AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​ ಆಗಿರುವ ಶಶಿರೇಖಾ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಸದ್ಯ ವಿಭಿನ್ನವಾದ ವಿಡಿಯೋಗಳ ಮೂಲಕವೇ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ 1ಲಕ್ಷದ 75ಸಾವಿರ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​
Dolo 650 shashirekha
ಅಕ್ಷತಾ ವರ್ಕಾಡಿ
|

Updated on: Jan 25, 2024 | 4:46 PM

Share

ಮಹಾಮಾರಿ ಕೊರೊನಾ ಕಾಲದಲ್ಲಿ ಅಂದರೆ ಎರಡು ವರ್ಷಗಳ ಹಿಂದೆ ಡೋಲೋ 650ಯ ಅಂಬಾಸಿಡರ್​ ಎಂಬಂತೆ ಕರ್ನಾಟಕದ ತುಂಬಾ ಬಿಂಬಿಸಲ್ಪಟ್ಟ ಮೈಸೂರಿನ ಶಶಿರೇಖಾ ಇದೀಗಾ ಸಿನಿಮಾದಲ್ಲಿ ಹಿರೋಯಿನ್​​ ಆಗಿ ನಟಿಸಲಿದ್ದಾರೆ ಎಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ‘ಎಂತದ್ದು ಇಲ್ಲಾ ಸರ್​​​ ಬಿಸಿ ರಾಗಿ ಹಿಟ್ಟು, ಡೋಲೋ 650 ಮಾತ್ರೆ’ ಎಂಬ ಡೈಲಾಗ್​ ಮೂಲಕ ಕರ್ನಾಟಕದಲ್ಲಿ ಸಖತ್​​​​ ಟ್ರೆಂಡ್​​​​​​ ಸೆಟ್​​ ಕ್ರಿಯೇಟ್​​ ಮಾಡಿದ್ದ ಶಶಿರೇಖಾ. ಇದೀಗಾ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​ ಆಗಿರುವ ಶಶಿರೇಖಾ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಸದ್ಯ ವಿಭಿನ್ನವಾದ ವಿಡಿಯೋಗಳ ಮೂಲಕವೇ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ 1ಲಕ್ಷದ 75ಸಾವಿರ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ

ಸದ್ಯ ಶಶಿರೇಖಾ ಸಿನಿಮಾ ಹೀರೋಯಿನ್ ಆಗುತ್ತಿರುವ ಸುದ್ದಿ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. TOXIC CAPTAIN ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಒಂದೇ ದಿನದಲ್ಲಿ ವಿಡಿಯೋ ಮೂರು ಸಾವಿರಕ್ಕೂ ಹೆಚ್ಚಿನ ಲೈಕುಗಳನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​​​ ಗಳನ್ನು ಕೂಡ ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ