AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​ ಆಗಿರುವ ಶಶಿರೇಖಾ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಸದ್ಯ ವಿಭಿನ್ನವಾದ ವಿಡಿಯೋಗಳ ಮೂಲಕವೇ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ 1ಲಕ್ಷದ 75ಸಾವಿರ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​
Dolo 650 shashirekha
ಅಕ್ಷತಾ ವರ್ಕಾಡಿ
|

Updated on: Jan 25, 2024 | 4:46 PM

Share

ಮಹಾಮಾರಿ ಕೊರೊನಾ ಕಾಲದಲ್ಲಿ ಅಂದರೆ ಎರಡು ವರ್ಷಗಳ ಹಿಂದೆ ಡೋಲೋ 650ಯ ಅಂಬಾಸಿಡರ್​ ಎಂಬಂತೆ ಕರ್ನಾಟಕದ ತುಂಬಾ ಬಿಂಬಿಸಲ್ಪಟ್ಟ ಮೈಸೂರಿನ ಶಶಿರೇಖಾ ಇದೀಗಾ ಸಿನಿಮಾದಲ್ಲಿ ಹಿರೋಯಿನ್​​ ಆಗಿ ನಟಿಸಲಿದ್ದಾರೆ ಎಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ‘ಎಂತದ್ದು ಇಲ್ಲಾ ಸರ್​​​ ಬಿಸಿ ರಾಗಿ ಹಿಟ್ಟು, ಡೋಲೋ 650 ಮಾತ್ರೆ’ ಎಂಬ ಡೈಲಾಗ್​ ಮೂಲಕ ಕರ್ನಾಟಕದಲ್ಲಿ ಸಖತ್​​​​ ಟ್ರೆಂಡ್​​​​​​ ಸೆಟ್​​ ಕ್ರಿಯೇಟ್​​ ಮಾಡಿದ್ದ ಶಶಿರೇಖಾ. ಇದೀಗಾ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​ ಆಗಿರುವ ಶಶಿರೇಖಾ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಸದ್ಯ ವಿಭಿನ್ನವಾದ ವಿಡಿಯೋಗಳ ಮೂಲಕವೇ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ 1ಲಕ್ಷದ 75ಸಾವಿರ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ

ಸದ್ಯ ಶಶಿರೇಖಾ ಸಿನಿಮಾ ಹೀರೋಯಿನ್ ಆಗುತ್ತಿರುವ ಸುದ್ದಿ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. TOXIC CAPTAIN ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಒಂದೇ ದಿನದಲ್ಲಿ ವಿಡಿಯೋ ಮೂರು ಸಾವಿರಕ್ಕೂ ಹೆಚ್ಚಿನ ಲೈಕುಗಳನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​​​ ಗಳನ್ನು ಕೂಡ ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್