AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಕಲೆಕ್ಷನ್‌ಗೆ ಸಂಸದ ಡಾ. ಮಂಜುನಾಥ್‌ ಬಳಿ ಬಂದ ಮಕ್ಕಳ ಸೈನ್ಯ, ಹೃದಯವಂತ ಎಷ್ಟು ಹಣ ಕೊಟ್ರು ನೋಡಿ

ಇದೀಗ ಸಂಸದರೂ ಆಗಿರುವಂತಹ ಡಾ. ಮಂಜುನಾಥ್‌ ತಮ್ಮ ಹೃದಯವಂತಿಕೆ, ಮಾನವೀಯ ಗುಣ, ಜನಪರ ಕಾಳಜಿ ಮೂಲಕವೇ ಗಮನ ಸೆಳೆದವವರು. ಇಂದಿಗೂ ತಮ್ಮ ಸರಳತೆಯಿಂದಲೇ ಹೃದಯವಂತ ಡಾ. ಮಂಜುನಾಥ್‌ ಸುದ್ದಿಯಲ್ಲಿರುತ್ತಾರೆ. ಇದೀಗ ಇವರು ಮತ್ತೊಮ್ಮೆ ಸುದ್ದಿಯಲ್ಲಿದ್ದು, ಗಣೇಶ ಕೂರಿಸಲು ಹಣ ಕೇಳಿದ್ರೆ ಮುಖ ತಿರುಗಿಸಿ ಹೋಗುವವರ ಮಧ್ಯೆ ಡಾ. ಮಂಜುನಾಥ್‌ ಅವರು ತಮ್ಮ ಬಳಿ ಗಣೆಶ ಕಲೆಕ್ಷನ್‌ಗೆ ಬಂದ ಮಕ್ಕಳ ಜೊತೆ ಮೃದುವಾಗಿ ಮಾತನಾಡಿ ಹಣ ಕೊಟ್ಟು ಕಳುಹಿಸಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಗಣೇಶ ಕಲೆಕ್ಷನ್‌ಗೆ ಸಂಸದ ಡಾ. ಮಂಜುನಾಥ್‌ ಬಳಿ ಬಂದ ಮಕ್ಕಳ ಸೈನ್ಯ, ಹೃದಯವಂತ ಎಷ್ಟು ಹಣ ಕೊಟ್ರು ನೋಡಿ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Sep 06, 2024 | 11:36 AM

Share

ಗೌರಿ ಗಣೇಶ ಹಬ್ಬ ಬಂದೇ ಬಿಟ್ಟಿದೆ. ದೇಶದೆಲ್ಲೆಡೆ ಗಲ್ಲಿ ಗಲ್ಲಿಗಳಲ್ಲೂ ಗಣೇಶನನ್ನು ಕೂರಿಸಿ ಬಹಳ ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತದೆ. ಇನ್ನೂ ಸಾವರ್ಜನಿಕ ಗಣೇಶೋತ್ಸವ ಸಂದರ್ಭದಲ್ಲಿ ಚಂದಾ ವಸೂಲಿ ಮಾಡುವುದು ಸಾಮಾನ್ಯ. ಅದರಲ್ಲೂ ಮಕ್ಕಳಂತೂ ಬಹಳ ಉತ್ಸಾಹದಿಂದ ಮನೆ ಮನೆಗಳಿಗೆ, ಹೋಗಿ ಗಲ್ಲಿ ಗಲ್ಲಿಗಳಲ್ಲೂ ತಿರುಗಾಡುತ್ತಾ ಗಣೇಶ ಕಲೆಕ್ಷನ್‌ ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಂದು ಮಕ್ಕಳ ಸೈನ್ಯ ಈ ಬಾರಿ ಗಣೇಶ ಕೂರಿಸಲು ಸಂಸದ ಡಾ. ಮಂಜುನಾಥ್‌ ಅವರ ಬಳಿಯೇ ಹಣ ಕೇಳಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ಪೋಸ್ಟ್‌ ಒಂದನ್ನು ಹೇಮಂತ್‌ (Hemanth Virat) ಎಂಬವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಮಕ್ಕಳ ಸೈನ್ಯ ಗಣೇಶ ಕೂರಿಸಲು ಸಂಸದ ಡಾ. ಮಂಜುನಾಥ್‌ ಅವರ ಬಳಿ ಹಣ ಕೇಳುತ್ತಿರುವ ದೃಶ್ಯವನ್ನು ಕಾಣಬಹುದು. ಗಣೇಶ ಕಲೆಕ್ಷನ್‌ಗೆ ಬಂದ ಮಕ್ಕಳಿಗೆ 500 ರೂ. ಕೊಟ್ಟು ಚೆನ್ನಾಗಿ ಓದ್ಬೇಕು ಕಣ್ರೋ ಅಂತ ಹೇಳಿ ಕಳುಹಿಸಿದ್ದಾರೆ.

ಇದನ್ನೂ ಓದಿ: ಅಂಗಡಿಗೆ ಬಂದ ಪುಟ್ಟ ಬಾಲಕಿಯ ಖಾಸಗಿ ಅಂಗ ಮುಟ್ಟಿದ 70 ರ ಮುದುಕ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಸೂಪರ್‌ ಡಾಕ್ಟ್ರೇʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼತುಂಬಾ ಒಳ್ಳೆಯ ಕೆಲಸʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?