AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿರತೆಯನ್ನು ಬೇಟೆಯಾಡಿದ ನಾಯಿಗಳು; ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದಲ್ಲಿ ನಾಯಿಗಳ ಗುಂಪು ಚಿರತೆಯನ್ನು ಸುತ್ತುವರೆದು ದಾಳಿ ಮಾಡುತ್ತಿರುವುದನ್ನು ಕಾಣಬಹುದು. ಒಂದು ಚಿರತೆಯನ್ನು ಐದಾರು ನಾಯಿಗಳು ಕಚ್ಚಿ ಎಳೆದಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಆಘಾತಕಾರಿ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

Viral Video: ಚಿರತೆಯನ್ನು ಬೇಟೆಯಾಡಿದ ನಾಯಿಗಳು; ವಿಡಿಯೋ ಇಲ್ಲಿದೆ ನೋಡಿ
ಚಿರತೆಯನ್ನು ಬೇಟೆಯಾಡಿದ ನಾಯಿಗಳುImage Credit source: Twitter
ಅಕ್ಷತಾ ವರ್ಕಾಡಿ
|

Updated on: Aug 30, 2024 | 4:12 PM

Share

ಸಾಮಾನ್ಯವಾಗಿ ನಾಯಿ ಮೇಲೆ ಚಿರತೆ ದಾಳಿ, ನಾಯಿಯನ್ನು ಹೊತ್ತೊಯ್ದ ಚಿರತೆ ಎಂಬ ಸುದ್ದಿಗಳನ್ನು ಕೇಳಿರುತ್ತೀರಿ. ಆದರೆ ಇದೀಗ ವಿಡಿಯೋವೊಂದು ವೈರಲ್​​ ಆಗಿದ್ದು, ಇಲ್ಲಿ ಚಿರತೆಯೊಂದನ್ನು ನಾಯಿಗಳ ಗುಂಪು ಬೇಟೆಯಾಡಿ ಕೊಂದಿದೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಐದಾರು ನಾಯಿಗಳು ಚಿರತೆಯನ್ನು ಸುತ್ತುವರಿದು ದಾಳಿ ಮಾಡಿರುವ ಪರಿಣಾಮ ಚಿರತೆಗೆ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಅಲ್ಲೇ ಪ್ರಾಣಬಿಟ್ಟಿದೆ.

@TheBrutalNature ಎಂಬ ಟ್ವಿಟರ್​ ಖಾತೆಯಲ್ಲಿ ಈ ಚಿರತೆ ಮೇಲೆ ನಾಯಿಗಳ ದಾಳಿಯ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​​ 27ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ ಮೂರು ದಿನಗಳಲ್ಲಿ 5.7 ಮಿಲಿಯನ್​​​​ ಅಂದರೆ 50ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವು

ವೈರಲ್​​ ಆಗಿರುವ ವಿಡಿಯೋದಲ್ಲಿ ನಾಯಿಗಳ ಗುಂಪು ಚಿರತೆಯನ್ನು ಸುತ್ತುವರೆದು ದಾಳಿ ಮಾಡುತ್ತಿರುವುದನ್ನು ಕಾಣಬಹುದು. ಇದನ್ನೂ ದೂರದಲ್ಲಿ ನಿಂತು ಜನರು ವಿಡಿಯೋ ಮಾಡಿದ್ದಾರೆ. ಒಂದು ಚಿರತೆಯನ್ನು ಐದಾರು ನಾಯಿಗಳು ಕಚ್ಚಿ ಎಳೆದಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಆಘಾತಕಾರಿ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ