AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೋಸೆ ಜಗಳ: ಉತ್ತರ ಭಾರತ ವರ್ಸಸ್ ದಕ್ಷಿಣ ಭಾರತ! ನಿಮ್ಮ ಮತ ಯಾರಿಗೆ?

ಉತ್ತರ ಭಾರತದ ಸಂಸ್ಕೃತಿಗೂ ದಕ್ಷಿಣ ಭಾರತದ ಸಂಸ್ಕೃತಿಗೂ ಹತ್ತು ಹಲವು ಭಿನ್ನತೆಗಳಿವೆ. ವೈವಿಧ್ಯತೆಯಿದೆ. ದೋಸೆಯಂತಹ ರುಚಿರುಚಿ ತಿಂಡಿಯನ್ನು ಮೆತ್ತಗೆ ಮೆಲ್ಲುವ ನಾವೂ ಈ ದೋಸೆ ಜಗಳವೇನು ಎಂದು ತಿಳಿಯಲೇಬೇಕು.

ದೋಸೆ ಜಗಳ: ಉತ್ತರ ಭಾರತ ವರ್ಸಸ್ ದಕ್ಷಿಣ ಭಾರತ! ನಿಮ್ಮ ಮತ ಯಾರಿಗೆ?
ದೋಸೆ
TV9 Web
| Edited By: |

Updated on: Oct 07, 2021 | 4:50 PM

Share

ಜಗತ್ತಿನಲ್ಲಿ ಎಂತೆಂಥದ್ದೋ ಜಗಳ ಕಂಡಿದ್ದೇವೆ, ಕೇಳಿದ್ದೇವೆ. ಆದರೆ ಇಲ್ಲಿ ನಾವು ಹೇಳಹೊರಟಿರುವುದು ಅಂತಿಂಥಾ ಜಗಳವಲ್ಲ. ತಿಂಡಿಯ ಜಗಳ, ಅದರಲ್ಲೂ ದೋಸೆಯ ಜಗಳದೋಸೆ ಎಂದರೆ ಯಾರಿಗಿಷ್ಟವಿಲ್ಲ ಹೇಳಿ? ಅದರಲ್ಲೂ ಬಿಸಿಬಿಸಿ ದೋಸೆಯೆ ಹೆಸರು ಹೇಳಿದರೆ ಸಾಕು, ಬಾಯಲ್ಲಿ ಅಂತರ್ಜಲವೇ ಚಿಮ್ಮುತ್ತದೆ. ಅಂಥಾದ್ದೊಂದು ದೋಸೆಯ ಬಗ್ಗೆ ಜಗಳವಾದದ್ದಾದರೂ ಏಕೆ ಎಂದು ತಲೆಬಿಸಿ ಮಾಡಿಕೊಂಡಿರಾ? ಉತ್ತರ ಭಾರತದ ದೋಸೆ ದಕ್ಷಿಣ ಭಾರತದ ದೋಸೆಗಿಂತ ಬಹಳ ರುಚಿಯಾದದ್ದು ಎಂದು ಟ್ವೀಟ್ ಮಾಡಿದ್ದೇ ಈ ಘನಘೋರ ವಿವಾದಕ್ಕೆ ಕಾರಣ. ಉತ್ತರ ಭಾರತದ ಸಂಸ್ಕೃತಿಗೂ ದಕ್ಷಿಣ ಭಾರತದ ಸಂಸ್ಕೃತಿಗೂ ಹತ್ತು ಹಲವು ಭಿನ್ನತೆಗಳಿವೆ. ವೈವಿಧ್ಯತೆಯಿದೆ. ದೋಸೆಯಂತಹ ರುಚಿರುಚಿ ತಿಂಡಿಯನ್ನು ಮೆತ್ತಗೆ ಮೆಲ್ಲುವ ನಾವೂ ಈ ದೋಸೆ ಜಗಳವೇನು ಎಂದು ತಿಳಿಯಲೇಬೇಕು. ಉತ್ತರ ಭಾರತದ ದೋಸೆಯೇ ಚೆನ್ನ ಎಂದವರಿಗೆ ದಕ್ಷಿಣ ಭಾರತದ ದೋಸೆಪ್ರಿಯರು ಏನೇನೆಲ್ಲ ಪ್ರತಿಕ್ರಿಯಿಸಿದ್ದರು ಎಂಬುದು ಸಹ ಅಷ್ಟೇ ಮಜವಾಗಿದೆ.

ಮೂಲತಃ ದಕ್ಷಿಣ ಭಾರತದ ತಿಂಡಿಯಾದ ದೋಸೆ ವಿಶ್ವವ್ಯಾಪ್ತಿಯಾಗಿ ಪ್ರಸಿದ್ಧಿ ಗಳಿಸಿದೆ. ಪ್ರಪಂಚದ ಯಾವ ಮೂಲೆಗೆ ಹೋದರೂ ದೋಸೆ ತಿನ್ನದವರಿಲ್ಲ ಎಂದೇ ಹೇಳಬಹುದು. ಅದರಲ್ಲೂ ಉಡುಪಿ ಹೊಟೇಲ್​ನಂತಹ ಉಪಹಾರ ಗೃಹಗಳು ವಿದೇಶಗಳಿಗೂ ದೋಸೆಯನ್ನು ಪ್ರಚಾರ ಮಾಡಿವೆ.

ಇದನ್ನೂ ಓದಿ: 

Viral Video: ಚಾಕೊಲೇಟ್​-ಸ್ಟ್ರಾಬೆರಿಯಲ್ಲಿ ಮುಳುಗೆದ್ದ ಸಮೋಸ: ಐಸ್​ಕ್ಯಾಂಡಿ ಇಡ್ಲಿಯ ನಂತರ ಸಮೋಸ ವೈರಲ್

Viral Photo: ಐಸ್ ಕ್ರೀಂ ಕಡ್ಡಿಯಲ್ಲಿ ಇಡ್ಲಿ! ಬೆಂಗಳೂರಲ್ಲಿ ತಯಾರಾದ ಸ್ಟೆಷಲ್ ಇಡ್ಲಿಯ ಫೋಟೋ ವೈರಲ್

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​