AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​​​​​ ವ್ಯಕ್ತಿಯ ಮೇಲೆ ದಾಳಿ ಮಾಡಿದ ಸಾಕು ಚಿರತೆ, ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕುವುದು ಸರಿಯೇ?

ವ್ಯಕ್ತಿಯೊಬ್ಬರ ಮೇಲೆ ಮನೆಯೇ ಸಾಕಿದ ಚಿರತೆಯೊಂದು ದಾಳಿ ಮಾಡಿದೆ. ಇದರಿಂದ ಆ ವ್ಯಕ್ತಿ ಗಾಯಗಳಾಗಿವೆ. ಇದನ್ನು ಚಿರತೆ ಸಾಕಿದ ವ್ಯಕ್ತಿ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್​​ ಆಗಿದ್ದು, ಅನೇಕರು ಇದರ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆತಂಕಕಾರಿ ವಿಡಿಯೋ ಇಲ್ಲಿದೆ ನೋಡಿ.

ಪಾಕ್​​​​​ ವ್ಯಕ್ತಿಯ ಮೇಲೆ ದಾಳಿ ಮಾಡಿದ ಸಾಕು ಚಿರತೆ, ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕುವುದು ಸರಿಯೇ?
ಅಕ್ಷಯ್​ ಪಲ್ಲಮಜಲು​​
|

Updated on: May 18, 2024 | 5:27 PM

Share

ಕಾಡು ಪ್ರಾಣಿಗಳನ್ನು ಅದರಲ್ಲೂ ಅಪಾಯಕಾರಿ ಪ್ರಾಣಿಗಳಾದ ಹುಲಿ, ಸಿಂಹ, ಚಿರತೆ, ಹಾವುಗಳನ್ನು ಮನೆಯಲ್ಲಯೇ ಸಾಕು ಪ್ರಾಣಿಗಳೆಂತೆ ಸಾಕುತ್ತಾರೆ. ಅದನ್ನು ಮುದ್ದಿಸುತ್ತಾರೆ. ಹೀಗೆ ಪಾಕಿಸ್ತಾನಿ ಕಂಟೆಂಟ್ ಕ್ರಿಯೇಟರ್ ನೌಮನ್ ಹಾಸನ್ ಎಂಬ ವ್ಯಕ್ತಿ ಚಿರತೆಯೊಂದನ್ನು ಮನೆಯೇ ಸಾಕಿದ್ದಾರೆ. ಇದೀಗ ಅದು ಕೋಪಗೊಂಡ ದಾಳಿ ಮಾಡಿದೆ. ಈ ಬಗ್ಗೆ ವಿಡಿಯೋವೊಂದು ವೈರಲ್​​ ಆಗಿದೆ. ಈ ವಿಡಿಯೋದಲ್ಲಿ ಒಬ್ಬ ವ್ಯಕ್ತಿ ಚಿರತೆಯ ಬಳಿ ನಿಂತಿದ್ದಾನೆ. ಇನ್ನೊಬ್ಬ ಚಿರತೆಯ ಪಕ್ಕದಲ್ಲಿ ಸೋಫಾದಲ್ಲಿ ಕುಳಿತುಕೊಂಡಿದ್ದಾರೆ. ಈ ನಿಂತವನ ಮೇಲೆ ಈ ಚಿರತೆ ದಾಳಿ ಮಾಡಿದೆ. ತಕ್ಷಣ ಅಲ್ಲಿಂದ ಎದ್ದು ಆತ ದೂರ ಹೋಗಿದ್ದಾನೆ.

ಇದೀಗ ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕು ಪ್ರಾಣಿಯಂತೆ ಸಾಕುತ್ತಿರುವುದಕ್ಕೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸುಂದರವಾದ ಪ್ರಾಣಿಯನ್ನು ಮನೆಯಲ್ಲಿ ಸಾಕುವುದು ಸರಿಯಲ್ಲ, ಇದನ್ನು ನೈಸರ್ಗಿಕವಾಗಿ ಬದುಕಲು ಬಿಡಬೇಕು ಎಂದು ನೆಟ್ಟಿಗರು ಹೇಳಿದ್ದಾರೆ. ಈ ಕಮೆಂಟ್​​​​ಗೆ ಸಾಮಾಜಿಕ ಜಾಲತಾಣದಲ್ಲಿ ಅನೇಕ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ: ಮೊಳೆಗಳನ್ನು ತಿಂದ ವ್ಯಕ್ತಿ, ಇದು ಸಾಧ್ಯನಾ? ಇಂತಹ ವಿಲಕ್ಷಣ ವ್ಯಕ್ತಿಗಳು ಇರುವುದು ಸತ್ಯ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇನ್ನು ಕೆಲವರು ಈ ವಿಡಿಯೋ ನೋಡಿ ಇವರಿಗೆ ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕಲು ಯಾರು ಅವಕಾಶ ನೀಡಿದ್ದು, ಅವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ. ಈ ನೌಮನ್ ಎಂಬ ವ್ಯಕ್ತಿ ಅನೇಕ ಇಂತಹ ಸಾಕು ಪ್ರಾಣಿಗಳ ಬಗ್ಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹುಲಿಯ ಬಗ್ಗೆಯೂ ಒಂದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನೌಮನ್ ಹಾಸನ್ ಅವರು Instagram ನಲ್ಲಿ 2 ಮಿಲಿಯನ್ ಫಾಲೋವರ್ಸ್​​​ಗಳನ್ನು ಹೊಂದಿದ್ದು, YouTube ನಲ್ಲಿ 9.35 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು