AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​ ಆಗಿರುವ ಶಶಿರೇಖಾ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಸದ್ಯ ವಿಭಿನ್ನವಾದ ವಿಡಿಯೋಗಳ ಮೂಲಕವೇ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ 1ಲಕ್ಷದ 75ಸಾವಿರ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​
Dolo 650 shashirekha
ಅಕ್ಷತಾ ವರ್ಕಾಡಿ
|

Updated on: Jan 25, 2024 | 4:46 PM

Share

ಮಹಾಮಾರಿ ಕೊರೊನಾ ಕಾಲದಲ್ಲಿ ಅಂದರೆ ಎರಡು ವರ್ಷಗಳ ಹಿಂದೆ ಡೋಲೋ 650ಯ ಅಂಬಾಸಿಡರ್​ ಎಂಬಂತೆ ಕರ್ನಾಟಕದ ತುಂಬಾ ಬಿಂಬಿಸಲ್ಪಟ್ಟ ಮೈಸೂರಿನ ಶಶಿರೇಖಾ ಇದೀಗಾ ಸಿನಿಮಾದಲ್ಲಿ ಹಿರೋಯಿನ್​​ ಆಗಿ ನಟಿಸಲಿದ್ದಾರೆ ಎಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ‘ಎಂತದ್ದು ಇಲ್ಲಾ ಸರ್​​​ ಬಿಸಿ ರಾಗಿ ಹಿಟ್ಟು, ಡೋಲೋ 650 ಮಾತ್ರೆ’ ಎಂಬ ಡೈಲಾಗ್​ ಮೂಲಕ ಕರ್ನಾಟಕದಲ್ಲಿ ಸಖತ್​​​​ ಟ್ರೆಂಡ್​​​​​​ ಸೆಟ್​​ ಕ್ರಿಯೇಟ್​​ ಮಾಡಿದ್ದ ಶಶಿರೇಖಾ. ಇದೀಗಾ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​ ಆಗಿರುವ ಶಶಿರೇಖಾ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಸದ್ಯ ವಿಭಿನ್ನವಾದ ವಿಡಿಯೋಗಳ ಮೂಲಕವೇ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ 1ಲಕ್ಷದ 75ಸಾವಿರ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ

ಸದ್ಯ ಶಶಿರೇಖಾ ಸಿನಿಮಾ ಹೀರೋಯಿನ್ ಆಗುತ್ತಿರುವ ಸುದ್ದಿ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. TOXIC CAPTAIN ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಒಂದೇ ದಿನದಲ್ಲಿ ವಿಡಿಯೋ ಮೂರು ಸಾವಿರಕ್ಕೂ ಹೆಚ್ಚಿನ ಲೈಕುಗಳನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​​​ ಗಳನ್ನು ಕೂಡ ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್