AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಿಬೆಕ್ಕಿಗೆ ಸಹಾಯ ಮಾಡಿದ ನಾಯಿ; ನೆಟ್ಟಿಗರೇಕೆ ಕೋಪಗೊಂಡಿದ್ದಾರೆ?

Dog and Cat : ಈ ನಾಯಿ ಎಲ್ಲಿಂದಲೋ ಮರದ ತುಂಡನ್ನು ತಂದಿಟ್ಟಿದೆ. ಮರಿಬೆಕ್ಕು ದಾಟಿ ದಡ ತಲುಪಿದೆ. ಸಿನೆಮಾದ ದೃಶ್ಯದಂತೆ ನೀವೆಲ್ಲ ನೋಡಿ ಮನಸ್ಸನ್ನು ಆರ್ದ್ರಗೊಳಿಸಿಕೊಂಡಿದ್ದೀರಿ. ಆದರೆ ನೆಟ್ಟಿಗರ ವಾದವೇನು ಈ ಬಗ್ಗೆ?

ಮರಿಬೆಕ್ಕಿಗೆ ಸಹಾಯ ಮಾಡಿದ ನಾಯಿ; ನೆಟ್ಟಿಗರೇಕೆ ಕೋಪಗೊಂಡಿದ್ದಾರೆ?
Dog uses a plank to help kitten stuck in water
TV9 Web
| Updated By: ಶ್ರೀದೇವಿ ಕಳಸದ|

Updated on: Nov 14, 2022 | 1:12 PM

Share

Viral Video : ಈತನಕ 1.8 ಮಿಲಿಯನ್​ ಜನರು ಈ ವಿಡಿಯೋ ನೋಡಿದ್ದಾರೆ. ಸಣ್ಣ ತೊರೆಯ ಮಧ್ಯೆ ಬೆಕ್ಕಿನಮರಿಯೊಂದು ಸಿಕ್ಕಿಹಾಕಿಕೊಂಡುಬಿಟ್ಟಿದೆ. ಕಲ್ಲಿನ ಮೇಲೆ ನಿಂತು ಅತ್ತೂ ದಾಟದೆ ಇತ್ತೂ ದಾಟದೆ ಕಂಗಾಲಾಗಿದೆ. ಅಲ್ಲಿಗೆ ಬಂದ ನಾಯಿಯೊಂದು ಮರದ ತುಂಡನ್ನು ತಂದು ನೀರನ್ನು ದಾಟಲು ಸಹಾಯ ಮಾಡಿದೆ. ಈ ವಿಡಿಯೋ ನೋಡಿದ ಯಾರಿಗೂ ಆಹಾ ಎನ್ನಿಸದೇ ಇರದು. ಒಮ್ಮೆ ನಾಯಿಯನ್ನು ಮುದ್ದಾಡಬೇಕು ಎನ್ನಿಸದೇ ಇರದು. ಹಾಗೆಯೇ ಬೆಕ್ಕನ್ನು ಬೆಚ್ಚಗೆ ಎತ್ತಿಕೊಳ್ಳಬೇಕು ಎನ್ನಿಸದೇ ಇರದು. ವಿಡಿಯೋ ನೋಡಿ.

ಎಷ್ಟೊತ್ತಿನಿಂದ ಈ ಮರಿಬೆಕ್ಕು ಹೀಗೆ ನಟ್ಟನಡುವೆ ನಿಂತುಕೊಂಡಿತ್ತೋ, ನಿಂತು ಹೆದರಿತ್ತೋ ಗೊತ್ತಿಲ್ಲ. ಅಂತೂ ಈ ನಾಯಿ ಮರದ ತುಂಡನ್ನು ಎಲ್ಲಿಂದಲೋ ಹುಡುಕಿಕೊಂಡು ಬಂದಿದೆ. ಸರಾಗವಾಗಿ ಬೆಕ್ಕು ದಾಟಿದೆ. ಹೀಗೆಂದುಕೊಳ್ಳುತ್ತ ಸಿನೆಮಾದ ದೃಶ್ಯದಂತೆ ನೀವೆಲ್ಲ ನೋಡಿ ಮರುಗಿದ್ದೀರಿ, ಮನಸ್ಸನ್ನು ಆರ್ದ್ರಗೊಳಿಸಿಕೊಂಡಿದ್ದೀರಿ.

ಆದರೆ ನೆಟ್ಟಿಗರು ಮಾತ್ರ ಇದನ್ನು ನೋಡಿ ಕೋಪಿಸಿಕೊಂಡಿದ್ದಾರೆ. ಈ ಮರಿಬೆಕ್ಕನ್ನು ಹೀಗೆ ನಡೆಸಿಕೊಂಡಿದ್ದು ತಪ್ಪು, ಇಂಥ ವಿಡಿಯೋಗಳನ್ನು ನೋಡಲು ಜನರನ್ನು ಪ್ರೋತ್ಸಾಹಿಸಬೇಡಿ. ಈ ವಿಡಿಯೋ ಮಾಡುವಾಗ ಅದೆಷ್ಟು ಹೊತ್ತಿನಿಂದ ಮರಿಬೆಕ್ಕಿಗೆ ಹೀಗೆ ಹಿಂಸೆ ಕೊಟ್ಟಿದ್ದಾರೋ ಏನೋ. ಜನ ಲೈಕ್ಸ್​​, ಶೇರ್​ ಮೂಲಕ ಹಣ ಏನೆಲ್ಲ ಮಾಡಲೂ ತಯಾರು ಎಂದಿದ್ದಾರೆ.

ನಿಮಗೇನು ಅನ್ನಿಸುತ್ತಿದೆ ಈ ವಿಡಿಯೋ ನೋಡುತ್ತಿದ್ದರೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ