AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​​​​​ ವ್ಯಕ್ತಿಯ ಮೇಲೆ ದಾಳಿ ಮಾಡಿದ ಸಾಕು ಚಿರತೆ, ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕುವುದು ಸರಿಯೇ?

ವ್ಯಕ್ತಿಯೊಬ್ಬರ ಮೇಲೆ ಮನೆಯೇ ಸಾಕಿದ ಚಿರತೆಯೊಂದು ದಾಳಿ ಮಾಡಿದೆ. ಇದರಿಂದ ಆ ವ್ಯಕ್ತಿ ಗಾಯಗಳಾಗಿವೆ. ಇದನ್ನು ಚಿರತೆ ಸಾಕಿದ ವ್ಯಕ್ತಿ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್​​ ಆಗಿದ್ದು, ಅನೇಕರು ಇದರ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆತಂಕಕಾರಿ ವಿಡಿಯೋ ಇಲ್ಲಿದೆ ನೋಡಿ.

ಪಾಕ್​​​​​ ವ್ಯಕ್ತಿಯ ಮೇಲೆ ದಾಳಿ ಮಾಡಿದ ಸಾಕು ಚಿರತೆ, ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕುವುದು ಸರಿಯೇ?
ಅಕ್ಷಯ್​ ಪಲ್ಲಮಜಲು​​
|

Updated on: May 18, 2024 | 5:27 PM

Share

ಕಾಡು ಪ್ರಾಣಿಗಳನ್ನು ಅದರಲ್ಲೂ ಅಪಾಯಕಾರಿ ಪ್ರಾಣಿಗಳಾದ ಹುಲಿ, ಸಿಂಹ, ಚಿರತೆ, ಹಾವುಗಳನ್ನು ಮನೆಯಲ್ಲಯೇ ಸಾಕು ಪ್ರಾಣಿಗಳೆಂತೆ ಸಾಕುತ್ತಾರೆ. ಅದನ್ನು ಮುದ್ದಿಸುತ್ತಾರೆ. ಹೀಗೆ ಪಾಕಿಸ್ತಾನಿ ಕಂಟೆಂಟ್ ಕ್ರಿಯೇಟರ್ ನೌಮನ್ ಹಾಸನ್ ಎಂಬ ವ್ಯಕ್ತಿ ಚಿರತೆಯೊಂದನ್ನು ಮನೆಯೇ ಸಾಕಿದ್ದಾರೆ. ಇದೀಗ ಅದು ಕೋಪಗೊಂಡ ದಾಳಿ ಮಾಡಿದೆ. ಈ ಬಗ್ಗೆ ವಿಡಿಯೋವೊಂದು ವೈರಲ್​​ ಆಗಿದೆ. ಈ ವಿಡಿಯೋದಲ್ಲಿ ಒಬ್ಬ ವ್ಯಕ್ತಿ ಚಿರತೆಯ ಬಳಿ ನಿಂತಿದ್ದಾನೆ. ಇನ್ನೊಬ್ಬ ಚಿರತೆಯ ಪಕ್ಕದಲ್ಲಿ ಸೋಫಾದಲ್ಲಿ ಕುಳಿತುಕೊಂಡಿದ್ದಾರೆ. ಈ ನಿಂತವನ ಮೇಲೆ ಈ ಚಿರತೆ ದಾಳಿ ಮಾಡಿದೆ. ತಕ್ಷಣ ಅಲ್ಲಿಂದ ಎದ್ದು ಆತ ದೂರ ಹೋಗಿದ್ದಾನೆ.

ಇದೀಗ ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕು ಪ್ರಾಣಿಯಂತೆ ಸಾಕುತ್ತಿರುವುದಕ್ಕೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸುಂದರವಾದ ಪ್ರಾಣಿಯನ್ನು ಮನೆಯಲ್ಲಿ ಸಾಕುವುದು ಸರಿಯಲ್ಲ, ಇದನ್ನು ನೈಸರ್ಗಿಕವಾಗಿ ಬದುಕಲು ಬಿಡಬೇಕು ಎಂದು ನೆಟ್ಟಿಗರು ಹೇಳಿದ್ದಾರೆ. ಈ ಕಮೆಂಟ್​​​​ಗೆ ಸಾಮಾಜಿಕ ಜಾಲತಾಣದಲ್ಲಿ ಅನೇಕ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ: ಮೊಳೆಗಳನ್ನು ತಿಂದ ವ್ಯಕ್ತಿ, ಇದು ಸಾಧ್ಯನಾ? ಇಂತಹ ವಿಲಕ್ಷಣ ವ್ಯಕ್ತಿಗಳು ಇರುವುದು ಸತ್ಯ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇನ್ನು ಕೆಲವರು ಈ ವಿಡಿಯೋ ನೋಡಿ ಇವರಿಗೆ ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕಲು ಯಾರು ಅವಕಾಶ ನೀಡಿದ್ದು, ಅವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ. ಈ ನೌಮನ್ ಎಂಬ ವ್ಯಕ್ತಿ ಅನೇಕ ಇಂತಹ ಸಾಕು ಪ್ರಾಣಿಗಳ ಬಗ್ಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹುಲಿಯ ಬಗ್ಗೆಯೂ ಒಂದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನೌಮನ್ ಹಾಸನ್ ಅವರು Instagram ನಲ್ಲಿ 2 ಮಿಲಿಯನ್ ಫಾಲೋವರ್ಸ್​​​ಗಳನ್ನು ಹೊಂದಿದ್ದು, YouTube ನಲ್ಲಿ 9.35 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ