AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿರತೆಯನ್ನು ಬೇಟೆಯಾಡಿದ ನಾಯಿಗಳು; ವಿಡಿಯೋ ಇಲ್ಲಿದೆ ನೋಡಿ

ವಿಡಿಯೋದಲ್ಲಿ ನಾಯಿಗಳ ಗುಂಪು ಚಿರತೆಯನ್ನು ಸುತ್ತುವರೆದು ದಾಳಿ ಮಾಡುತ್ತಿರುವುದನ್ನು ಕಾಣಬಹುದು. ಒಂದು ಚಿರತೆಯನ್ನು ಐದಾರು ನಾಯಿಗಳು ಕಚ್ಚಿ ಎಳೆದಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಆಘಾತಕಾರಿ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

Viral Video: ಚಿರತೆಯನ್ನು ಬೇಟೆಯಾಡಿದ ನಾಯಿಗಳು; ವಿಡಿಯೋ ಇಲ್ಲಿದೆ ನೋಡಿ
ಚಿರತೆಯನ್ನು ಬೇಟೆಯಾಡಿದ ನಾಯಿಗಳುImage Credit source: Twitter
ಅಕ್ಷತಾ ವರ್ಕಾಡಿ
|

Updated on: Aug 30, 2024 | 4:12 PM

Share

ಸಾಮಾನ್ಯವಾಗಿ ನಾಯಿ ಮೇಲೆ ಚಿರತೆ ದಾಳಿ, ನಾಯಿಯನ್ನು ಹೊತ್ತೊಯ್ದ ಚಿರತೆ ಎಂಬ ಸುದ್ದಿಗಳನ್ನು ಕೇಳಿರುತ್ತೀರಿ. ಆದರೆ ಇದೀಗ ವಿಡಿಯೋವೊಂದು ವೈರಲ್​​ ಆಗಿದ್ದು, ಇಲ್ಲಿ ಚಿರತೆಯೊಂದನ್ನು ನಾಯಿಗಳ ಗುಂಪು ಬೇಟೆಯಾಡಿ ಕೊಂದಿದೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಐದಾರು ನಾಯಿಗಳು ಚಿರತೆಯನ್ನು ಸುತ್ತುವರಿದು ದಾಳಿ ಮಾಡಿರುವ ಪರಿಣಾಮ ಚಿರತೆಗೆ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಅಲ್ಲೇ ಪ್ರಾಣಬಿಟ್ಟಿದೆ.

@TheBrutalNature ಎಂಬ ಟ್ವಿಟರ್​ ಖಾತೆಯಲ್ಲಿ ಈ ಚಿರತೆ ಮೇಲೆ ನಾಯಿಗಳ ದಾಳಿಯ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​​ 27ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ ಮೂರು ದಿನಗಳಲ್ಲಿ 5.7 ಮಿಲಿಯನ್​​​​ ಅಂದರೆ 50ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಹೆಡ್ ಕಾನ್ ಸ್ಟೇಬಲ್ ಸಾವು

ವೈರಲ್​​ ಆಗಿರುವ ವಿಡಿಯೋದಲ್ಲಿ ನಾಯಿಗಳ ಗುಂಪು ಚಿರತೆಯನ್ನು ಸುತ್ತುವರೆದು ದಾಳಿ ಮಾಡುತ್ತಿರುವುದನ್ನು ಕಾಣಬಹುದು. ಇದನ್ನೂ ದೂರದಲ್ಲಿ ನಿಂತು ಜನರು ವಿಡಿಯೋ ಮಾಡಿದ್ದಾರೆ. ಒಂದು ಚಿರತೆಯನ್ನು ಐದಾರು ನಾಯಿಗಳು ಕಚ್ಚಿ ಎಳೆದಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಆಘಾತಕಾರಿ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ