AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿರತೆಯನ್ನು ಬೇಟೆಯಾಡಿದ ನಾಯಿಗಳು; ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದಲ್ಲಿ ನಾಯಿಗಳ ಗುಂಪು ಚಿರತೆಯನ್ನು ಸುತ್ತುವರೆದು ದಾಳಿ ಮಾಡುತ್ತಿರುವುದನ್ನು ಕಾಣಬಹುದು. ಒಂದು ಚಿರತೆಯನ್ನು ಐದಾರು ನಾಯಿಗಳು ಕಚ್ಚಿ ಎಳೆದಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಆಘಾತಕಾರಿ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

Viral Video: ಚಿರತೆಯನ್ನು ಬೇಟೆಯಾಡಿದ ನಾಯಿಗಳು; ವಿಡಿಯೋ ಇಲ್ಲಿದೆ ನೋಡಿ
ಚಿರತೆಯನ್ನು ಬೇಟೆಯಾಡಿದ ನಾಯಿಗಳುImage Credit source: Twitter
ಅಕ್ಷತಾ ವರ್ಕಾಡಿ
|

Updated on: Aug 30, 2024 | 4:12 PM

Share

ಸಾಮಾನ್ಯವಾಗಿ ನಾಯಿ ಮೇಲೆ ಚಿರತೆ ದಾಳಿ, ನಾಯಿಯನ್ನು ಹೊತ್ತೊಯ್ದ ಚಿರತೆ ಎಂಬ ಸುದ್ದಿಗಳನ್ನು ಕೇಳಿರುತ್ತೀರಿ. ಆದರೆ ಇದೀಗ ವಿಡಿಯೋವೊಂದು ವೈರಲ್​​ ಆಗಿದ್ದು, ಇಲ್ಲಿ ಚಿರತೆಯೊಂದನ್ನು ನಾಯಿಗಳ ಗುಂಪು ಬೇಟೆಯಾಡಿ ಕೊಂದಿದೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಐದಾರು ನಾಯಿಗಳು ಚಿರತೆಯನ್ನು ಸುತ್ತುವರಿದು ದಾಳಿ ಮಾಡಿರುವ ಪರಿಣಾಮ ಚಿರತೆಗೆ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಅಲ್ಲೇ ಪ್ರಾಣಬಿಟ್ಟಿದೆ.

@TheBrutalNature ಎಂಬ ಟ್ವಿಟರ್​ ಖಾತೆಯಲ್ಲಿ ಈ ಚಿರತೆ ಮೇಲೆ ನಾಯಿಗಳ ದಾಳಿಯ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​​ 27ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ ಮೂರು ದಿನಗಳಲ್ಲಿ 5.7 ಮಿಲಿಯನ್​​​​ ಅಂದರೆ 50ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವು

ವೈರಲ್​​ ಆಗಿರುವ ವಿಡಿಯೋದಲ್ಲಿ ನಾಯಿಗಳ ಗುಂಪು ಚಿರತೆಯನ್ನು ಸುತ್ತುವರೆದು ದಾಳಿ ಮಾಡುತ್ತಿರುವುದನ್ನು ಕಾಣಬಹುದು. ಇದನ್ನೂ ದೂರದಲ್ಲಿ ನಿಂತು ಜನರು ವಿಡಿಯೋ ಮಾಡಿದ್ದಾರೆ. ಒಂದು ಚಿರತೆಯನ್ನು ಐದಾರು ನಾಯಿಗಳು ಕಚ್ಚಿ ಎಳೆದಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಆಘಾತಕಾರಿ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ