ಗಣೇಶ ಕಲೆಕ್ಷನ್‌ಗೆ ಸಂಸದ ಡಾ. ಮಂಜುನಾಥ್‌ ಬಳಿ ಬಂದ ಮಕ್ಕಳ ಸೈನ್ಯ, ಹೃದಯವಂತ ಎಷ್ಟು ಹಣ ಕೊಟ್ರು ನೋಡಿ

ಇದೀಗ ಸಂಸದರೂ ಆಗಿರುವಂತಹ ಡಾ. ಮಂಜುನಾಥ್‌ ತಮ್ಮ ಹೃದಯವಂತಿಕೆ, ಮಾನವೀಯ ಗುಣ, ಜನಪರ ಕಾಳಜಿ ಮೂಲಕವೇ ಗಮನ ಸೆಳೆದವವರು. ಇಂದಿಗೂ ತಮ್ಮ ಸರಳತೆಯಿಂದಲೇ ಹೃದಯವಂತ ಡಾ. ಮಂಜುನಾಥ್‌ ಸುದ್ದಿಯಲ್ಲಿರುತ್ತಾರೆ. ಇದೀಗ ಇವರು ಮತ್ತೊಮ್ಮೆ ಸುದ್ದಿಯಲ್ಲಿದ್ದು, ಗಣೇಶ ಕೂರಿಸಲು ಹಣ ಕೇಳಿದ್ರೆ ಮುಖ ತಿರುಗಿಸಿ ಹೋಗುವವರ ಮಧ್ಯೆ ಡಾ. ಮಂಜುನಾಥ್‌ ಅವರು ತಮ್ಮ ಬಳಿ ಗಣೆಶ ಕಲೆಕ್ಷನ್‌ಗೆ ಬಂದ ಮಕ್ಕಳ ಜೊತೆ ಮೃದುವಾಗಿ ಮಾತನಾಡಿ ಹಣ ಕೊಟ್ಟು ಕಳುಹಿಸಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಗಣೇಶ ಕಲೆಕ್ಷನ್‌ಗೆ ಸಂಸದ ಡಾ. ಮಂಜುನಾಥ್‌ ಬಳಿ ಬಂದ ಮಕ್ಕಳ ಸೈನ್ಯ, ಹೃದಯವಂತ ಎಷ್ಟು ಹಣ ಕೊಟ್ರು ನೋಡಿ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 06, 2024 | 11:36 AM

ಗೌರಿ ಗಣೇಶ ಹಬ್ಬ ಬಂದೇ ಬಿಟ್ಟಿದೆ. ದೇಶದೆಲ್ಲೆಡೆ ಗಲ್ಲಿ ಗಲ್ಲಿಗಳಲ್ಲೂ ಗಣೇಶನನ್ನು ಕೂರಿಸಿ ಬಹಳ ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತದೆ. ಇನ್ನೂ ಸಾವರ್ಜನಿಕ ಗಣೇಶೋತ್ಸವ ಸಂದರ್ಭದಲ್ಲಿ ಚಂದಾ ವಸೂಲಿ ಮಾಡುವುದು ಸಾಮಾನ್ಯ. ಅದರಲ್ಲೂ ಮಕ್ಕಳಂತೂ ಬಹಳ ಉತ್ಸಾಹದಿಂದ ಮನೆ ಮನೆಗಳಿಗೆ, ಹೋಗಿ ಗಲ್ಲಿ ಗಲ್ಲಿಗಳಲ್ಲೂ ತಿರುಗಾಡುತ್ತಾ ಗಣೇಶ ಕಲೆಕ್ಷನ್‌ ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಂದು ಮಕ್ಕಳ ಸೈನ್ಯ ಈ ಬಾರಿ ಗಣೇಶ ಕೂರಿಸಲು ಸಂಸದ ಡಾ. ಮಂಜುನಾಥ್‌ ಅವರ ಬಳಿಯೇ ಹಣ ಕೇಳಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ಪೋಸ್ಟ್‌ ಒಂದನ್ನು ಹೇಮಂತ್‌ (Hemanth Virat) ಎಂಬವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಮಕ್ಕಳ ಸೈನ್ಯ ಗಣೇಶ ಕೂರಿಸಲು ಸಂಸದ ಡಾ. ಮಂಜುನಾಥ್‌ ಅವರ ಬಳಿ ಹಣ ಕೇಳುತ್ತಿರುವ ದೃಶ್ಯವನ್ನು ಕಾಣಬಹುದು. ಗಣೇಶ ಕಲೆಕ್ಷನ್‌ಗೆ ಬಂದ ಮಕ್ಕಳಿಗೆ 500 ರೂ. ಕೊಟ್ಟು ಚೆನ್ನಾಗಿ ಓದ್ಬೇಕು ಕಣ್ರೋ ಅಂತ ಹೇಳಿ ಕಳುಹಿಸಿದ್ದಾರೆ.

ಇದನ್ನೂ ಓದಿ: ಅಂಗಡಿಗೆ ಬಂದ ಪುಟ್ಟ ಬಾಲಕಿಯ ಖಾಸಗಿ ಅಂಗ ಮುಟ್ಟಿದ 70 ರ ಮುದುಕ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಸೂಪರ್‌ ಡಾಕ್ಟ್ರೇʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼತುಂಬಾ ಒಳ್ಳೆಯ ಕೆಲಸʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿರೇಮಠ ಅವರಿಗೆ ಡಾ ಮಂಜುನಾಥ್ ಒಬ್ಬ ಸಂಸದರೆಂದು ಗೊತ್ತಿಲ್ಲವೇ?
ಹಿರೇಮಠ ಅವರಿಗೆ ಡಾ ಮಂಜುನಾಥ್ ಒಬ್ಬ ಸಂಸದರೆಂದು ಗೊತ್ತಿಲ್ಲವೇ?
ಸರಣಿ ಅಪಘಾತ: ಬೆಂಗಳೂರಿನಲ್ಲಿ ನಾಲ್ಕೈದು ಕಿ.ಮೀ ಟ್ರಾಫಿಕ್ ಜಾಮ್..!
ಸರಣಿ ಅಪಘಾತ: ಬೆಂಗಳೂರಿನಲ್ಲಿ ನಾಲ್ಕೈದು ಕಿ.ಮೀ ಟ್ರಾಫಿಕ್ ಜಾಮ್..!
ಬ್ಯಾಂಕ್​ನಿಂದ ಹಣ ಡ್ರಾ ಮಾಡಿಕೊಂಡು ಹೋಗುವಾಗ ದುಡ್ಡು ಎಗರಿಸಿದ ಕಳ್ಳ
ಬ್ಯಾಂಕ್​ನಿಂದ ಹಣ ಡ್ರಾ ಮಾಡಿಕೊಂಡು ಹೋಗುವಾಗ ದುಡ್ಡು ಎಗರಿಸಿದ ಕಳ್ಳ
‘ನಾನು ಮಾಡಿಕೊಂಡ ತಪ್ಪುಗಳಿಗೇ ನಾನೇ ಹೊಣೆ’: ನಟ ಯೋಗಿ ನೇರ ಮಾತು
‘ನಾನು ಮಾಡಿಕೊಂಡ ತಪ್ಪುಗಳಿಗೇ ನಾನೇ ಹೊಣೆ’: ನಟ ಯೋಗಿ ನೇರ ಮಾತು
ಶಿವಪುರಿ ಬಳಿ ಐಎಎಫ್ ಮಿರಾಜ್ 2000 ಯುದ್ಧ ವಿಮಾನ ಪತನ; ಪೈಲಟ್‌ಗಳು ಸೇಫ್
ಶಿವಪುರಿ ಬಳಿ ಐಎಎಫ್ ಮಿರಾಜ್ 2000 ಯುದ್ಧ ವಿಮಾನ ಪತನ; ಪೈಲಟ್‌ಗಳು ಸೇಫ್
ಬೈಕ್ ಮಾಲೀಕ ಕಿರಣ್ ಕುಮಾರ್ ರೆಡ್ಡಿ ಮುಷ್ಟೂರಿನ ನಿವಾಸಿ
ಬೈಕ್ ಮಾಲೀಕ ಕಿರಣ್ ಕುಮಾರ್ ರೆಡ್ಡಿ ಮುಷ್ಟೂರಿನ ನಿವಾಸಿ
ವಿದೇಶಿ ಪ್ರಜೆಯನ್ನು ಬಲಿ ಪಡೆದ ಕಾಡಾನೆ, ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ
ವಿದೇಶಿ ಪ್ರಜೆಯನ್ನು ಬಲಿ ಪಡೆದ ಕಾಡಾನೆ, ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ
ಪರೀಕ್ಷಾ ಪೇ ಚರ್ಚಾಗೆ 3.5 ಕೋಟಿ ಜನರ ನೋಂದಣಿ; ಸಚಿವ ಧರ್ಮೇಂದ್ರ ಪ್ರಧಾನ್
ಪರೀಕ್ಷಾ ಪೇ ಚರ್ಚಾಗೆ 3.5 ಕೋಟಿ ಜನರ ನೋಂದಣಿ; ಸಚಿವ ಧರ್ಮೇಂದ್ರ ಪ್ರಧಾನ್
ಫೈನಾನ್ಸ್ ಸಂಸ್ಥೆಯಿಂದ ಕಿರುಕುಳಕ್ಕೊಳಗಾದ ಕುಟುಂಬಕ್ಕೆ ಅಶೋಕ ಸಾಂತ್ವನ
ಫೈನಾನ್ಸ್ ಸಂಸ್ಥೆಯಿಂದ ಕಿರುಕುಳಕ್ಕೊಳಗಾದ ಕುಟುಂಬಕ್ಕೆ ಅಶೋಕ ಸಾಂತ್ವನ
ನೆಹರೂ ಸರ್ಕಾರ ದೇವ್ ಆನಂದ್, ಕಿಶೋರ್​ ಕುಮಾರ್​ಗೆ ನಿಷೇಧ ಹೇರಿತ್ತು; ಮೋದಿ
ನೆಹರೂ ಸರ್ಕಾರ ದೇವ್ ಆನಂದ್, ಕಿಶೋರ್​ ಕುಮಾರ್​ಗೆ ನಿಷೇಧ ಹೇರಿತ್ತು; ಮೋದಿ