ಲಿರುವ ಅದ್ಭುತ ಜೀವಿಗಳಲ್ಲಿ ಒಂದು ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Foods of Karnataka: ತಿಂದ್ರೆ ಗ್ಯಾಸ್ ಟ್ರಬಲ್, ತಿನ್ನದೇ ಇದ್ದರೆ ಜೀವನವೇ ವ್ಯರ್ಥ: ಟ್ವಿಟರ್​ನಲ್ಲಿ ಹವಾ ಎಬ್ಬಿಸಿದೆ ಅವರೇಕಾಳು ರೊಟ್ಟಿ

Published On - 10:00 am, Fri, 21 January 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!