Dog Walker: ಪ್ರತಿದಿನ ನಾಯಿಯನ್ನು ವಾಕಿಂಗ್​​​ ಕರೆದುಕೊಂಡು ಹೋಗುವ ಮೂಲಕ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ

ಕಾಫಿ ಕೆಫೆಯಲ್ಲಿ ಕೆಲಸಮಾಡುತ್ತಿದ್ದ ನಾರ್ವಿಚ್ ನಿವಾಸಿ ಗ್ರೇಸ್ ಬೆಣ್ಣೆ ಬರಿಸ್ಟಾ(28) ಕೆಲಸ ತೊರೆದು ತನ್ನ ಶ್ವಾನ ಪ್ರೀತಿಯ ಹವ್ಯಾಸವನ್ನು ವೃತ್ತಿಯನ್ನಾಗಿಸಿ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ.

Dog Walker: ಪ್ರತಿದಿನ ನಾಯಿಯನ್ನು ವಾಕಿಂಗ್​​​ ಕರೆದುಕೊಂಡು ಹೋಗುವ ಮೂಲಕ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ
Dog WalkerImage Credit source: Pinterest
Follow us
|

Updated on: Jan 27, 2024 | 1:27 PM

ತನ್ನ ಹವ್ಯಾಸವನ್ನು ವೃತ್ತಿಯನ್ನಾಗಿಸಿ ಲಕ್ಷ ಲಕ್ಷ ಸಂಪಾದಿಸುತ್ತಾಳೆ ಈ ಮಹಿಳೆ. ನಾಯಿಯ ಮೇಲೆ ಅತಿಯಾದ ಪ್ರೀತಿಯನ್ನು ಹೊಂದಿದ್ದ ಈ ಮಹಿಳೆ ಪ್ರಾರಂಭದಲ್ಲಿ ಪ್ರತಿದಿನ ಬಿಡುವಿನ ಸಮಯದಲ್ಲಿ ತನ್ನ ನಾಯಿಯೊಂದಿಗೆ ವಾಕಿಂಗ್​ ಹೋಗುತ್ತಿದ್ದಳು. ಆದರೆ ಈ ಅಭ್ಯಾಸವನ್ನೇ ಈಗ ವೃತ್ತಿಯನ್ನಾಗಿಸಿದ್ದಾಳೆ. ಕಾಫಿ ಕೆಫೆಯಲ್ಲಿ ಕೆಲಸಮಾಡುತ್ತಿದ್ದ ನಾರ್ವಿಚ್ ನಿವಾಸಿ ಗ್ರೇಸ್ ಬೆಣ್ಣೆ ಬರಿಸ್ಟಾ(28) ತನ್ನ ಈ  ಕೆಲಸವನ್ನು ತೊರೆದು  ಶ್ವಾನ ಪ್ರೀತಿಯ ಹವ್ಯಾಸವನ್ನು ವೃತ್ತಿಯನ್ನಾಗಿಸಿ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ.

ಒಂದು ದಿನ ಅವಳ ಸ್ನೇಹಿತ ತಮಾಷೆಯಾಗಿ ನೀನು ನಿನ್ನ ನಾಯಿಯನ್ನು ವಾಕಿಂಗ್​​​ಗೆ ಕರೆದುಕೊಂಡು ಹೋಗುವಾಗ, ನನ್ನ ಮನೆಯ ನಾಯಿಯನ್ನು ಏಕೆ ಕರೆದುಕೊಂಡು ಹೋಗಬಾರದು ಎಂದು ಹೇಳಿದ್ದಾರೆ. ಇಲ್ಲಿಂದ ಪ್ರಾರಂಭವಾದ ಈಕೆಯ ವೃತ್ತಿ ಇದೀಗಾ ದಿನದಲ್ಲಿ ನೂರಾರು ನಾಯಿಗಳನ್ನು ವಾಕಿಂಗ್​​ಗೆ ಕರೆದುಕೊಂಡು ಹೋಗುವಷ್ಟರ ಮಟ್ಟಿಗೆ ಬಂದು ತಲುಪಿದೆ ಎಂದು ಆಕೆ ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಕುಕ್ಕೀಸ್​​​​ ಸೇವಿಸಿ ಸಾವನ್ನಪ್ಪಿದ ನ್ಯೂಯಾರ್ಕ್‌ನ ಜನಪ್ರಿಯ ನೃತ್ಯಗಾರ್ತಿ

2019 ರಲ್ಲಿ, ನಾಯಿಯನ್ನು ವಾಕಿಂಗ್​​​ ಕರೆದುಕೊಂಡು ಹೋಗುವ ವೃತ್ತಿಯನ್ನು ಪ್ರಾರಂಭಿಸಲು ಕಂಪನಿಯನ್ನು ತೆರೆದಳು. ಅವಳು ಪ್ರತಿದಿನ ಆರು ಗಂಟೆಗಳ ಕಾಲ ನಾಯಿಗಳನ್ನು ವಾಕಿಂಗ್​​ಗೆ ಕರೆದುಕೊಂಡು ಹೋಗುತ್ತಾಳೆ. ಅದಕ್ಕೆ ಪ್ರತಿಯಾಗಿ ನಾಯಿ ಮಾಲೀಕರು ಅವಳಿಗೆ ಹಣವನ್ನು ನೀಡುತ್ತಾರೆ. ಆರಂಭದಲ್ಲಿ ಕೇವಲ ಎರಡು-ನಾಲ್ಕು ಗ್ರಾಹಕರನ್ನು ಹೊಂದಿದ್ದ ಈಕೆ ಈಗ ನೂರಾರು ಗ್ರಾಹಕರನ್ನು ಹೊಂದಿದ್ದಾಳೆ. ಇದರಿಂದಾಗಿ ಅವರು 42 ಸಾವಿರ ಪೌಂಡ್ ಗಳಿಸುತ್ತಾಳೆ. ಖರ್ಚು ತೆಗೆದರೆ ಸುಮಾರು 34 ಲಕ್ಷ ರೂ. ಸಂಪಾದಿಸುತ್ತಾಳೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ