AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: 200 ಕಿ.ಮೀ ಕ್ರಮಿಸಿ ಮಾಲೀಕನ ಮನೆ ಸೇರಿಸಿದ ಕಾಣೆಯಾಗಿದ್ದ ಶ್ವಾನ

ಮಹಾರಾಷ್ಟ್ರದ ಪಂಢರಪುರದಲ್ಲಿ ಮಾಲೀಕರಿಂದ ಮಿಸ್​​ ಆಗಿದ್ದ ಶ್ವಾನ 4 ದಿನಗಳ ಬಳಿಕ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿಯ ತನ್ನ ಮನೆಗೆ ಬಂದು ತಲುಪಿದೆ. ಆಲ್ ಅಬೌಟ್ ಬೆಳಗಾವಿ ಎಂಬ ಹೆಸರಿನ ಫೇಸ್​​ಬುಕ್​​ ಖಾತೆಯಲ್ಲಿ ಈ ಕುರಿತು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ.

Viral Photo: 200 ಕಿ.ಮೀ ಕ್ರಮಿಸಿ ಮಾಲೀಕನ ಮನೆ ಸೇರಿಸಿದ ಕಾಣೆಯಾಗಿದ್ದ ಶ್ವಾನ
ಅಕ್ಷತಾ ವರ್ಕಾಡಿ
|

Updated on: Jul 31, 2024 | 6:07 PM

Share

ನಾಯಿಯೊಂದು ಕಿಲೋಮೀಟರ್‌ಗಳಷ್ಟು ದೂರ ನಡೆದು ರಾಜ್ಯದ ಗಡಿಗಳನ್ನು ದಾಟಿ ತನ್ನ ಮಾಲೀಕರೊಂದಿಗೆ ಮತ್ತೆ ಸೇರಿದ ಹೃದಯಸ್ಪರ್ಶಿ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. 200 ಕಿಲೋ ಮೀಟರ್ ದೂರ ಅಂದರೆ ಮಹಾರಾಷ್ಟ್ರದಲ್ಲಿ ನಾಪತ್ತೆಯಾಗಿದ್ದ ಶ್ವಾನ ಮನೆಯ ಮುಂದೆ ಪ್ರತ್ಯಕ್ಷವಾಗಿದೆ ​​. ಮಹಾರಾಷ್ಟ್ರದ ಪಂಢರಪುರದಲ್ಲಿ ಮಾಲೀಕರಿಂದ ಮಿಸ್​​ ಆಗಿದ್ದ ಶ್ವಾನ 4 ದಿನಗಳ ಬಳಿಕ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿಯ ತನ್ನ ಮನೆಗೆ ಬಂದು ತಲುಪಿದೆ.

ಬೆಳಗಾವಿ ಮೂಲದ ಫೇಸ್‌ಬುಕ್ ಪುಟವೊಂದು ಈ ಘಟನೆಯನ್ನು ಹೊರತಂದಿದ್ದು, ಆಷಾಢ ಏಕಾದಶಿಯಂದು ಸುಮಾರು 200 ಕಿಲೋ ಮೀಟರ್​​ ಪಂಢರಪುರಕ್ಕೆ ಕಾಲ್ನಡಿಗೆಯಲ್ಲಿ ತನ್ನ ಕುಟುಂಬದೊಂದಿಗೆ ಬಂದಿದ್ದ ನಾಯಿ ಜನಸಂದಣಿಯ ನಡುವೆ ಕಳೆದು ಹೋಗಿತ್ತು. ತಮ್ಮ ಮುದ್ದಿನ ಶ್ವಾನ ಎಷ್ಟೇ ಹುಡುಕಿದರೂ ಸಿಗದೇ ಇರುವುದರಿಂದ ಈ ಕುಟುಂಬ ಬೇಸರದಿಂದ ಮನೆಗೆ ಮರಳಿದ್ದಾರೆ. ಆದರೆ ಪವಾಡ ಎಂಬಂತೆ ಕಾಣಿಯಾಗಿದ್ದ ನಾಯಿ ಎರಡು ದಿನಗಳ ನಂತರ ಸುಮಾರು ಇನ್ನೂರು ಕಿಲೋಮೀಟರ್ ದೂರದಿಂದ ಮನೆಗೆ ಬಂದು ತಲುಪುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ, ಕಾರಿನೊಳಗೆ ಇಬ್ಬರು ಪುರುಷರೊಂದಿಗೆ ಮಹಿಳೆ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆ

ಆಲ್ ಅಬೌಟ್ ಬೆಳಗಾವಿ ಎಂಬ ಹೆಸರಿನ ಫೇಸ್​​ಬುಕ್​​ ಖಾತೆಯಲ್ಲಿ ಈ ಕುರಿತು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಸದ್ಯ ಫೋಸ್ಟ್​​ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ಇದಲ್ಲದೇ ಬೆಳಗಾವಿ ಜಿಲ್ಲೆಯ ಪ್ರಾಣಿ ಕಲ್ಯಾಣ ಸಂಘವು ಈ ಶ್ವಾನ ಚಿತ್ರವನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು