AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಿಬೆಕ್ಕಿಗೆ ಸಹಾಯ ಮಾಡಿದ ನಾಯಿ; ನೆಟ್ಟಿಗರೇಕೆ ಕೋಪಗೊಂಡಿದ್ದಾರೆ?

Dog and Cat : ಈ ನಾಯಿ ಎಲ್ಲಿಂದಲೋ ಮರದ ತುಂಡನ್ನು ತಂದಿಟ್ಟಿದೆ. ಮರಿಬೆಕ್ಕು ದಾಟಿ ದಡ ತಲುಪಿದೆ. ಸಿನೆಮಾದ ದೃಶ್ಯದಂತೆ ನೀವೆಲ್ಲ ನೋಡಿ ಮನಸ್ಸನ್ನು ಆರ್ದ್ರಗೊಳಿಸಿಕೊಂಡಿದ್ದೀರಿ. ಆದರೆ ನೆಟ್ಟಿಗರ ವಾದವೇನು ಈ ಬಗ್ಗೆ?

ಮರಿಬೆಕ್ಕಿಗೆ ಸಹಾಯ ಮಾಡಿದ ನಾಯಿ; ನೆಟ್ಟಿಗರೇಕೆ ಕೋಪಗೊಂಡಿದ್ದಾರೆ?
Dog uses a plank to help kitten stuck in water
TV9 Web
| Edited By: ಶ್ರೀದೇವಿ ಕಳಸದ|

Updated on: Nov 14, 2022 | 1:12 PM

Share

Viral Video : ಈತನಕ 1.8 ಮಿಲಿಯನ್​ ಜನರು ಈ ವಿಡಿಯೋ ನೋಡಿದ್ದಾರೆ. ಸಣ್ಣ ತೊರೆಯ ಮಧ್ಯೆ ಬೆಕ್ಕಿನಮರಿಯೊಂದು ಸಿಕ್ಕಿಹಾಕಿಕೊಂಡುಬಿಟ್ಟಿದೆ. ಕಲ್ಲಿನ ಮೇಲೆ ನಿಂತು ಅತ್ತೂ ದಾಟದೆ ಇತ್ತೂ ದಾಟದೆ ಕಂಗಾಲಾಗಿದೆ. ಅಲ್ಲಿಗೆ ಬಂದ ನಾಯಿಯೊಂದು ಮರದ ತುಂಡನ್ನು ತಂದು ನೀರನ್ನು ದಾಟಲು ಸಹಾಯ ಮಾಡಿದೆ. ಈ ವಿಡಿಯೋ ನೋಡಿದ ಯಾರಿಗೂ ಆಹಾ ಎನ್ನಿಸದೇ ಇರದು. ಒಮ್ಮೆ ನಾಯಿಯನ್ನು ಮುದ್ದಾಡಬೇಕು ಎನ್ನಿಸದೇ ಇರದು. ಹಾಗೆಯೇ ಬೆಕ್ಕನ್ನು ಬೆಚ್ಚಗೆ ಎತ್ತಿಕೊಳ್ಳಬೇಕು ಎನ್ನಿಸದೇ ಇರದು. ವಿಡಿಯೋ ನೋಡಿ.

ಎಷ್ಟೊತ್ತಿನಿಂದ ಈ ಮರಿಬೆಕ್ಕು ಹೀಗೆ ನಟ್ಟನಡುವೆ ನಿಂತುಕೊಂಡಿತ್ತೋ, ನಿಂತು ಹೆದರಿತ್ತೋ ಗೊತ್ತಿಲ್ಲ. ಅಂತೂ ಈ ನಾಯಿ ಮರದ ತುಂಡನ್ನು ಎಲ್ಲಿಂದಲೋ ಹುಡುಕಿಕೊಂಡು ಬಂದಿದೆ. ಸರಾಗವಾಗಿ ಬೆಕ್ಕು ದಾಟಿದೆ. ಹೀಗೆಂದುಕೊಳ್ಳುತ್ತ ಸಿನೆಮಾದ ದೃಶ್ಯದಂತೆ ನೀವೆಲ್ಲ ನೋಡಿ ಮರುಗಿದ್ದೀರಿ, ಮನಸ್ಸನ್ನು ಆರ್ದ್ರಗೊಳಿಸಿಕೊಂಡಿದ್ದೀರಿ.

ಆದರೆ ನೆಟ್ಟಿಗರು ಮಾತ್ರ ಇದನ್ನು ನೋಡಿ ಕೋಪಿಸಿಕೊಂಡಿದ್ದಾರೆ. ಈ ಮರಿಬೆಕ್ಕನ್ನು ಹೀಗೆ ನಡೆಸಿಕೊಂಡಿದ್ದು ತಪ್ಪು, ಇಂಥ ವಿಡಿಯೋಗಳನ್ನು ನೋಡಲು ಜನರನ್ನು ಪ್ರೋತ್ಸಾಹಿಸಬೇಡಿ. ಈ ವಿಡಿಯೋ ಮಾಡುವಾಗ ಅದೆಷ್ಟು ಹೊತ್ತಿನಿಂದ ಮರಿಬೆಕ್ಕಿಗೆ ಹೀಗೆ ಹಿಂಸೆ ಕೊಟ್ಟಿದ್ದಾರೋ ಏನೋ. ಜನ ಲೈಕ್ಸ್​​, ಶೇರ್​ ಮೂಲಕ ಹಣ ಏನೆಲ್ಲ ಮಾಡಲೂ ತಯಾರು ಎಂದಿದ್ದಾರೆ.

ನಿಮಗೇನು ಅನ್ನಿಸುತ್ತಿದೆ ಈ ವಿಡಿಯೋ ನೋಡುತ್ತಿದ್ದರೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್