AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​ ಆಗಿರುವ ಶಶಿರೇಖಾ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಸದ್ಯ ವಿಭಿನ್ನವಾದ ವಿಡಿಯೋಗಳ ಮೂಲಕವೇ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ 1ಲಕ್ಷದ 75ಸಾವಿರ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

ಡೋಲೋ 650 ಶಶಿರೇಖಾ ಈಗ ಸಿನಿಮಾ ಹೀರೋಯಿನ್​​; ವಿಡಿಯೋ ವೈರಲ್​​
Dolo 650 shashirekha
ಅಕ್ಷತಾ ವರ್ಕಾಡಿ
|

Updated on: Jan 25, 2024 | 4:46 PM

Share

ಮಹಾಮಾರಿ ಕೊರೊನಾ ಕಾಲದಲ್ಲಿ ಅಂದರೆ ಎರಡು ವರ್ಷಗಳ ಹಿಂದೆ ಡೋಲೋ 650ಯ ಅಂಬಾಸಿಡರ್​ ಎಂಬಂತೆ ಕರ್ನಾಟಕದ ತುಂಬಾ ಬಿಂಬಿಸಲ್ಪಟ್ಟ ಮೈಸೂರಿನ ಶಶಿರೇಖಾ ಇದೀಗಾ ಸಿನಿಮಾದಲ್ಲಿ ಹಿರೋಯಿನ್​​ ಆಗಿ ನಟಿಸಲಿದ್ದಾರೆ ಎಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ‘ಎಂತದ್ದು ಇಲ್ಲಾ ಸರ್​​​ ಬಿಸಿ ರಾಗಿ ಹಿಟ್ಟು, ಡೋಲೋ 650 ಮಾತ್ರೆ’ ಎಂಬ ಡೈಲಾಗ್​ ಮೂಲಕ ಕರ್ನಾಟಕದಲ್ಲಿ ಸಖತ್​​​​ ಟ್ರೆಂಡ್​​​​​​ ಸೆಟ್​​ ಕ್ರಿಯೇಟ್​​ ಮಾಡಿದ್ದ ಶಶಿರೇಖಾ. ಇದೀಗಾ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​ ಆಗಿರುವ ಶಶಿರೇಖಾ ಸಾಕಷ್ಟು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಸದ್ಯ ವಿಭಿನ್ನವಾದ ವಿಡಿಯೋಗಳ ಮೂಲಕವೇ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ 1ಲಕ್ಷದ 75ಸಾವಿರ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ

ಸದ್ಯ ಶಶಿರೇಖಾ ಸಿನಿಮಾ ಹೀರೋಯಿನ್ ಆಗುತ್ತಿರುವ ಸುದ್ದಿ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. TOXIC CAPTAIN ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಒಂದೇ ದಿನದಲ್ಲಿ ವಿಡಿಯೋ ಮೂರು ಸಾವಿರಕ್ಕೂ ಹೆಚ್ಚಿನ ಲೈಕುಗಳನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಹಾಸ್ಯಸ್ಪದ ಕಾಮೆಂಟ್​​​ ಗಳನ್ನು ಕೂಡ ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್