AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್​​​​​ ವ್ಯಕ್ತಿಯ ಮೇಲೆ ದಾಳಿ ಮಾಡಿದ ಸಾಕು ಚಿರತೆ, ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕುವುದು ಸರಿಯೇ?

ವ್ಯಕ್ತಿಯೊಬ್ಬರ ಮೇಲೆ ಮನೆಯೇ ಸಾಕಿದ ಚಿರತೆಯೊಂದು ದಾಳಿ ಮಾಡಿದೆ. ಇದರಿಂದ ಆ ವ್ಯಕ್ತಿ ಗಾಯಗಳಾಗಿವೆ. ಇದನ್ನು ಚಿರತೆ ಸಾಕಿದ ವ್ಯಕ್ತಿ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್​​ ಆಗಿದ್ದು, ಅನೇಕರು ಇದರ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆತಂಕಕಾರಿ ವಿಡಿಯೋ ಇಲ್ಲಿದೆ ನೋಡಿ.

ಪಾಕ್​​​​​ ವ್ಯಕ್ತಿಯ ಮೇಲೆ ದಾಳಿ ಮಾಡಿದ ಸಾಕು ಚಿರತೆ, ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕುವುದು ಸರಿಯೇ?
ಅಕ್ಷಯ್​ ಪಲ್ಲಮಜಲು​​
|

Updated on: May 18, 2024 | 5:27 PM

Share

ಕಾಡು ಪ್ರಾಣಿಗಳನ್ನು ಅದರಲ್ಲೂ ಅಪಾಯಕಾರಿ ಪ್ರಾಣಿಗಳಾದ ಹುಲಿ, ಸಿಂಹ, ಚಿರತೆ, ಹಾವುಗಳನ್ನು ಮನೆಯಲ್ಲಯೇ ಸಾಕು ಪ್ರಾಣಿಗಳೆಂತೆ ಸಾಕುತ್ತಾರೆ. ಅದನ್ನು ಮುದ್ದಿಸುತ್ತಾರೆ. ಹೀಗೆ ಪಾಕಿಸ್ತಾನಿ ಕಂಟೆಂಟ್ ಕ್ರಿಯೇಟರ್ ನೌಮನ್ ಹಾಸನ್ ಎಂಬ ವ್ಯಕ್ತಿ ಚಿರತೆಯೊಂದನ್ನು ಮನೆಯೇ ಸಾಕಿದ್ದಾರೆ. ಇದೀಗ ಅದು ಕೋಪಗೊಂಡ ದಾಳಿ ಮಾಡಿದೆ. ಈ ಬಗ್ಗೆ ವಿಡಿಯೋವೊಂದು ವೈರಲ್​​ ಆಗಿದೆ. ಈ ವಿಡಿಯೋದಲ್ಲಿ ಒಬ್ಬ ವ್ಯಕ್ತಿ ಚಿರತೆಯ ಬಳಿ ನಿಂತಿದ್ದಾನೆ. ಇನ್ನೊಬ್ಬ ಚಿರತೆಯ ಪಕ್ಕದಲ್ಲಿ ಸೋಫಾದಲ್ಲಿ ಕುಳಿತುಕೊಂಡಿದ್ದಾರೆ. ಈ ನಿಂತವನ ಮೇಲೆ ಈ ಚಿರತೆ ದಾಳಿ ಮಾಡಿದೆ. ತಕ್ಷಣ ಅಲ್ಲಿಂದ ಎದ್ದು ಆತ ದೂರ ಹೋಗಿದ್ದಾನೆ.

ಇದೀಗ ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕು ಪ್ರಾಣಿಯಂತೆ ಸಾಕುತ್ತಿರುವುದಕ್ಕೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸುಂದರವಾದ ಪ್ರಾಣಿಯನ್ನು ಮನೆಯಲ್ಲಿ ಸಾಕುವುದು ಸರಿಯಲ್ಲ, ಇದನ್ನು ನೈಸರ್ಗಿಕವಾಗಿ ಬದುಕಲು ಬಿಡಬೇಕು ಎಂದು ನೆಟ್ಟಿಗರು ಹೇಳಿದ್ದಾರೆ. ಈ ಕಮೆಂಟ್​​​​ಗೆ ಸಾಮಾಜಿಕ ಜಾಲತಾಣದಲ್ಲಿ ಅನೇಕ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ: ಮೊಳೆಗಳನ್ನು ತಿಂದ ವ್ಯಕ್ತಿ, ಇದು ಸಾಧ್ಯನಾ? ಇಂತಹ ವಿಲಕ್ಷಣ ವ್ಯಕ್ತಿಗಳು ಇರುವುದು ಸತ್ಯ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಇನ್ನು ಕೆಲವರು ಈ ವಿಡಿಯೋ ನೋಡಿ ಇವರಿಗೆ ಕಾಡು ಪ್ರಾಣಿಗಳನ್ನು ಮನೆಯಲ್ಲಿ ಸಾಕಲು ಯಾರು ಅವಕಾಶ ನೀಡಿದ್ದು, ಅವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ. ಈ ನೌಮನ್ ಎಂಬ ವ್ಯಕ್ತಿ ಅನೇಕ ಇಂತಹ ಸಾಕು ಪ್ರಾಣಿಗಳ ಬಗ್ಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹುಲಿಯ ಬಗ್ಗೆಯೂ ಒಂದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ನೌಮನ್ ಹಾಸನ್ ಅವರು Instagram ನಲ್ಲಿ 2 ಮಿಲಿಯನ್ ಫಾಲೋವರ್ಸ್​​​ಗಳನ್ನು ಹೊಂದಿದ್ದು, YouTube ನಲ್ಲಿ 9.35 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!