AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಮರದ ಕೊಂಬೆಗೆ ನೇತಾಡುತ್ತಿದೆ ನಿಗೂಢ ಗೊಂಬೆಯ ಆಕೃತಿ; ಭಯಾನಕ ದೃಶ್ಯದ ಹಿಂದಿನ ಸತ್ಯವೇನು?

ಭಯಾನಕ ದೃಶ್ಯದ ಕುರಿತಾಗಿ ಸ್ಥಳೀಯರು ತಿಳಿದಿರುವಂತೆ ತೋರುತ್ತಿದ್ದಾರೆ. ಆದರೆ ಯಾರೂ ಕೂಡಾ ನಿಜವಾಗಿಯೂ ನಿಗೂಢ ಗೊಂಬೆಯ ಕುರಿತಾಗಿ ಮಾತನಾಡಲು ಮುಂದೆಬರುತ್ತಿಲ್ಲ.

Viral Photo: ಮರದ ಕೊಂಬೆಗೆ ನೇತಾಡುತ್ತಿದೆ ನಿಗೂಢ ಗೊಂಬೆಯ ಆಕೃತಿ; ಭಯಾನಕ ದೃಶ್ಯದ ಹಿಂದಿನ ಸತ್ಯವೇನು?
ಮರದ ಕೊಂಬೆಗೆ ನೇತಾಡುತ್ತಿದೆ ನಿಗೂಢ ಗೊಂಬೆಯ ಆಕೃತಿ
TV9 Web
| Edited By: |

Updated on:Jun 03, 2021 | 11:11 AM

Share

ಕತ್ತಲೆಯಲ್ಲಿ ಕೆಲವು ಆಕೃತಿಗಳನ್ನು ನೋಡಿದರೆ ನಾವು ಭಯಗೊಳ್ಳುವುದು ಸಮಾನ್ಯ. ಕೆಲವು ಬಾರಿ ಯಾವುದೋ ವಸ್ತುವಿನ ನೆರಳು ಕೂಡಾ ಒಂದು ರೀತಿಯ ವಿಕಾರ ಆಕೃತಿಯಂತೆ ಕಂಡು ಭಯಗೊಂಡ ಸನ್ನಿವೇಶವೂ ನಡೆದಿರುತ್ತದೆ. ಆದರೆ ನಿಜವಾಗಿಯೂ ಮರದ ಕೊಂಬೆಗೆ ಗೊಂಬೆಯು ಒಂದು ಜೋಕಾಲಿಯ ಮೇಲೆ ಕೂತಿರುವ ದೃಶ್ಯವನ್ನು ಕತ್ತಲೆಯಲ್ಲಿ ನೋಡಿದರೆ ಹೇಗಾಗಬಹುದು? ಅಂತಹುದೇ ಒಂದು ದೃಶ್ಯ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಒಳಗಾಗಿದೆ.

ಮ್ಯಾಂಗ್ರೋವ್​ ಜೌಗು ಪ್ರದೇಶದಲ್ಲಿ ಮರದ ಕೊಂಬೆಗೆ ನಿಗೂಢ ಗೊಂಬೆಯೊಂದು ಜೋಕಾಲಿಯ ಮೇಲೆ ಕುಳಿತಿರುವ ದೃಶ್ಯವೊಂದು ಕಂಡು ಬಂದಿದೆ. ಆದರೆ ಪಟ್ಟಣದ ಎಲ್ಲಾ ನಿವಾಸಿಗಳಿಗೆ ಗೊಂಬೆಯ ಕುರಿತಾಗಿ ಚೆನ್ನಾಗಿ ತಿಳಿದಿದೆ. ಆದರೆ ಗೊಂಬೆಯನ್ನು ಮುಟ್ಟಲು ಅಥವಾ ತನಿಖೆ ನಡೆಸಲು ಯಾರೂ ಕೂಡಾ ಮುಂದಾಗುತ್ತಿಲ್ಲ. ಎಂದು ವರದಿಗಳು ತಿಳಿಸಿವೆ.

ಇದಾಗ್ಯೂ ಕೂಡಾ ಗೊಂಬೆಯ ಸುತ್ತಲಿನ ಕಥೆಗಳ ಕುರಿತಾಗಿ ಸ್ಥಳೀಯ ಸಂಸದರಿಗೆ ಚೆನ್ನಾಗಿ ತಿಳಿದಿದೆ. ಇದು ಗೊಂದಲಕ್ಕೆ ಸೃಷ್ಟಿಯಾಗಿದ್ದು ಚರ್ಚೆಗೆ ಕಾರಣವಾಗಿದೆ.

ಅಲ್ಲಿನ ಪ್ರತಿಯೊಬ್ಬರೂ ಕೂಡಾ ಗೊಂಬೆಯ ಕುರಿತಾಗಿ ತಿಳಿದಿರುವಂತೆ ತೋರುತ್ತಿದ್ದಾರೆ. ಆದರೆ ಯಾರೂ ಕೂಡಾ ನಿಜವಾಗಿಯೂ ನಿಗೂಢ ಗೊಂಬೆಯ ಕುರಿತಾಗಿ ಮಾತನಾಡಲು ಮುಂದೆಬರುತ್ತಿಲ್ಲ. ‘ಇದು ಆಧುನಿಕ ಸನ್ನಿವೇಶದ ಕಥೆಯಾಗಿರಬಹುದು ಆದರೆ ನಾನು ಖಂಡಿತವಾಗಿಯೂ ಈ ಕುರಿತಾಗಿ ತಮಾಷೆ ಮಾಡಲು ಸಿದ್ಧನಿಲ್ಲ. ಗೊಂಬೆಯ ದೃಶ್ಯ ಉತ್ತರಗಳಿಗಿಂತ, ಪ್ರಶ್ನೆಗಳನ್ನು ಹೆಚ್ಚು ಹುಟ್ಟುಹಾಕಿದೆ ಎಂದು ’ ಎಂದು ಸ್ಥಳೀಯ ರಾಜಕೀಯ ಪ್ರತಿನಿಧಿ ನಿಕ್​ ಡಮೆಟ್ಟೊ ಹೇಳಿದ್ದಾರೆ.

ಈ ಕುರಿತಂತೆ ಒಬ್ಬ ವ್ಯಾಪಾರಿ ಸ್ಥಳೀಯ ಪತ್ರಿಕೆಯೊಂದಕ್ಕೆ ಮಾಹಿತಿ ನೀಡಿದ್ದು, ಯಾರೋ ದಂಪತಿ ಮರಕ್ಕೆ ಜೋಕಾಲಿ ಕಟ್ಟಿ ಗೊಂಬೆಯನ್ನು ಇರಿಸಿದ್ದಾರೆಂದು ಹೇಳಿದ್ದಾರೆ. ಈ ಕುರಿತಂತೆ ಟೈಮ್ಸ್​ ನೌ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: 

Viral Video: ಕಡುಕತ್ತಲಿನಲ್ಲಿ ಸೇತುವೆ ಮೇಲೆ ಕಂಡುಬಂದ ಆಕೃತಿ ಏನು? ವಿಡಿಯೋ ನೋಡಿ ಗಾಬರಿಗೊಂಡ ನೆಟ್ಟಿಗರು

ಭಯಾನಕ ಕಥೆಗೆ ಸುಖಾಂತ್ಯ; ‘ಕನ್ನಡತಿ’ ತಂಡ ಹರಿಬಿಡ್ತು ಹೊಸ ವಿಡಿಯೋ  

Published On - 11:10 am, Thu, 3 June 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ