AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿರತೆಯನ್ನು ಬೇಟೆಯಾಡಿದ ನಾಯಿಗಳು; ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದಲ್ಲಿ ನಾಯಿಗಳ ಗುಂಪು ಚಿರತೆಯನ್ನು ಸುತ್ತುವರೆದು ದಾಳಿ ಮಾಡುತ್ತಿರುವುದನ್ನು ಕಾಣಬಹುದು. ಒಂದು ಚಿರತೆಯನ್ನು ಐದಾರು ನಾಯಿಗಳು ಕಚ್ಚಿ ಎಳೆದಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಆಘಾತಕಾರಿ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

Viral Video: ಚಿರತೆಯನ್ನು ಬೇಟೆಯಾಡಿದ ನಾಯಿಗಳು; ವಿಡಿಯೋ ಇಲ್ಲಿದೆ ನೋಡಿ
ಚಿರತೆಯನ್ನು ಬೇಟೆಯಾಡಿದ ನಾಯಿಗಳುImage Credit source: Twitter
ಅಕ್ಷತಾ ವರ್ಕಾಡಿ
|

Updated on: Aug 30, 2024 | 4:12 PM

Share

ಸಾಮಾನ್ಯವಾಗಿ ನಾಯಿ ಮೇಲೆ ಚಿರತೆ ದಾಳಿ, ನಾಯಿಯನ್ನು ಹೊತ್ತೊಯ್ದ ಚಿರತೆ ಎಂಬ ಸುದ್ದಿಗಳನ್ನು ಕೇಳಿರುತ್ತೀರಿ. ಆದರೆ ಇದೀಗ ವಿಡಿಯೋವೊಂದು ವೈರಲ್​​ ಆಗಿದ್ದು, ಇಲ್ಲಿ ಚಿರತೆಯೊಂದನ್ನು ನಾಯಿಗಳ ಗುಂಪು ಬೇಟೆಯಾಡಿ ಕೊಂದಿದೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಐದಾರು ನಾಯಿಗಳು ಚಿರತೆಯನ್ನು ಸುತ್ತುವರಿದು ದಾಳಿ ಮಾಡಿರುವ ಪರಿಣಾಮ ಚಿರತೆಗೆ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಅಲ್ಲೇ ಪ್ರಾಣಬಿಟ್ಟಿದೆ.

@TheBrutalNature ಎಂಬ ಟ್ವಿಟರ್​ ಖಾತೆಯಲ್ಲಿ ಈ ಚಿರತೆ ಮೇಲೆ ನಾಯಿಗಳ ದಾಳಿಯ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​​ 27ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ ಮೂರು ದಿನಗಳಲ್ಲಿ 5.7 ಮಿಲಿಯನ್​​​​ ಅಂದರೆ 50ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವು

ವೈರಲ್​​ ಆಗಿರುವ ವಿಡಿಯೋದಲ್ಲಿ ನಾಯಿಗಳ ಗುಂಪು ಚಿರತೆಯನ್ನು ಸುತ್ತುವರೆದು ದಾಳಿ ಮಾಡುತ್ತಿರುವುದನ್ನು ಕಾಣಬಹುದು. ಇದನ್ನೂ ದೂರದಲ್ಲಿ ನಿಂತು ಜನರು ವಿಡಿಯೋ ಮಾಡಿದ್ದಾರೆ. ಒಂದು ಚಿರತೆಯನ್ನು ಐದಾರು ನಾಯಿಗಳು ಕಚ್ಚಿ ಎಳೆದಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಆಘಾತಕಾರಿ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ